ನೀರೇ ಮಾಯಾ


Team Udayavani, Sep 7, 2019, 5:01 AM IST

v-2

ಈ ಮ್ಯಾಜಿಕನ್ನು ಸ್ಟೇಜಿನ ಮೇಲೆ ಮಾಡಿದರೆ ಪರಿಣಾಮ ಅದ್ಭುತ. ಜಾದೂಗಾರ ಒಂದು ಪೇಪರ್‌ ಗ್ಲಾಸ್‌ಗೆ ಪೂರ್ತಿ ನೀರು ತುಂಬುತ್ತಾನೆ. ಅದನ್ನು ಒಂದು ಸಾಸರ್‌ ಮೇಲೆ ಇಟ್ಟು ಮಂತ್ರ ಹಾಕುತ್ತಾನೆ. ಗ್ಲಾಸಿನ ನೀರನ್ನು ಪ್ರೇಕ್ಷಕರ ಮೇಲೆ ಎರಚಲು ಹೋದರೆ ನೀರೇ ಮಾಯ!

ಇದರ ರಹಸ್ಯ ಇಷ್ಟೇ: ಪೇಪರ್‌ ಗ್ಲಾಸಿನ ಹೊರಮೈಯ ಕೆಳಭಾಗದಲ್ಲಿ ಒಂದು ಚಿಕ್ಕ ತೂತನ್ನು ಮಾಡಿ ಮೊದಲೇ ಸಿದ್ಧಪಡಿಸಿಟ್ಟುಕೊಳ್ಳಿ. ನಿಮ್ಮ ಹೆಬ್ಬೆರಳಿನಿಂದ ಈ ತೂತನ್ನು ಮುಚ್ಚಿರಿ. ಈ ಗ್ಲಾಸಿಗೆ ಇನ್ನೊಂದು ಗ್ಲಾಸಿನಲ್ಲಿ ಅಥವಾ ಬಾಟಲಿ ಯಲ್ಲಿ ಇಟ್ಟಿರುವ ನೀರನ್ನು ಸುರಿಯಿರಿ. ಪೂರ್ತಿ ನೀರು ತುಂಬಿದ ಮೇಲೆ ಗ್ಲಾಸನ್ನು ಸಾಸರ್‌ ಮೇಲೆ ಇಟ್ಟು ಮಂತ್ರ ಹಾಕುವವರಂತೆ ನಟಿಸಿ. ಈಗ ಗ್ಲಾಸಿನ ನೀರೆಲ್ಲ ಸಾಸರಿಗೆ ಸೇರಿ ಗ್ಲಾಸು ಖಾಲಿಯಾಗಿರುತ್ತದೆ. ಗ್ಲಾಸನ್ನು ಮೇಲೆ ಎತ್ತಿ ಪ್ರೇಕ್ಷಕರ ಮೇಲೆ ನೀರನ್ನು ಎರಚುವಂತೆ ನಟಿಸಿ. ನೀರು ಮಾಯವಾಗಿರುವುದನ್ನು ನೋಡಿ ಪ್ರೇಕ್ಷಕರು ಆಶ್ಚರ್ಯ ಪಡುತ್ತಾರೆ.

-  ಉದಯ್‌ ಜಾದೂಗಾರ್‌

ಟಾಪ್ ನ್ಯೂಸ್

ಸಚಿವ ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

22 ಲಕ್ಷ ಎಕ್ರೆ ವಿಸ್ತಾರದ ಯೆಲ್ಲೋಸ್ಟೋನ್‌! : ಅಮೆರಿಕದ ಅತೀ ದೊಡ್ಡ ರಾಷ್ಟ್ರೀಯ ಉದ್ಯಾನವನ

22 ಲಕ್ಷ ಎಕ್ರೆ ವಿಸ್ತಾರದ ಯೆಲ್ಲೋಸ್ಟೋನ್‌! : ಅಮೆರಿಕದ ಅತೀ ದೊಡ್ಡ ರಾಷ್ಟ್ರೀಯ ಉದ್ಯಾನವನ

‘DDD’ ಡಿಸೆಂಬರ್‌: ʼಡೆವಿಲ್‌ʼ, ʼಕೆಡಿʼ ಒಟ್ಟಿಗೆ ಡಾಲಿ ʼಉತ್ತರಕಾಂಡʼ ರಿಲೀಸ್..?

‘DDD’ ಡಿಸೆಂಬರ್‌: ʼಡೆವಿಲ್‌ʼ, ʼಕೆಡಿʼ ಒಟ್ಟಿಗೆ ಡಾಲಿ ʼಉತ್ತರಕಾಂಡʼ ರಿಲೀಸ್..?

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

UV Fusion: ಆಸೆ ಗುಲಾಮನಾಗಿಸಿದರೆ ತಾಳ್ಮೆ ರಾಜನನ್ನಾಗಿಸುತ್ತದೆ

kodihalli

Magadi: ಹೇಮಾವತಿ ಕುಡಿಯುವ ನೀರು ಹೋರಾಟ; ಕೋಡಿಹಳ್ಳಿ ಚಂದ್ರಶೇಖರ್ ಸೇರಿ ರೈತರ ಬಂಧನ

ಮಲೇಶಿಯಾ: “ನಾವು ನಮ್ಮ ಮಂದಿಯಿಂದ” ಹೋಳಿ ಹಬ್ಬ ಆಚರಣೆ

ಮಲೇಶಿಯಾ: “ನಾವು ನಮ್ಮ ಮಂದಿಯಿಂದ” ಹೋಳಿ ಹಬ್ಬ ಆಚರಣೆ

Desi Swara: ಭಕ್ತರ ಹೃದಯದಲ್ಲಿ ಶಾಶ್ವತ ವಾಸಿ ವಿಷ್ಣು

Desi Swara: ಭಕ್ತರ ಹೃದಯದಲ್ಲಿ ಶಾಶ್ವತ ವಾಸಿ ವಿಷ್ಣು

11-

First Rain: ರಂಗು ರಂಗಿನ ಮೊದಲ ಮಳೆ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

12-

UV Fusion: ಆಸೆ ಗುಲಾಮನಾಗಿಸಿದರೆ ತಾಳ್ಮೆ ರಾಜನನ್ನಾಗಿಸುತ್ತದೆ

kodihalli

Magadi: ಹೇಮಾವತಿ ಕುಡಿಯುವ ನೀರು ಹೋರಾಟ; ಕೋಡಿಹಳ್ಳಿ ಚಂದ್ರಶೇಖರ್ ಸೇರಿ ರೈತರ ಬಂಧನ

ಮಲೇಶಿಯಾ: “ನಾವು ನಮ್ಮ ಮಂದಿಯಿಂದ” ಹೋಳಿ ಹಬ್ಬ ಆಚರಣೆ

ಮಲೇಶಿಯಾ: “ನಾವು ನಮ್ಮ ಮಂದಿಯಿಂದ” ಹೋಳಿ ಹಬ್ಬ ಆಚರಣೆ

Desi Swara: ಭಕ್ತರ ಹೃದಯದಲ್ಲಿ ಶಾಶ್ವತ ವಾಸಿ ವಿಷ್ಣು

Desi Swara: ಭಕ್ತರ ಹೃದಯದಲ್ಲಿ ಶಾಶ್ವತ ವಾಸಿ ವಿಷ್ಣು

11-

First Rain: ರಂಗು ರಂಗಿನ ಮೊದಲ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.