ಬಟಾಣಿ ಇಡ್ಲಿಯ ರುಚಿ ನೋಡಿದ್ದೀರಾ?


Team Udayavani, Jul 14, 2018, 2:50 PM IST

14-july-13.jpg

ದೇಶದ ಪ್ರಮುಖ ತಿಂಡಿಗಳಲ್ಲಿ ಇಡ್ಲಿ ಕೂಡ ಒಂದು. ಹೆಚ್ಚಿನ ಹೊಟೇಲ್‌, ರೆಸ್ಟೋರೆಂಟ್‌, ಮನೆಗಳಲ್ಲೂ ಇದನ್ನು ತಯಾರಿಸಲಾಗುತ್ತದೆ. ರವಾ ಇಡ್ಲಿ, ಪೋಹಾ ಇಡ್ಲಿ, ಮಲ್ಲಿಗೆ ಇಡ್ಲಿ, ಓಟ್ಸ್‌ ಇಡ್ಲಿ, ರಾಗಿ ಇಡ್ಲಿ ನೋಡಿರಬಹುದು ಅಥವಾ ತಿಂದಿರಬಹುದು. ಆದರೆ ಇದ್ಯಾವುದಪ್ಪಾ ಹೊಸ ಬಟಾಣಿ ಇಡ್ಲಿ ಎಂಬ ಪ್ರಶ್ನೆ ಕಾಡುತ್ತಿದೆಯೇ? ಹಾಗಿದ್ದರೆ ಮಾಡಿ ರುಚಿ ನೋಡಿ. ಸಾಮಾನ್ಯ ಇಡ್ಲಿ ತಿಂದು ಬೋರ್‌ ಆಗಿದ್ದರೆ ವಾರದಲ್ಲೊಮ್ಮೆ ಇದನ್ನೂ ಟ್ರೈ ಮಾಡಿ ನೋಡಬಹುದು.

ಬಟಾಣಿ ಇಡ್ಲಿ ತಯಾರಿಸಲು ಒಂದು ಕಪ್‌ ಬಟಾಣಿಯನ್ನು ಸುಮಾರು 4 ಗಂಟೆಗಳ ಕಾಲ ಬಿಸಿ ನೀರಿನಲ್ಲಿ ನೆನೆಸಿಡಬೇಕು. ಅನಂತರ ಮಿಕ್ಸಿಯಲ್ಲಿ ಹಾಕಿ ತರಿತರಿಯಾಗಿ ರುಬ್ಬಿಕೊಳ್ಳಿ. ಎರಡು ಕಪ್‌ ರವೆಗೆ ಸ್ವಲ್ಪ ನೀರು ಸೇರಿಸಿ ಮಿಶ್ರಮ ಮಾಡಿ. ಇದಕ್ಕೆ ಅರ್ಧ ಕಪ್‌ ಹೆಚ್ಚಿದ ಮೆಂತೆ ಸೊಪ್ಪು, ಅರ್ಧ ಕಪ್‌ ಕೊತ್ತಂಬರಿ ಸೊಪ್ಪು 2 ಚಮಚ ಸೇರಿಸಿ. ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ ರುಬ್ಬಿದ ಬಟಾಣಿ, ಶುಂಠಿ, ಹಸಿಮೆಣಸು ಪೇಸ್ಟ್‌ ನ ಮಿಶ್ರಣವನ್ನು ಹಾಕಿ ಚೆನ್ನಾಗಿ ಕಲಸಿ. ಅನಂತರ ಅರ್ಧ ಕಪ್‌ ಮೊಸರು ಹಾಕಿ ಮಿಶ್ರಣ ಮಾಡಿ 15- 20 ನಿಮಿಷ ಬಿಡಿ. ಅನಂತರ ಇಡ್ಲಿ ತಟ್ಟೆಗೆ ಎಣ್ಣೆ ಸವರಿ ಇಡ್ಲಿಯಂತೆ ಬೇಯಿಸಿದರೆ ಬಟಾಣಿ ಇಡ್ಲಿ ಸಿದ್ಧಗೊಳ್ಳುತ್ತದೆ. ಇದನ್ನು ಕೆಂಪು ಚಟ್ನಿ, ಹಸಿ ಮೆಣಸಿನ ಚಟ್ನಿಯೊಂದಿಗೆ ಸವಿಯಬಹುದು.

 ಜಿ.ಕೆ 

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.