ಶಂಕರಣ್ಣನ ಮಲ್ಲ ಬಂಗ್ಲೆಗೆ, ಗಲಿಗೆಗೊರ ಅವುಲು ಅಜನೆಗೆ..!


Team Udayavani, Aug 30, 2018, 12:25 PM IST

30-agust-12.jpg

ಶಂಕರಣ್ಣನದ್ದು ದೊಡ್ಡ ಬಂಗ್ಲೆ.. ಅಲ್ಲಿ ನಿಮಿಷಕ್ಕೊಮ್ಮೆ ಏನೋ ಒಂದು ಸದ್ದು.. ಹೀಗೊಂದು ಅರ್ಥದ ಹಾಡು ಕೆಲವೇ ದಿನದಲ್ಲಿ ನಿಮ್ಮ ಕಿವಿಯಲ್ಲಿ ಅನುರಣಿಸಲಿದೆ. ತುಳು ರಂಗಭೂಮಿಯಲ್ಲಿ ಹಲವು ಪ್ರಖ್ಯಾತ ನಾಟಕಗಳನ್ನು ನೀಡಿ, ಎಂದೆಂದೂ ಕಿವಿ ತಂಪುಗೊಳಿಸುವ ಹಾಡುಗಳನ್ನು ನೀಡಿದ ತೆಲಿಕೆದ ಬೊಳ್ಳಿ ದೇವದಾಸ್‌ ಕಾಪಿಕಾಡ್‌ ಅವರೇ ಈ ಹಾಡಿನ ಜನಕ.

ಕಾಪಿಕಾಡ್‌ ಅವರಿಂದ ಮೂಡಿಬಂದ ಕೋಸ್ಟಲ್‌ವುಡ್‌ನ‌ ಎಲ್ಲ ಸಿನೆಮಾದಲ್ಲೂ ಅವರ ಹಾಡುಗಳು ಎವರ್‌ಗ್ರೀನ್‌ ಆಗಿ ಜನರ ಮನದಲ್ಲಿ ಅಚ್ಚಳಿಯದೆ ಉಳಿದಿವೆ. ‘ಠಾಸೆದ ಪೆಟ್ಟ್’, ‘ಮಟ್ಟ್ದ ಪೊಣ್ಣು’ ಹೀಗೆ ತರತರದ ಹಾಡನ್ನು ನೀಡುವ ಮೂಲಕ ಕಾಪಿಕಾಡ್‌ ಕೋಸ್ಟಲ್‌ವುಡ್‌ನ‌ ಹಂಸಲೇಖ ಎಂಬುದನ್ನು ಸಾಬೀತುಪಡಿಸಿದ್ದಾರೆ. ಅಂದಹಾಗೆ, ಸೆಪ್ಟಂಬರ್‌ ನಲ್ಲಿ ತೆರೆಕಾಣಲಿರುವ ತುಳುವಿನ ಮೊದಲ ಸಸ್ಪೆನ್ಸ್‌/ ಹಾರರ್‌/ ಕಾಮಿಡಿ ಮೂವಿ ‘ಏರಾ ಉಲ್ಲೆರ್‌’ನಲ್ಲಿಯೂ ಇಂತಹ ಎರಡು ಹಾಡುಗಳಿವೆ.

‘ಕಣ್ಣ್ ಸನ್ನೆ ಮಲ್ತೆ ಪೊಣ್ಣೆ’ ಎಂಬ ಧಾಟಿಯ ಹಾಡು ಕೂಡ ಏರಾ ಉಲ್ಲೆರ್‌ನಲ್ಲಿ ಈಗಾಗಲೇ ನಿರೀಕ್ಷೆ ಮೂಡಿಸಿದೆ. ವಿಶೇಷವೆಂದರೆ ಅರ್ಜುನ್‌ ಕಾಪಿಕಾಡ್‌ ಅವರೇ ಈ ಹಾಡನ್ನು ಹಾಡಿದ್ದಾರೆ. ಏರಾ ಉಲ್ಲೆರ್‌ ಗೆ ಸಿನೆಮಾದಲ್ಲಿ ದೇವದಾಸ್‌ ಕಾಪಿಕಾಡ್‌, ಅರ್ಜುನ್‌ ಕಾಪಿಕಾಡ್‌, ಸಾಯಿಕೃಷ್ಣ, ಸಂದೀಪ್‌ ಶೆಟ್ಟಿ, ಸುನೀಲ್‌ ನೆಲ್ಲಿಗುಡ್ಡೆ, ರಶ್ಮಿಕಾ ಚೆಂಗಪ್ಪ , ಮಿಮಿಕ್ರಿ ಶರಣ್‌ ಸಹಿತ ಚಾಪರ್ಕ  ತಂಡದ ಬಹುತೇಕ ಕಲಾವಿದರು ಅಭಿನಯಿಸಿದ್ದಾರೆ.

ಹೀರೊ ಗೆಟಪ್‌ನಲ್ಲಿ ಮಿಂಚಿದ್ದ ಅನೂಪ್‌ ಸಾಗರ್‌ ಈ ಸಿನೆಮಾದಲ್ಲಿ ನೆಗೆಟಿವ್‌ ರೋಲ್‌ನಲ್ಲಿದ್ದಾರೆ. ತಮಿಳು ಸಿನೆಮಾದಲ್ಲಿ ಕಾಣುವ ಫೈಟ್‌ ಸೀನ್‌ಗಳನ್ನು ‘ಏರಾ ಉಲ್ಲೆರ್‌’ನಲ್ಲಿ ಕಾಣಬಹುದು. ಯಾಕೆಂದರೆ ಅರ್ಜುನ್‌ ಆ ರೀತಿಯಲ್ಲಿ ಫೈಟ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ನಗುವಿಗೆ ಒಂದಿನಿತೂ ಕೊರತೆ ಆಗದಂತೆ ನೋಡಿಕೊಂಡು ಸಸ್ಪೆನ್ಸ್‌ ಕಥೆಯನ್ನು ಜನರಿಗೆ ಇಷ್ಟ ಆಗುವ ರೀತಿಯಲ್ಲಿ ಚಿತ್ರಿಸಲಾಗಿದೆ. 16 ದಿನದಲ್ಲಿ ಶೂಟಿಂಗ್‌ ಮುಗಿಸಿ, 7-8 ದಿನದಲ್ಲಿ ಡಬ್ಬಿಂಗ್‌ ಮುಗಿಸಿದ ಈ ಸಿನೆಮಾ ಕೋಸ್ಟಲ್‌ವುಡ್‌ನ‌ಲ್ಲಿ ಒಂದಷ್ಟು ನಿರೀಕ್ಷೆ ಮೂಡಿಸಿದೆ. 

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.