ಹೆಸರು ಕಾಳು ಉಸುಲಿ


Team Udayavani, Sep 14, 2019, 5:34 AM IST

e-23

ಆರೋಗ್ಯ ಎನ್ನುವುದು ಪ್ರತಿಯೊಬ್ಬರಿಗೂ ಬೇಕು. ಅದನ್ನು ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲೇ ಇದೆ. ಸಾಮಾನ್ಯವಾಗಿ ತಿನ್ನುವ ಆಹಾರ ಆರೋಗ್ಯಕರವಾಗಿದ್ದರೆ ನಾಮ್ಮ ದೇಹ ಕೂಡ ಯಾವುದೇ ಕಾಯಿಲೆಗಳಿಲ್ಲದೆ ಸಮತೋಲನದಲ್ಲಿರುತ್ತದೆ. ಹಾಗಾಗಿ ಮನೆಯಲ್ಲಿ ಮಾಡುವ ಅಡುಗೆಗಳು ಆದಷ್ಟು ಆರೋಗ್ಯಕರವಾಗಿರುವಂತೆ ನೋಡಿಕೊಳ್ಳಿ. ಆರೋಗ್ಯಕರ ಆಹಾರಗಳಲ್ಲಿ ಒಂದಾದ ಹೆಸರುಕಾಳಿನ ಉಸುಲಿ ರೆಸಿಪಿ ಇಲ್ಲಿದೆ.

ಮಾಡುವ ವಿಧಾನ
ಒಂದು ಬಾಣಲೆಯಲ್ಲಿ ಸ್ವಲ್ಲ ಎಣ್ಣೆ ಹಾಕಿ ಅದು ಖಾದ ಅನಂತರ ಅದಕ್ಕೆ ಸಾಸಿವೆ, ಉದ್ದಿನಬೆಳೆ ಹಾಕಿರಿ. ಒಗ್ಗರಣೆಗೆ ಮೊದಲು ಹಸಿ ಮೆಣಸು ಅಥವಾ ಒಣ ಮೆಣಸು ಯಾವುದನ್ನಾದರೂ ಒಂದನ್ನು ಸಣ್ಣಕ್ಕೆ ಹೆಚ್ಚಿ ಬಾಣಲೆಯಲ್ಲಿ ಕಾರ ಬೀಡುವವರೆಗೆ ಹುರಿದುಕೊಳ್ಳಬೇಕು ಅನಂತರ ಹೆಚ್ಚಿಟ್ಟುಕೊಂಡ ಈರುಳ್ಳಿ ಹಾಕಿ ಹಸಿ ವಾಸನೆ ಹೋಗುವವರೆಗೆ ಹುರಿದುಕೊಳ್ಳಿ, ಅನಂತರ ಅದಕ್ಕೆ ಹೆಚ್ಚಿಟ್ಟುಕೊಂಡ ಟೊಮೇಟೊ ಹಾಕಿ ಚೆನ್ನಾಗಿ ಹುರಿದುಕೊಂಡು ರಾತ್ರಿ ನೆನಸಿಟ್ಟುಕೊಂಡ ಹೆಸರುಕಾಳನ್ನು 2 ರಿಂದ 3 ಬಾರಿ ನೀರಿನಲ್ಲಿ ತೊಳೆದು ಅದನ್ನು ಬಾಣಲೆಗೆ ಹಾಕಿಕೊಂಡು ಅದಕ್ಕೆ ಬೇಕಾದಲ್ಲಿ ಚಿಟಿಕೆ ಅರಿಶಿನ ಹಾಕಿಕೊಳ್ಳಿ ಏಕೆಂದರೆ ಇದು ದೇಹದಲ್ಲಿರುವ ನಂಜಿನ ಅಂಶವನ್ನು ಹೋಗಲಾಡಿಸುತ್ತದೆ ಮತ್ತು ಅಡುಗೆಯಲ್ಲಿರುವ ಚೊಗರನ್ನು ಕಡಿಮೆ ಮಾಡುತ್ತದೆ. ಸಿಹಿ ಬೇಕಾದಲ್ಲಿ ಸಕ್ಕರೆಯನ್ನು ಮೇಲಿಂದ ಉದುರಿಸಿಕೊಳ್ಳಬಹುದು. ಅನಂತರ ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ, ಬೆಂದ ಮೇಲೆ ಸ್ವಲ್ಪ ಕೊತ್ತಂಬರಿ ಸೊಪ್ಪು, ಕಾಯಿತುರಿ ಹಾಕಿ ಇನ್ನೊಮ್ಮೆ ಚೆನ್ನಾಗಿ ಕಲಸಿಕೊಂಡರೆ ರುಚಿ ರುಚಿಯಾದ ಹೆಸರು ಕಾಳು ಉಸುಲಿ ಸವಿಯಲು ಸಿದ್ಧ.

ಬೆಳಗ್ಗಿನ ಹೊತ್ತು ಮಾಡಿ ತಿಂದರೆ ಪ್ರೋಟಿನ್‌ ಕೊಡುವುದಲ್ಲದೆ ತೂಕ ಇಳಿಕೆಗೆ ಸಹಾಯ ಮಾಡುತ್ತದೆ. ದೇಹಕ್ಕೆ ಬೇಕಾದ ಶಕ್ತಿ ಈ ಆಹಾರದಲ್ಲಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಬೇಕಾಗುವ ಸಾಮಗ್ರಿ
ಹೆಸರು ಕಾಳು- 3-4 ಕಪ್‌
ಸಾಸಿವೆ -ಒಂದು ಚಿಟಿಕೆ
ಉದ್ದಿನ ಬೆಳೆ -ಸ್ವಲ್ಪ
ಎಣ್ಣೆ -4-5 ಚಮಚ
ಟೊಮೆಟೊ -1 ರಿಂದ 2
ಈರುಳ್ಳಿ -1 ರಿಂದ 2
ಕೊತ್ತಂಬರಿ ಸೊಪ್ಪು – ಸ್ವಲ್ಪ
ಉಪ್ಪು -ರುಚಿಗೆ ತಕ್ಕಷ್ಟು
ಕಾಯಿ ತುರಿ- ಅರ್ಧ ಕಪ್‌
ಮೆಣಸು – ಸ್ವಲ್ಪ

-  (ಸಂಗ್ರಹ) ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.