ಕೋಕಂ ತಂಬುಳಿ


Team Udayavani, Dec 7, 2019, 4:18 AM IST

sw-44

ಬೇಕಾಗುವ ಸಾಮಗ್ರಿಗಳು
ಪುನರ್ಪುಳಿ/ಕೋಕಂ-5-6
ತೆಂಗಿನ ತುರಿ- ಅರ್ಧ ಕಪ್‌
ಹಸಿ ಮೆಣಸು 1 ಅಥವಾ 2
ಮಜ್ಜಿಗೆ- 2 ಕಪ್‌,
ಬೆಲ್ಲ-1 ಚಮಚ
ಜೀರಿಗೆ-1 ಚಮಚ
ಸಾಸಿವೆ-1 ಚಮಚ
ಎಣ್ಣೆ-1 ಚಮಚ
ಉಪ್ಪು -ರುಚಿಗೆ ತಕ್ಕಷ್ಟು

ಮಾಡುವ ವಿಧಾನ
ಪುನರ್ಪುಳಿ (ಕೋಕಂ) ಅನ್ನು ನೀರಿನಲ್ಲಿ ಸುಮಾರು ಹತ್ತು ನಿಮಿಷ ಕಾಲ ನೆನೆಸಿ. ಇದನ್ನು ತೆಂಗಿನ ತುರಿ, ಹಸಿ ಮೆಣಸಿನ ಜತೆ ರುಬ್ಬಿ. ಇದಕ್ಕೆ ಎರಡು ಲೋಟ ಮಜ್ಜಿಗೆ, ಬೆಲ್ಲ, ಉಪ್ಪು ಹಾಕಿ ಕಲಸಿ. ಎಣ್ಣೆ, ಜೀರಿಗೆ, ಸಾಸಿವೆ ಹಾಕಿ ಒಗ್ಗರಣೆ ಕೊಡಿ. ಬಿಸಿಲಿನಿಂದ ತೀರಾ ದಣಿವಾಗಿದ್ದರೆ, ಅಥವಾ ಪಿತ್ತ ಶಮನಕ್ಕೆ, ಕರಿದ ಪದಾರ್ಥ ಸೇವಿಸಿ ಹೊಟ್ಟೆ ಕೆಟ್ಟಿದ್ದರೆ, ಈ ತಂಬುಳಿ ಪ್ರಯೋಜನಕಾರಿಯಾಗುತ್ತದೆ.


ನೆಲ್ಲಿಕಾಯಿ ತಂಬುಳಿ

ಬೇಕಾಗುವ ಸಾಮಗ್ರಿಗಳು:
ಒಣಗಿದ  ನೆಲ್ಲಿಕಾಯಿ-7, 8
ಕಾಳು ಮೆಣಸು-8, 10
ಜೀರಿಗೆ-ಅರ್ಧ ಚಮಚ
ಸಾಸಿವೆ ಕಾಳು-ಅರ್ಧ ಚಮಚ
ತುಪ್ಪ-2 ಚಮಚ
ಮಜ್ಜಿಗೆ-1ಲೋಟ
ಬೆಲ್ಲ -ಸ್ವಲ್ಪ
ಉಪ್ಪು- ರುಚಿಗೆ ತಕ್ಕಷ್ಟು

ಮಾಡುವ ವಿಧಾನ
ಒಣಗಿದ ನೆಲ್ಲಿಕಾಯಿಯನ್ನು 2-3 ಗಂಟೆ ಕಾಲ ನೀರಲ್ಲಿ ನೆನೆಸಿ ನಂತರ ನೆನೆದ ನೆಲ್ಲಿಕಾಯಿಗೆ ಜೀರಿಗೆ, ಕಾಳು ಮೆಣಸು ಸೇರಿಸಿ ನುಣ್ಣಗೆ ರುಬ್ಬಿ. ರುಬ್ಬಿದ ಮಿಶ್ರಣವನ್ನು ಪಾತ್ರೆಗೆ ಹಾಕಿ 2 ಲೋಟ ನೀರು, ಒಂದು ಲೋಟ ಮಜ್ಜಿಗೆ, ಸ್ವಲ್ಪ ಬೆಲ್ಲ, ಬೇಕಾದಷ್ಟು ಉಪ್ಪು ಸೇರಿಸಿ. ತುಪ್ಪ, ಸಾಸಿವೆ ಕಾಳು ಹಾಕಿ ಒಗ್ಗರಣೆ ಮಾಡಿದರೆ ನೆಲ್ಲಿಕಾಯಿ ತಂಬುಳಿ ಸವಿಯಲು ಸಿದ್ಧ.

-   ಧನುಶ್ರೀ ಮಂಗಳೂರು

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.