ಕೀಳರಿಮೆ ತೊರೆದು ಬದುಕು ರೂಪಿಸಿ’

ಮದ್ಯವರ್ಜನ ಶಿಬಿರ ಸಂಪನ್ನ

Team Udayavani, Mar 28, 2019, 2:59 PM IST

28-March-12

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿದರು.

ಬೆಳ್ತಂಗಡಿ : ಒತ್ತಡಗಳು ಸ್ವಾಭಾವಿಕವಾಗಿ ಮನುಷ್ಯನನ್ನು ಗೊಂದಲ ಕ್ಕೀಡು ಮಾಡುತ್ತವೆ. ಇಂತಹ ಸಂದರ್ಭ ಗಟ್ಟಿ ಮನಸ್ಸು ಮಾಡಿ ಮತಿಭ್ರಷ್ಠರಾಗದಂತೆ ವ್ಯಕ್ತಿತ್ವ ರೂಪಿಸುವುದು ಅತ್ಯವಶ್ಯ. ಪರಿವರ್ತನೆಗೆ ಒಳಪಟ್ಟ ಮದ್ಯವ್ಯಸನಿಗಳು ಮುಂದಿನ ದಿನಗಳಲ್ಲಿ ಸ್ನೇಹಿತರ ಒತ್ತಡಕ್ಕೆ ಬಲಿಯಾಗದೆ ಕೀಳರಿಮೆ ಬಿಟ್ಟು, ಸಜ್ಜನರ ಸಹವಾಸದೊಂದಿಗೆ ಕಠಿನ ಪರಿಶ್ರಮದಿಂದ ಬದುಕು ರೂಪಿಸಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
ಧರ್ಮಸ್ಥಳದ ವಸಂತ ಮಹಲ್‌ನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ, ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಹಮ್ಮಿಕೊಂಡ 132ನೇ ಮದ್ಯವರ್ಜನ ಶಿಬಿರ ಸಮಾರೋಪದಲ್ಲಿ ಅವರು ಮಾತನಾಡಿದರು.
ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌ ಮಾತನಾಡಿ, ವ್ಯಸನ ಜಟಿಲವಾಗಿ ಬಾಧಿಸುವ ಸಮಸ್ಯೆ. ಮನುಕುಲದ ಯಕ್ಷಪ್ರಶ್ನೆ. ಅಷ್ಟದಿಕ್ಕಿನಲ್ಲಿ ನೋಡಿದರೂ
ಇದು ಯಾವುದೇ ಸಂತೋಷ ಕೊಡುವ ವಸ್ತು ಅಲ್ಲ. ಮನಸ್ಸು ಕೆಡಿಸುವ ಮದ್ಯಪಾನ ದಾಸರಾಗದಿರಿ ಎಂದು ಸಲಹೆ ನೀಡಿದರು.
ನಿರ್ದೇಶಕ ವಿವೇಕ್‌ ವಿ. ಪಾಯಿಸ್‌ ಯೋಜನಾಧಿಕಾರಿಗಳಾದ ತಿಮ್ಮಯ್ಯ ನಾಯ್ಕ, ಗಣೇಶ್‌ ಆಚಾರ್ಯ, ಶಿಬಿರಾಧಿ ಕಾರಿಗಳಾದ ನಾಗೇಶ್‌ ಎನ್‌.ಪಿ., ನಾಗರಾಜ್‌, ಆರೋಗ್ಯ ಸಹಾಯಕಿಯರಾದ ಸೌಮ್ಯಾ, ರಂಜಿತಾ ಉಪಸ್ಥಿತರಿದ್ದರು. ರಾಜ್ಯದ ವಿವಿಧೆಡೆಗಳಿಂದ 90 ಮಂದಿ ಮದ್ಯವ್ಯಸನಿಗಳು ಪಾಲ್ಗೊಂಡಿದ್ದರು. ಮುಂದಿನ ಶಿಬಿರವು ಎ. 1ರಿಂದ ನಡೆಯಲಿದೆ ಎಂದು ವೇದಿಕೆ ತಿಳಿಸಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.