ಏರೆಗಾವುಯೇ ಕಿರಿಕಿರಿಯಲ್ಲಿ ಕೇಳಿ ಬರುತ್ತಿದೆ ಪಿರಿ ಪಿರಿ!


Team Udayavani, Dec 20, 2018, 12:25 PM IST

20-december-8.gif

ಬದ್ಕೆರೆ ಬುಡ್ಲೆ , ದಾರೆದ ಸೀರೆ, ಬಂಗಾರ್ದ ಕುರಲ್‌, ಸೂಪರ್‌ ಮರ್ಮಯೆ ಮೊದಲಾದ ಸಿನೆಮಾಗಳನ್ನು ತುಳು ಸಿನೆಮಾರಂಗಕ್ಕೆ ನೀಡಿದ ರಾಮ್‌ ಶೆಟ್ಟಿ ಮುಂಬಯಿ ಅವರು ಈ ಬಾರಿ ರೋಶನ್‌ ವೇಗಸ್‌ ಮತ್ತು ರಿಯಾಜ್‌ ಕುಂದಾಪುರ ಅವರ ಜತೆಗೆ ವೇಗಸ್‌ ಫಿಲ್ಮ್ ಮುಂಬಯಿ ಬ್ಯಾನರ್‌ನಡಿಯಲ್ಲಿ ತಯಾರು ಮಾಡುತ್ತಿರುವ ‘ಏರೆಗಾವುಯೇ ಕಿರಿಕಿರಿ’ ಸಿನೆಮಾದಲ್ಲಿ ಕೊಂಚ ಕಿರಿ ಕಿರಿ ಆದ ಬಗ್ಗೆ ವರದಿಯಾಗಿದೆ. 

ಸಿನೆಮಾದ ಮುಖ್ಯಭೂಮಿಕೆಯ ಕಲಾವಿದರು ಶೂಟಿಂಗ್‌ ಸಮಯದಲ್ಲಿ ಬೈದಾಡಿದ ಪ್ರಸಂಗ ನಡೆದಿದೆ ಎಂಬ ಬಗ್ಗೆ ಗುಸುಗುಸು ಕೇಳಿಬಂದಿದೆ. ತುಳು ಸಿನೆಮಾರಂಗದಲ್ಲಿ ಒಳಗೊಳಗೆ ಇದ್ದ ಬೈದಾಟ ಈ ಮೂಲಕ ಬಹಿರಂಗದ ಮಟ್ಟಕ್ಕೆ ತಲುಪಿದಂತಾಗಿದೆ ಎಂಬ ಮಾತು ಕೇಳಿಬಂದಿದೆ. ಆದರೆ, ಸಿನೆಮಾ ಮತ್ತು ಇಬ್ಬರ ಬೈದಾಟಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಚಿತ್ರದ ಖ್ಯಾತನಟರೊಬ್ಬರು ಸ್ಪಷ್ಟನೆ ನೀಡಿದ್ದಾರೆ. ಬೈದಾಟ ನಟರಿಬ್ಬರ ವೈಯಕ್ತಿಕ ವಿಚಾರವಾಗಿದ್ದು, ಸಿನೆಮಾಕ್ಕೂ ಇದಕ್ಕೂ ಸಂಬಂಧವೇ ಇಲ್ಲ ಎಂಬುದು ಅವರ ಅಭಿಪ್ರಾಯ. ಬಹುತೇಕ ಮುಕ್ತಾಯ ಹಂತದಲ್ಲಿರುವ ಚಿತ್ರ ಶೂಟಿಂಗ್‌ ಕುಂದಾಪುರ, ಬ್ರಹ್ಮಾವರ ಸುತ್ತ ಮುತ್ತ ನಡೆದಿದೆ. ಸುಮಾರು 600ಕ್ಕೂ ಹೆಚ್ಚು ಚಿತ್ರಗಳಲ್ಲಿ ಸ್ಟಂಟ್‌ ಡೈರೆಕ್ಟರ್‌ ಆಗಿ ಕೆಲಸ ಮಾಡಿರುವ ಮುಂಬಯಿಯ ರಾಮ್‌ ಶೆಟ್ಟಿ ನಿರ್ದೇಶನದಲ್ಲಿ ‘ಏರೆಗಾವುಯೇ ಕಿರಿಕಿರಿ’ ರೆಡಿಯಾಗುತ್ತಿದೆ.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.