ಅವಲಕ್ಕಿಯಿಂದ ಗರಿ ಗರಿಯಾದ ಚೌಚೌ


Team Udayavani, Nov 23, 2019, 4:32 AM IST

tt-16

ಬೇಕಾಗುವ ಸಾಮಗ್ರಿಗಳು
ಎಣ್ಣೆ -ಸ್ವಲ್ಪ
3 ಕಪ್‌ ದಪ್ಪ ಅವಲಕ್ಕಿ
ಶೇಂಗಾ ಬೀಜ-ಅರ್ಧ ಕಪ್‌
ಬಾದಾಮಿ ಬೀಜ-ಕಾಲು ಕಪ್‌
ಗೋಡಂಬಿ-ಕಾಲು ಕಪ್‌
ಕಡಲೆ ಬೇಳೆ-2 ದೊಡ್ಡ ಚಮಚ
ಕರಿಬೇವಿನ ಎಲೆ-4 ಎಸಳು
ಅರಶಿನ ಪುಡಿ-ಕಾಲು ಚಮಚ
ಮೆಣಸಿನ ಹುಡಿ-ಅರ್ಧ ಚಮಚ
ಪುಡಿಮಾಡಿರುವ ಸಕ್ಕರೆ-3 ಕಪ್‌
ಉಪ್ಪು ರುಚಿಗೆ ತಕ್ಕಷ್ಟು

ಒಂದು ದೊಡ್ಡ ಬಾಣಲೆಗೆ ಎಣ್ಣೆ ಹಾಕಿಕೊಳ್ಳಬೇಕು. ರಂಧ್ರಗಳಿರುವ ಅರೆಪು ಚಮಚ ತೆಗೆದುಕೊಂಡು ಅದಕ್ಕೆ ಅವಲಕ್ಕಿ ಹಾಕಿ ಆ ಚಮಚವನ್ನು ಎಣ್ಣೆಯಲ್ಲಿ ಮುಳುಗಿಸಿ ಮೇಲಿನಿಂದ ಅವಲಕ್ಕಿಯನ್ನು ಗರಿಗರಿಯಾಗುವ ತನಕ ಹುರಿದುಕೊಳ್ಳಬೇಕು. ಕರಿದ ಅವಲಕ್ಕಿಯನ್ನು ಪ್ಲೇಟ್‌ವೊಂದರಲ್ಲಿ ಹಾಕಿಟ್ಟುಕೊಳ್ಳಬೇಕು. ಬಳಿಕ ಅದೇ ಎಣ್ಣೆಯಲ್ಲಿ ಅರ್ಧ ಕಪ್‌ ಶೇಂಗಾ ಬೀಜ ಹಾಕಿ ಕೆಂಪಾಗುವ ತನಕ ಹುರಿದುಕೊಳ್ಳ ಬೇಕು. ಅದೇ ರೀತಿ ಕಾಲು ಕಪ್‌ ಬಾದಾಮಿ ಬೀಜ, ಕಾಲು ಕಪ್‌ ಗೋಡಂಬಿ, 2 ದೊಡ್ಡ ಚಮಚ ಕಡಲೆ ಬೇಳೆಯನ್ನು ಕರಿದುಕೊಳ್ಳಬೇಕು. ಅನಂತರ 4 ಎಸಳು ಕರಿಬೇವಿನ ಎಲೆಯನ್ನೂ ಕರಿದುಕೊಳ್ಳಬೇಕು.

ಬಳಿಕ ಹುರಿದಿಟ್ಟ ಅವಲಕ್ಕಿಗೆ ಕಾಲು ಚಮಚ ಅರಶಿನ ಪುಡಿ, ರುಚಿಗೆ ತಕ್ಕಷ್ಟು ಉಪ್ಪು, ಅರ್ಧ ಚಮಚ ಮೆಣಸಿನ ಹುಡಿ, ಪುಡಿ ಮಾಡಿರುವ ಸಕ್ಕರೆ 3 ಚಮಚ ಹಾಕಿ ಹುರಿದಿರುವ ಬೇವಿನ ಸೊಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು. ಬಳಿಕ ಶೇಂಗಾ ಬೀಜ, ಕಡಲೇಬೇಳೆ, ಬಾದಾಮಿ, ಗೋಡಂಬಿಯನ್ನು ಹಾಕಿ ಅರ್ಧ ಕಪ್‌ ದಪ್ಪ ಸೇವು ಹಾಕಿ ಮಿಕ್ಸ್‌ ಮಾಡಿ. ದೊಡ್ಡ ಭರಣಿಯಲ್ಲಿ ಹಾಕಿ ಗಾಳಿಯಾಡದ ಜಾಗದಲ್ಲಿ ಇಡಿ. 20 ದಿನಗಳ ಕಾಲ ಬಳಕೆ ಮಾಡಬಹುದು.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.