ಕುಡ್ಲದಲ್ಲೊಬ್ಬ ವಿಕ್ರಾಂತ್‌


Team Udayavani, Dec 20, 2018, 12:49 PM IST

20-december-10.gif

ದೇಶಪ್ರೇಮ ಬಿಂಬಿಸುವ ತುಳು ಚಲನಚಿತ್ರವೊಂದು ಸದ್ದಿಲ್ಲದೆ ಶೂಟಿಂಗ್‌ ಕಂಡಿದೆ. ಟೈಟಲ್‌ ‘ವಿಕ್ರಾಂತ್‌’ ಎಂದು ಗೊತ್ತುಪಡಿಸಲಾಗಿದೆ. ಒಂದು ಹಂತದ ಶೂಟಿಂಗ್‌ ಕೂಡ ಆಗಿದೆ. ಆದರೆ ಎಲ್ಲೂ ಕೂಡ ಢಾಂ ಡೀಂ ಮಾಡದೆ ಶೂಟಿಂಗ್‌ ನಡೆಸಲಾಗಿದೆ.

ನವೀನ್‌ ಮಾರ್ಲ ಕೊಡಂಗೆ ನಿರ್ದೇಶನದಲ್ಲಿ ಐದು ದಿನ ಶೂಟಿಂಗ್‌ ನೆರವೇರಿದ್ದು, ಎರಡನೇ ಹಂತದ ಚಿತ್ರೀಕರಣ ಜನವರಿಯಿಂದ ಆರಂಭವಾಗಲಿದೆ. ನಮ್ಮ ಸುತ್ತಮುತ್ತ ನಡೆಯುವ ನೈಜ ಕಥೆಯಾಧರಿಸಿ ಚಿತ್ರ ಸೆಟ್ಟೇರುತ್ತಿದೆ.

ರಾಜೇಂದ್ರ ಯಶು ನಿರ್ಮಾಣದಲ್ಲಿ ಸಿದ್ಧಗೊಳ್ಳುತ್ತಿರುವ ಚಿತ್ರದಲ್ಲಿ ವಿನೋದ್‌ ಶೆಟ್ಟಿ ಕೆಂಜಾರ್‌ಗೆ ಶೀತಲ್‌ ನಾಯಕ್‌ ನಾಯಕಿ. ಅರವಿಂದ ಬೋಳಾರ್‌, ರಮೇಶ್‌ ರೈ ಕುಕ್ಕುವಳ್ಳಿ, ರಾಧಾಕೃಷ್ಣ ನಾವಡ, ಬಂಟ್ವಾಳ ಜಯರಾಮ ಆಚಾರಿ, ದಿನೇಶ್‌ ಶೆಟ್ಟಿಗಾರ್‌ ಕೋಡಪದವು, ಶ್ರುತಿ ಕಾಸರಗೋಡು, ಭಾಗ್ಯರಾಜ್‌ ಕೊಯಿಲ, ಶರಣ್‌ ಶೆಟ್ಟಿ, ಅರುವ ಕೊರಗಪ್ಪ ಶೆಟ್ಟಿ ಮೊದಲಾದವರು ಇದ್ದಾರೆ.

ಈ ಮೂಲಕ ಯಕ್ಷಗಾನದ ಶ್ರೇಷ್ಠ ಕಲಾವಿದರನ್ನು ಸಿನೆಮಾದ ಕೆಮರಾ ಮೂಲಕ ತೋರಿಸುವ ವಿನೂತನ ಪ್ರಯತ್ನ ನಡೆಯಲಿದೆ. ಕಥೆ, ಸಂಭಾಷಣೆ ನವೀನ್‌ ಮಾರ್ಲ ಅವರದ್ದು. ರವಿ ಸುವರ್ಣ ಕೆಮರಾ, ದಿನೇಶ್‌ ಸುವರ್ಣ ಕಲೆ, ಜಗದೀಶ್‌ ಶೆಟ್ಟಿ ಕೆಂಚನಕೆರೆ ಸಹನಿರ್ದೇಶನ, ಪುಷ್ಪರಾಜ್‌ ಮಲಾರಬೀಡು, ಜಯರಾಜ್‌ ಹೆಜಮಾಡಿ ಸಹಾಯಕ ನಿರ್ದೇಶಕರು. ಒಟ್ಟು ಐದು ಹಾಡುಗಳಿರಲಿದ್ದು, ಎಚ್‌.ಕೆ. ನಯನಾಡು ಸಾಹಿತ್ಯ, ಭಾಸ್ಕರ್‌ ರಾವ್‌ ಬಿ.ಸಿ.ರೋಡ್‌ ಸಂಗೀತ ಸಂಯೋಜನೆಯಿದೆ. 

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.