ಬದನೆ, ಮೆಂತೆ ಸೊಪ್ಪು ಗಸಿ


Team Udayavani, Oct 12, 2019, 5:15 AM IST

d-20

ಬೇಕಾಗುವ ಸಾಮಗ್ರಿ
ಮೆಂತೆ ಸೊಪ್ಪು: ಒಂದು ಕಟ್ಟು
ಬದನೆಕಾಯಿ: ನಾಲ್ಕು
ತೊಗರಿಬೇಳೆ: ಅರ್ಧ ಕಪ್‌
ಟೊಮೇಟೊ: ಎರಡು
ಈರುಳ್ಳಿ: ಎರಡು
ಕೆಂಪು ಮೆಣಸು: ಮೂರು (ಒಗ್ಗರಣೆಗೆ)
ಹಸಿ ಮೆಣಸು: ಹತ್ತು
ಜೀರಿಗೆ: ಒಂದು ಚಮಚ
ಉಪ್ಪು: ರುಚಿಗೆ ತಕ್ಕಷ್ಟು
ಸಾಸಿವೆ: ಒಂದು ಚಮಚ
ಬೆಳ್ಳುಳ್ಳಿ: ಹತ್ತು ಎಸಳು
ಎಣ್ಣೆ: ಮೂರು ಚಮಚ
ಕರಿಬೇವು: ಸ್ವಲ್ಪ
ಅರಿಶಿನ ಹುಡಿ: ಒಂದು ಚಿಟಿಕೆ
ಗರಂ ಮಸಾಲ: ಎರಡು ಚಮಚ
ಚಕ್ಕೆ, ಲವಂಗ, ಹುಳಿ: ಸ್ವಲ್ಪ

ಮಾಡುವ ವಿಧಾನ
ಕುಕ್ಕರ್‌ನಲ್ಲಿ ಎಣ್ಣೆ ಕಾಯಲು ಇಟ್ಟು ಚಕ್ಕೆ, ಲವಂಗ, ಸಾಸಿವೆ ಹಾಕಿ, ಅನಂತರ ಬೆಳ್ಳುಳ್ಳಿ, ಕರಿಬೇವು, ಜೀರಿಗೆ ಹಾಕಿ, ಚಿಕ್ಕದಾಗಿ ಕತ್ತರಿಸಿದ ಈರುಳ್ಳಿ ಮತ್ತು ಕೆಂಪು ಮೆಣಸು ಹಾಕಿ ಸರಿಯಾಗಿ ಹುರಿದುಕೊಳ್ಳಿ. ಅನಂತರ ಸಣ್ಣದಾಗಿ ಕತ್ತರಿಸಿದ ಬದನೆಕಾಯಿ, ಟೊಮೇಟೊ, ಬೇಳೆ ಮತ್ತು ಮೆಂತೆ ಸೊಪ್ಪುಗಳನ್ನು ಚಿಕ್ಕದಾಗಿ ಹೆಚ್ಚಿಕೊಂಡು ಕುಕ್ಕರ್‌ಗೆ ಹಾಕಿ ಬೇಯುವುದಕ್ಕೆ ಬೇಕಾದಷ್ಟು ನೀರು ಸೇರಿಸಿ. ಅನಂತರ ಅರಿಶಿನ, ಉಪ್ಪು, ಹುಳಿ, ಗರಂ ಮಸಾಲ ಹಾಕಿ ಮುಚ್ಚಳ ಮುಚ್ಚಿ. ಇದು 3 ವಿಸಿಲ್‌ ಆದಾಗ ಗ್ಯಾಸ್‌ ಆಫ್ ಮಾಡಿ. ಈಗ ಚಪಾತಿ, ದೋಸೆ, ವೈಟ್‌ರೈಸ್‌ ಜತೆ ಸವಿಯುವ ರುಚಿ ರುಚಿ ಬದನೆ, ಮೆಂತೆ ಸೊಪ್ಪು ಗಸಿ ಸವಿಯಲು ಸಿದ್ಧ.

-   ಶಿವಾನಂದ್‌ ಎಚ್‌.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.