ಮೆಂತೆ ಪರಾಟಾ


Team Udayavani, Mar 14, 2020, 4:30 AM IST

ಮೆಂತೆ ಪರಾಟಾ

ಬೇಕಾಗುವ ಸಾಮಗ್ರಿ
- ಗೋಧಿ ಹಿಟ್ಟು- 3 ಕಪ್‌
- ಮೆಂತ್ಯ ಎಲೆಗಳು-1 ಕಪ್‌
- ನುಣ್ಣಗೆ ಕತ್ತರಿಸಿದ ಶುಂಠಿ-1 ಟೀ ಸ್ಪೂನ್‌
- ನುಣ್ಣಗೆ ಕತ್ತರಿಸಿದ ಬೆಳ್ಳುಳ್ಳಿ-1 ಟೀ ಸ್ಪೂನ್‌
- ಕೆಂಪು ಮೆಣಸಿನ ಪುಡಿ- 1 ಟೀ ಸ್ಪೂನ್‌
- ಅರಿಶಿನ ಪುಡಿ- 1/4 ಟೀ ಸ್ಪೂನ್‌
- ಉಪ್ಪು- ರುಚಿಗೆ ತಕ್ಕಷ್ಟು
- ನೀರು- ಅಗತ್ಯವಿರುವಷ್ಟು
- ಅಡುಗೆ ಎಣ್ಣೆ- 4 ಟೀ ಸ್ಪೂನ್‌

ಮಾಡುವ ವಿಧಾನ:
ಮೆಂತೆ ಪರಾಟಾಗೆ ಎಲೆಗಳನ್ನು, ಶುಂಠಿ ಮತ್ತು ಬೆಳ್ಳುಳ್ಳಿಯನ್ನು ನುಣ್ಣಗೆ ಕತ್ತರಿಸಿಕೊಳ್ಳಿ. ಅಗಲವಾದ ಬಟ್ಟಲಿನಲ್ಲಿ ಗೋಧಿ ಹಿಟ್ಟನ್ನು ತೆಗೆದುಕೊಂಡು, ಕತ್ತರಿಸಿದ ಮೆಂತೆ ಎಲೆಗಳು, ಶುಂಠಿ, ಬೆಳ್ಳುಳ್ಳಿ, ಕೆಂಪು ಮೆಣಸಿನ ಪುಡಿ, ಅರಿಶಿನ ಪುಡಿ ಮತ್ತು ಉಪ್ಪನ್ನು ಸೇರಿಸಿ, ನೀರನ್ನು ಸ್ವಲ್ಪಮಟ್ಟಿಗೆ ಬಳಸಿ ಗಟ್ಟಿಯಾದ ಹಿಟ್ಟನ್ನು ಮಾಡಿಕೊಳ್ಳಿ. 2 ಟೀ ಸ್ಪೂನ್‌ ಎಣ್ಣೆಯನ್ನು ಸೇರಿಸಿ, 10 ನಿಮಿಷಗಳ ಕಾಲ ಮುಚ್ಚಿಡಿ. ಈಗ ಮೆಂತೆ ಪರಾಟಾಗೆ ಹಿಟ್ಟನ್ನು ದೊಡ್ಡ ನಿಂಬೆ ಗಾತ್ರದಲ್ಲಿ ಉಂಡೆ ಮಾಡಿಕೊಂಡು ಅದನ್ನು ವೃತ್ತಾಕಾರದಲ್ಲಿ ರೋಲಿಂಗ್‌ಮಾಡಿ, ತವಾ ಅಥವಾ ಗ್ರಿಡ್‌ ಅನ್ನು ಬಿಸಿ ಮಾಡಿ ಮತ್ತು ಸ್ವಲ್ಪ ಎಣ್ಣೆ ಚಿಮುಕಿಸುವ ಮೂಲಕ ಸುತ್ತಿಕೊಂಡ ಮೆಂತೆ ಪರಾಟಾವನ್ನು ಬೇಯಿಸಿ ಅನಂತರ ಮತ್ತೆ ಸ್ವಲ್ಪ ಎಣ್ಣೆಚಿಮುಕಿಸುವ ಮೂಲಕ ಫ್ಲಿಪ್‌ ಮಾಡಿ ಮತ್ತು ಇನ್ನೊಂದು ಬದಿಯಲ್ಲಿ ಬೇಯಿಸಿ. ಇದನ್ನು ಬೆಣ್ಣೆ ಅಥವಾ ಮೊಸರಿನಲ್ಲಿ ಬಿಸಿಯಾಗಿ ಬಡಿಸಿದರೆ ರುಚಿ ರುಚಿಯಾದ ಮೆಂತೆ ಪರಾಟಾ ಸವಿಯಲು ಸಿದ್ಧ.

- ಪೂರ್ಣಿಮಾ ಪೆರ್ಣಂಕಿಲ

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.