ಧೋಕ್ಲಾ ಗುಜರಾತಿ ಪಾಕಪದ್ಧತಿ


Team Udayavani, Jan 18, 2020, 5:55 AM IST

bel-3

ಧೋಕ್ಲಾ ಗುಜರಾತಿ ಪಾಕಪದ್ಧತಿಯ ವಿಶೇಷತೆಗಳಲ್ಲಿ ಇದು ಒಂದಾಗಿದೆ. ಗುಜರಾತಿ ಪಾಕಪದ್ಧತಿಯಲ್ಲಿ ಸಾಕಷ್ಟು ರುಚಿಯಾದ ಮತ್ತು ಉತ್ತಮ ವಾದ ತಿಂಡಿಗಲ್ಲಿ ಧೋಕ್ಲಾ ಅಗ್ರಸ್ಥಾನ ದಲ್ಲಿದೆ. ಮೃದು ಮತ್ತು ರುಚಿಯಾ ಗಿರುವ ಧೋಕ್ಲಾವನ್ನು ತಯಾರಿ ಸಲು ಸುಲಭವಾದ ಮಾರ್ಗ ಇಲ್ಲಿದೆ.

ಬೇಕಾಗುವ ಸಾಮಗ್ರಿ
ಕಡಲೆ ಹಿಟ್ಟು: 1 ಕಪ್‌
ಸಕ್ಕರೆ- 1 ಟೀ ಸ್ಪೂನ್‌
ಉಪ್ಪು-
ಟೀ ಸ್ಪೂನ್‌
ಎಣ್ಣೆ: 1 ಚಮಚ
ಸಾಸಿವೆ: 1 ಚಮಚ
ಅಡಿಗೆ ಸೋಡಾ
ಕರಿಬೇವಿನ ಎಲೆಗಳು
ನಿಂಬೆ ರಸ

ಮಾಡುವ ವಿಧಾನ:
ಈ ರುಚಿಕರವಾದ ದೋಕ್ಲಾ ಪಾಕವಿಧಾನವನ್ನು ತಯಾರಿಸಲು, ಗಾಜಿನ ಬಟ್ಟಲನ್ನು ತೆಗೆದುಕೊಂಡು ಅದರಲ್ಲಿ ಕಡಲೆ ಹಿಟ್ಟು, ಉಪ್ಪು, ನೀರು, ನಿಂಬೆ ರಸ ಮತ್ತು ಅಡಿಗೆ ಸೋಡಾ ಸೇರಿಸಿ. ಈ ಎಲ್ಲ ಪದಾರ್ಥಗಳನ್ನು ಚೆನ್ನಾಗಿ ಮಿಶ್ರಣ ಮಾಡಿ. 1-2 ಗಂಟೆಗಳ ಕಾಲ ಹುದುಗಲು ಬಿಡಿ. ಅನಂತರ ಒಂದು ಪಾತ್ರೆಯಲ್ಲಿ ನೀರನ್ನು ಸ್ಟೀರ್ಮ್ನಲ್ಲಿ ಇಡಿ. ನಂತರ ಧೋಕ್ಲಾ ಹಿಟ್ಟನ್ನು ಒಂದು ಪಾತ್ರೆಗೆ ಹಾಕಿ ಕಡಿಮೆ ಉರಿಯಲ್ಲಿ 15-20 ಹವೆಯಲ್ಲಿ ಬೇಯಿಸಿಕೊಳ್ಳಿ. ಸ್ವಲ್ಪ ಹೊತ್ತಿನ ನಂತರ ದೋಕ್ಲಾ ಸರಿಒಯಾಗಿ ಬೆಂದಿದೆಯೇ ಎಂದು ಚಾಕುವಿನಿಂದ ಪರಿಶೀಲಿಸಿ. ಅದು ಸರಿಯಾಗಿ ಬೆಂದಿದ್ದರೆ ಅದನ್ನ ಒಂದು ತಟ್ಟೆಗೆ ಹಾಕಿ ತಣಿಯಲು ಬಿಡಿ. ಬಳಿಕ ಅದನ್ನು ° ತುಂಡುಗಳಾಗಿ ಕತ್ತರಿಕೊಳ್ಳಿ. ಈಗ ಒಂದು ಪಾತ್ರೆಗೆ ಎಣ್ಣೆಯನ್ನು ಹಾಕಿ ಬಿಸಿ ಮಾಡಿಕೊಳ್ಳಿ. ಅದಕ್ಕೆ ಅದಕ್ಕೆ ಸಾಸಿವೆ, ಕರಿಬೇವು, ಹಸಿ ಮೆಣಸಿನಕಾಯಿ, ಸೇರಿಸಿ 2/1 ಕಪ್‌ ನೀರು ಸೇರಿಸಿ ಕುದಿಯಲು ಬಿಡಿ. ನೀರು ಕುದಿದ ನಂತರ ಇದಕ್ಕೆ 2/1 ನಿಂಬೆ ರಸ ಮತ್ತು ಸಕ್ಕರೆ, ಕೊತ್ತಂಬರಿ ಸೊಪ್ಪನ್ನು ಸೇರಿಸಿ, ಈ ಮಿಶ್ರಣವನ್ನು ರೆಡಿಯಾಗಿ ಇಟ್ಟ ದೋಕ್ಲಾದ ಮೇಲೆ ಹರಡಿಕೊಳ್ಳಿ. ಈಗ ಇದನ್ನು ತಿನ್ನಲು ಕೊಡಿ.

