ಹುಬ್ಬಳ್ಳಿಯ ಮಸಾಲಾ ಗಿರ್‌ಮಿಟ್‌


Team Udayavani, Jun 25, 2019, 9:36 AM IST

q-9

ಮಾಡುವ ವಿಧಾನ

ಒಂದು ಬಾಣಲೆಗೆ ಎಣ್ಣೆ ಹಾಕಿ ಅದು ಬಿಸಿ ಆದ ಅನಂತರ ಸಾಸಿವೆ, ಜೀರಿಗೆ ಹಾಕಿ ಹುರಿದಾಗ ಸುಳಿ ದಿಟ್ಟ ಬೆಳ್ಳುಳ್ಳಿ, ಕರಿಬೇವು ಮತ್ತು ಇಂಗನ್ನು ಹಾಕಿ ಕಡಿಮೆ ಉರಿಯಲ್ಲಿ 10 ಸೆಕೆಂಡ್‌ಗಳ ಕಾಲ ಹುರಿದುಕೊಳ್ಳಬೇಕು. ಅನಂತರ ಇದಕ್ಕೆ ಸಣ್ಣಗೆ ಹಚ್ಚಿಟ್ಟುಕೊಂಡ ಈರುಳ್ಳಿ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ. ಈರುಳ್ಳಿ ಕಂದು ಬಣ್ಣ ಬರುವ ಹಾಗೆ ಹುರಿದು, ಅದಕ್ಕೆ ಸ್ವಲ್ಪ ಅರಿಸಿನ ಬೆರೆಸಿ, 2 ರಿಂದ 3 ಚಮಚ ನೆನೆ ಸಿಟ್ಟ ಹುಣಸೆ ಹಣ್ಣಿನ ರಸ ಸೇರಿಸಿ ಅಗತ್ಯವಿದ್ದರೆ ಸ್ವಲ್ಪ ಉಪ್ಪು ಹಾಕಿ. ಅನಂತರ ಅದಕ್ಕೆ ಸ್ವಲ್ಪ ಸಕ್ಕರೆ ಹಾಕಿ 10 ನಿಮಿಷಗಳ ಕಾಲ ಸಣ್ಣ ಉರಿಯಲ್ಲಿ ಬೇಯಿಸಿ. ಈಗ ಗಿರ್‌ಮಿಟ್‌ ಮಸಾಲ ಸಿದ್ಧ. ಇದನ್ನು ತಣಿ ಯಲು ಬಿಡಿ. ಒಂದು ಪಾತ್ರೆಗೆ ಮಂಡಕ್ಕಿ ಹಾಕಿ ಅದಕ್ಕೆ ಹಸಿ ಈರುಳ್ಳಿ, ಟೊಮೇಟೊ, ಕ್ಯಾರೆಟ್‌, ಕೊತ್ತಂಬರಿ ಸೊಪ್ಪು, 1 ಚಮಚ ಹುರಿ ಗಡಲೆ ಪುಡಿ ಅದರ ಜತೆಗೆ ತಯಾರಿಸಿಟ್ಟು ಕೊಂಡ ಗಿರ್‌ಮಿಟ್‌ ಮಸಾಲ ಹಾಕಿ ಮಿಕ್ಸ್‌ ಮಾಡಿ ಉಪ್ಪು ಅಥವಾ ಹುಳಿ ಬೇಕಾದಲ್ಲಿ ಸೇರಿಸಿ ಎಲ್ಲವನ್ನೂ ಮಿಕ್ಸ್‌ ಮಾಡಿಕೊಂಡರೆ ರುಚಿ ರುಚಿಯಾದ ಗಿರ್‌ಮೀಟ್‌ ಸವಿಯಲು ಸಿದ್ಧ.

ಬೇಕಾಗುವ ಪದಾರ್ಥಗಳು
ಮಂಡಕ್ಕಿ (ಜೋಳ್ಳ ಮಂಡಕ್ಕಿ)
ಈರುಳ್ಳಿ – 2
ನಿಂಬೆ ಹಣ್ಣಿನ ಗಾತ್ರದ ಹುಣ ಸೆ ಹಣ್ಣು
ಸಾಸಿವೆ -ಒಂದು ಚಮಚ
ಜೀರಿಗೆ -ಒಂದು ಚಮಚ
ಬೆಳ್ಳುಳ್ಳಿ – 6 -7
ಕರಿಬೇವು – ಸ್ವಲ್ಪ
ಹಸಿ ಮೆಣಸಿನ ಕಾಯಿ -2
ಇಂಗು -ಕಾಲು ಚಮಚ
ಎಣ್ಣೆ -2 -3 ಚಮಚ
ಸಕ್ಕರೆ -ಒಂದು ಚಮಚ
ಉಪ್ಪು -ರುಚಿಗೆ ತಕ್ಕಷ್ಟು
ಹುರಿ ಕಡಲೆ ಪುಡಿ -2 ಚಮಚ
ತುರಿದ ಕ್ಯಾರೆಟ್‌ –  ಕಾಲು ಬೌಲ್‌ನಷ್ಟು
ಕೊತ್ತಂಬರಿ ಸೊಪ್ಪು- ಸ್ವಲ್ಪ
ಹಣ್ಣಾಗಿರುವ ಟೊಮೇಟೊ – 1 -2
ಮಿಕ್ಸರ್‌ – ಕಾಲು ಕಪ್‌
ಲಿಂಬೆ ಹಣ್ಣು -ಅರ್ಧ

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.