ಮಶ್ರೂಮ್‌ ಮಂಚೂರಿಯನ್‌ ಗ್ರೇವಿ


Team Udayavani, Jun 2, 2018, 2:48 PM IST

2-june-17.jpg

ಬೇಕಾಗುವ ಸಾಮಗ್ರಿ
.ಮಶ್ರೂಮ್‌ – 200 ಗ್ರಾಂ
.ಕತ್ತರಿಸಿರುವ ಈರುಳ್ಳಿ – 3
.ಸಣ್ಣದಾಗಿ ಕತ್ತರಿಸಿದ ಕ್ಯಾಪ್ಸಿಕಂ – 1
 .ಹಸಿಮೆಣಸಿನ ಕಾಯಿ – 4- 5
.ಕತ್ತರಿಸಿರುವ ಶುಂಠಿ – 1 ಇಂಚು
.ಬೆಳ್ಳುಳ್ಳಿ – 8- 9 ತುಣುಕು
.ವಿನೆಗರ್‌- ಸ್ವಲ್ಪ
.ಸೋಯಾಸಾಸ್‌- 2 ಚಮಚ
.ಉಪ್ಪು – ರುಚಿಗೆ ತಕ್ಕಷ್ಟು
.ಸಿಸ್ವನ್‌ ಸಾಸ್‌ (Schezwan sauce) – 1ಟೀ  ಸ್ಪೂನ್‌
.ಎಣ್ಣೆ – 2 ಟೀ ಸ್ಪೂನ್‌
.ಕೆಂಪು ಮೆಣಸಿನ ಪೌಡರ್‌ – 1 ಚಮಚ
.ಕತ್ತರಿಸಿರುವ ಟೊಮೇಟೋ – 2
.ಅರಿಸಿನ – 1 ಚಮಚ

ಮಾಡುವ ವಿಧಾನ
ಮಶ್ರೂಮ್‌ ಅನ್ನು ಕತ್ತರಿಸಿ, ಅನಂತರ ಕೆಂಪು ಮೆಣಸಿನ ಪುಡಿ, ಅರಿಸಿನ, ಉಪ್ಪು ಹಾಗೂ 1 ಚಮಚ ಎಣ್ಣೆಯನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ ಮತ್ತು ಅದನ್ನು 20-25 ನಿಮಿಷ ಬಿಟ್ಟುಬಿಡಿ. ಪಾತ್ರೆಯಲ್ಲಿ ಒಂದು ಚಮಚ ಎಣ್ಣೆಯನ್ನು ಬಿಸಿ ಮಾಡಿ. ಅದಕ್ಕೆ ಕತ್ತರಿಸಲಾಗಿರುವ ಈರುಳ್ಳಿಯನ್ನು ಹಾಕಿ, ಫ್ರೈ ಮಾಡಿ. ತದನಂತರ ಕತ್ತರಿಸಲಾಗಿರುವ ಶುಂಠಿ, ಬೆಳ್ಳುಳ್ಳಿ ಸೇರಿಸಿ, ಚೆನ್ನಾಗಿ ಮಿಕ್ಸ್  ಮಾಡಿಕೊಳ್ಳಿ ಹಾಗೂ ಇನ್ನೂ ಸ್ವಲ್ಪ ನಿಮಿಷ ಬೇಯಿಸಿ. ಸ್ವಲ್ಪ ನಿಮಿಷದ ಅನಂತರ ಕ್ಯಾಪ್ಸಿಕಂ ತುಣುಕುಗಳನ್ನು ಸೇರಿಸಿ ಹಾಗೂ 3- 4 ನಿಮಿಷಗಳವರೆಗೆ ಬೇಯಿಸಿ. ರುಚಿಗೆ ತಕ್ಕ ಷ್ಟು ಉಪ್ಪು ಮತ್ತು ಒಂದೆ ರಡು ಹನಿ ವಿನೇ ಗರ್‌ ಸೇರಿಸಿ. ಬಳಿಕ ಸಿಸ್ವನ್‌ ಸಾಸ್‌, ಕತ್ತರಿಸಲಾಗಿರುವ ಟೊಮೇಟೋ, ಹಸಿಮೆಣಸಿನ ಕಾಯಿ, ಸೋಯಾ ಸಾಸ್‌ ಇವೆಲ್ಲವನ್ನು ಹಾಕಿ ಚೆನ್ನಾಗಿ ಮಿಕ್ಸ್  ಮಾಡಿಕೊಳ್ಳಿ ಹಾಗೂ ಇದರ ಜತೆ ಕತ್ತರಿಸಲಾಗಿರುವ ಮಶ್ರೂಮ್‌ ಅನ್ನು ಸೇರಿಸಿ. ಕಡಿಮೆ ಉರಿಯಲ್ಲಿ 2- 3 ನಿಮಿಷಗಳವರೆಗೆ ಮಶ್ರೂಮ್‌ ಮಂಚೂರಿಯನ್‌ ಗ್ರೇವಿಯನ್ನು ಬೇಯಿಸಿದರೆ ಮಂಚೂರಿಯನ್‌ ಗ್ರೇವಿ ಸಿದ್ಧ. 

ಟಾಪ್ ನ್ಯೂಸ್

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.