ದೀಪಾವಳಿಗೆ “ಏರೆಗಾವುಯೇ ಕಿರಿಕಿರಿ’


Team Udayavani, Aug 29, 2019, 5:00 AM IST

h-8

ರೋಶನ್‌ ವೇಗಸ್‌ ನಿರ್ಮಿಸುತ್ತಿರುವ ರಾಮ್‌ ಶೆಟ್ಟಿ ನಿರ್ದೇಶನದ “ಏರೆಗಾವುಯೇ ಕಿರಿಕಿರಿ’ ತುಳು ಸಿನೆಮಾದ ಚಿತ್ರೀಕರಣ ಇತ್ತೀಚೆಗೆ ಪೂರ್ಣಗೊಂಡಿದ್ದು, ದೀಪಾವಳಿ ಸಮಯಕ್ಕೆ ರಿಲೀಸ್‌ ಆಗುವುದು ಬಹುತೇಕ ನಿಚ್ಚಳವಾಗಿದೆ. ಬ್ರಹ್ಮಾವರದ ಪೇತ್ರಿ ಬಳಿ ಇರುವ ಗುತ್ತಿನ ಮನೆಯಲ್ಲಿ ಅಂತಿಮ ಹಂತದ ಚಿತ್ರೀಕರಣದ ಭಾಗವಾಗಿ ಮಾಸ್‌ ಮಾದ ನಿರ್ದೇಶನದ ಸಾಹಸ ದೃಶ್ಯಗಳನ್ನು ಸಂಯೋಜಿಸಲಾಗಿತ್ತು.

ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಮಹಮ್ಮದ್‌ ನಹೀಮ್‌ ಉದ್ಯಾವರ, ಐಶ್ವರ್ಯ ಹೆಗ್ಡೆ, ರೋಶನ್‌ ವೇಗಸ್‌, ಶ್ರದ್ಧಾ ಸಾಲ್ಯಾನ್‌, ಹರೀಶ್‌ ವಾಸು ಶೆಟ್ಟಿ-ಸಾಯಿಕೃಷ್ಣ ಕುಡ್ಲ, ಸಂದೀಪ್‌ ಶೆಟ್ಟಿ ಮಾಣಿಬೆಟ್ಟು, ಉಮೇಶ್‌ ಮಿಜಾರ್‌, ಸುಂದರ ರೈ ಮಂದಾರ, ದಿನೇಶ್‌ ಕೋಡಪದವು, ಪ್ರದೀಪ್‌ ಚಂದ್ರ, ಸುನೀಲ್‌ ನೆಲ್ಲಿಗುಡ್ಡೆ, ರಘು ಪಾಂಡೇಶ್ವರ, ಸರೋಜಿನಿ ಶೆಟ್ಟಿ, ಶೇಖರ್‌ ಭಂಡಾರಿ, ಶ್ರೀಜಿತ್‌ ವಸಂತ ಮುನಿಯಾಲ್‌, ಪ್ರಿಯಾಮಣಿ, ಪವಿತ್ರಾ ಶೆಟ್ಟಿ- ಡಿಬಿಸಿ ಶೇಖರ್‌, ಕುಶಿ ಚಂದ್ರಶೇಖರ್‌ ಸಿನೆಮಾದಲ್ಲಿದ್ದಾರೆ.ರಾಮ್‌ದಾಸ್‌ ಸಸಿಹಿತ್ಲು ಸಹನಿರ್ದೇಶನ, ಛಾಯಾಗ್ರಹಣ ರವಿಚಂದನ್‌ ಅವರದ್ದು. ವಿ. ಮನೋಹರ್‌ ಸಂಗೀತ ನೀಡಿದ್ದಾರೆ. ಚಿತ್ರಕತೆ ಸಚಿನ್‌ ಶೆಟ್ಟಿ ಕುಂಬ್ಳೆ, ಸಂಭಾಷಣೆ-ಸಾಹಿತ್ಯ ಡಿಬಿಸಿ ಶೇಖರ್‌, ಸಂಕಲನ ನಾಸಿರ್‌ ಹಕೀಮ್‌ ಮಾಡಿದ್ದರೆ, ಮದನ್‌ ಹರಿಣಿ ನೃತ್ಯ ಸಂಯೋಜಿಸಿದ್ದು, ಮಾಸ್‌ ಮಾದ ಸಾಹಸ ನಿರ್ದೇಶಕರಾಗಿದ್ದಾರೆ. ಕಲಾ ನಿರ್ದೇಶನ ದೇವಿ ಪ್ರಕಾಶ್‌, ಮೇಕಪ್‌ ಜೆ.ಎನ್‌. ಅಶೋಕ್‌, ವಸ್ತ್ರಾಲಂಕಾರ ರಾಮ್‌ಕುಮಾರ್‌, ಸ್ಟಿಲ್‌ ರಾಮ್‌ಪ್ರಸಾದ್‌, ನಿರ್ಮಾಣ -ಶಿವಾರ್ಜುನ್‌ ದಿನೇಶ್‌ ಜೋಗಿ, ಕಾರ್ಯಕಾರಿ ನಿರ್ಮಾಪಕರು -ನಿಕ್ಷಿತ್‌ರಾವ್‌ ನಿಧಿರಾವ್‌ ಚಿತ್ರತಂಡದ ಜತೆಗಿದ್ದಾರೆ. ನಾಯಕರಿಬ್ಬರು ಕಳ್ಳರು. ಒಬ್ಬ ತಾಯಿಯ ಆರೈಕೆಗಾಗಿ ಕಳ್ಳತನ ಮಾಡಿದರೆ ಇನ್ನೊಬ್ಬ ತನ್ನ ಬಾಲ್ಯದ ಕಹಿ ಘಟನೆಯಿಂದ ಕಳ್ಳತನಕ್ಕಿಳಿಯುತ್ತಾನೆ. ಇವರು ಮಾಡಹೊರಟ ದೊಡ್ಡ ಮಟ್ಟದ ಕಳ್ಳತನದ ಲಾಭವನ್ನು ಒಬ್ಬ ಟೆರರ್‌ ವಿಲನ್‌ ಪಡೆದುಕೊಳ್ಳುತ್ತಾನೆ. ನಾಯಕರಿಬ್ಬರು ತಮ್ಮದಲ್ಲದ ತಪ್ಪಿಗೆ ಬಂದ ಅಪವಾದ ಬಂದಾಗ, ಅದರ ಮೂಲವನ್ನು ಭೇದಿಸಿ, ವಿಲನ್‌ನನ್ನು ಸದೆಬಡಿಯುತ್ತಾರೆ.

-  ದಿನೇಶ್‌ ಇರಾ

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.