ಅಮೃತ ಬಳ್ಳಿಯ ತಂಬುಳಿ


Team Udayavani, Jul 27, 2019, 5:00 AM IST

v-18

ದೇಹಕ್ಕೆ ಬೇಕಾಗಿರುವ ಪೋಷಕಾಂಶವನ್ನು ಒದಗಿಸುವ ನಿಟ್ಟಿನಲ್ಲಿ ತರಕಾರಿಗಳು ನಮಗೆ ಹೆಚ್ಚು ಸಹಕಾರಿ. ದೇಹಕ್ಕೆ ಬೇಕಾದ ವಿಟಾಮಿನ್‌ಗಳನ್ನು ಪೂರೈಸುವ ಕೆಲಸವನ್ನು ನಾವು ಬಳಕೆ ಮಾಡುವ ಹೆಚ್ಚಿನ ತರಕಾರಿಗಳು, ಸೊಪ್ಪುಗಳು ಮಾಡುತ್ತವೆ. ನಮ್ಮ ದೈನಂದಿನ ಆಹಾರ ಕ್ರಮಗಳಲ್ಲಿಯೂ ಸೊಪ್ಪು, ತರಕಾರಿಯ ಬಳಕೆಯನ್ನೇ ನಾವು ಹೆಚ್ಚಿಸಿದಲ್ಲಿ ಆರೋಗ್ಯವಂತರಾಗಿರಲು ಸಾಧ್ಯ.

ಆಷಾಢ ಮಾಸದ ಜಡಿ ಮಳೆಗೆ ಚಳಿಯಲ್ಲಿ ನಡುಗುವ ದೇಹಕ್ಕೆ ಜ್ವರ, ಶೀತ, ತಲೆನೋವು ಬರುವುದು ಸಾಮಾನ್ಯ ವಿಚಾರ. ಇಂತಹ ಸಂದರ್ಭದಲ್ಲಿ ಹೆಸರಿನಲ್ಲಿಯೇ ಅಮೃತವನ್ನು ಹೊತ್ತಿರುವ ಅಮೃತಬಳ್ಳಿಯ ಆಹಾರ ವೈವಿಧ್ಯಗಳ ಸೇವನೆಯಿಂದ ಈ ಸಮಸ್ಯೆಗಳನ್ನು ತಡೆಗಟ್ಟುವುದು ಸಾಧ್ಯ.

ವಿಧಾನ: ಕಾಯಿತುರಿ, ಉಪ್ಪು, ಹುಣಸೇ ಹಣ್ಣು, ಹಸಿಮೆಣಸು,ಜೀರಿಗೆ, ಬೆಲ್ಲ ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ಈ ಮಿಶ್ರಣವನ್ನು ಒಂದು ಕಪ್‌ ಮೊಸರಿನೊಂದಿಗೆ ಬೆರೆಸಿಕೊಂಡು ಅಮೃತ ಬಳ್ಳಿಯ ಎಲೆಗಲನ್ನು ಚಿಕ್ಕದಾಗಿ ಕತ್ತರಿಸಿಕೊಂಡು ಈ ಮಿಶ್ರಣಕ್ಕೆ ಹಾಕಿ ಚೆನ್ನಾಗಿ ಕಲಸಿಕೊಳ್ಳಿ. ಹೀಗೆ ತಯಾರಾದ ತಂಬುಳಿಯನ್ನು ಅನ್ನ, ದೋಸೆ ಜತೆಗೆ ಸೇವಿಸಿದರೆ ಹೆಚ್ಚು ಸೂಕ್ತ.

ಬೇಕಾಗುವ ಸಾಮಗ್ರಿಗಳು
ಅಮೃತ ಬಳ್ಳಿಯ ಎಲೆ: ಹತ್ತು
ಮೊಸರು: ಒಂದು ಕಪ್‌
ತೆಂಗಿನ ತುರಿ: ಒಂದು ಕಪ್‌
ಉಪ್ಪು ರುಚಿಗೆ ತಕ್ಕಷ್ಟು
ಹುಣಸೇ ಹಣ್ಣು ರುಚಿಗೆ ತಕ್ಕಷ್ಟು
ಹಸಿಮೆಣಸು: ಐದು
ಜೀರಿಗೆ ಒಂದು ಚಿಟಿಕೆ
ಬೆಲ್ಲ ಒಂದು ಟೆಬಲ್‌ ಸ್ಪೂನ್‌

ಬಟಾಟೆಯನ್ನು ಬೇಯಿಸುವಾಗ ಅದಕ್ಕೆ ಒಂದು ಚಿಟಿಕೆ ಉಪ್ಪು ಹಾಕಿ. ಇದರಿಂದ ಸಿಪ್ಪೆ ಸುಲಭವಾಗಿ ತೆಗೆಯಲು ಸಾಧ್ಯವಾಗುತ್ತದೆ.

ಬಟಾಣಿಕಾಳನ್ನು ಬೇಯಿಸುವುದಕ್ಕಿಂತ ಮೊದಲು ಅದಕ್ಕೆ ಸ್ವಲ್ಪ ಉಪ್ಪು ಬೆರೆಸಿ. ಇದರಿಂದ ಹಸುರು ಬಣ್ಣ ಹಾಗೇ ಉಳಿಯುತ್ತದೆ.

ಭಾವಭೃಂಗ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.