ಟೊಮೇಟೊ ಸೇವ್‌ ಸಬ್‌ಜಿ

ಬೇಕಾಗುವ ಸಾಮಗ್ರಿಗಳು
ಸೇವ್‌: 100 ಗ್ರಾಂ.
ಹಸಿ ಮೆಣಸಿನಕಾಯಿ: 3
ಜೀರಿಗೆ: 2 ಟೀಸ್ಪೂನ್‌
ಟೊಮೇಟೊ : 4- 5
ಮೆಣಸಿನ ಪುಡಿ: 2 ಟೀಸ್ಪೂನ್‌
ಉಪ್ಪು : ರುಚಿಗೆ ತಕ್ಕಷ್ಟು.
ಲವಂಗ ,ಬೆಳ್ಳುಳ್ಳಿ: 5
ಎಣ್ಣೆ : 2 ಚಮಚ
ಅರಿಶಿನ
ಕೊತ್ತಂಬರಿ ಪುಡಿ: 2 ಟೀ ಸ್ಪೂನ್‌
ಬೆಲ್ಲ
1 ಕಪ್‌ ನೀರು

ಮಾಡುವ ವಿಧಾನ
ಒಂದು ಬಾಣಲೆಯಲ್ಲಿ ಎಣ್ಣೆಯನ್ನು ಬಿಸಿ ಮಾಡಿ ಅದಕ್ಕೆ ಜೀರಿಗೆ ಸೇರಿಸಿ, ಅನಂತರ ಬೆಳ್ಳುಳ್ಳಿ ಮತ್ತು ಹಸಿ ಮೆಣಸಿನಕಾಯಿ ಸೇರಿಸಿ ಮತ್ತು ಒಂದು ನಿಮಿಷ ಬೇಯಿಸಿಕೊಳ್ಳಿ. ಅನಂತರ ಅದಕ್ಕೆ ಟೊಮೇಟೊ ಮತ್ತು ಕೆಂಪು ಮೆಣಸಿನ ಪುಡಿಯನ್ನು ನೀರಿನೊಂದಿಗೆ ಸೇರಿಸಿ ನಿಮ್ಮ ರುಚಿಗೆ ಅನುಗುಣವಾಗಿ ನೀವು ಹೊಂದಿಸಿಕೊಳ್ಳಿ. ಈಗ ಬಾಣಲೆಯಲ್ಲಿ ಬೆಲ್ಲ ದ ಪುಡಿ, ಕೊತ್ತಂಬರಿ ಪುಡಿ, ಅರಿಶಿನ ಪುಡಿ ಮತ್ತು ಉಪ್ಪು ಸೇರಿಸಿ ಬೆಲ್ಲ ಸಂಪೂರ್ಣವಾಗಿ ಕರಗುವ ತನಕ ಮುಚ್ಚಳದಿಂದ ಮುಚ್ಚಿಕೊಳ್ಳಿ. ಬೆಲ್ಲ ಕರಗಿದ ಅನಂತರ ಅದಕ್ಕೆ ದಪ್ಪ ಸೇವನ್ನು ಸೇರಿಸಿ, ಸ್ಪಲ್ಪ ಹೊತ್ತು ಬೆರಿಸಿಕೊಳ್ಳಿ. ಈ ಮಿಶ್ರಣ ಗ್ರೇವಿಯಂತೆ ದ್ರವದ ರೂಪಕ್ಕೆ ಬಂದಾಗ ಬದಿಯಲ್ಲಿ. ಸೇವ್‌ ನೀರನ್ನು ಹೀರಿಕೊಳ್ಳುತ್ತದೆ, ಆದರೆ ಮಿಶ್ರಣವು ಗ್ರೇವಿಯಲ್ಲಿ ನೀವು ಹೆಚ್ಚುವರಿ ನೀರನ್ನು ಸೇರಿಸಬಹುದು. ಈಗ ಟೊಮೆಟೊ ಸೆವ್‌ ಸಬ್ಜಿ ಸಿದ್ಧವಾಗಿದೆ. ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ ಮತ್ತು ಚಪಾತಿ ಅನ್ನದೊಂದಿಗೆ ಬಿಸಿಬಿಸಿಯಾಗಿ ಬಡಿಸಿ.

– ಪೂರ್ಣಿಮಾ ಪೆರ್ಣಂಕಿಲ

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.