ಗರಿಗರಿಯಾದ ರವೆ ವಡೆ


Team Udayavani, Feb 9, 2019, 7:04 AM IST

9-february-8.jpg

ಉದ್ದಿನ ವಡೆ ಎಂದರೆ ಬಹುತೇಕ ಎಲ್ಲರಿಗೂ ಇಷ್ಟ. ಆದರೆ ಇದನ್ನು ಮಾಡಬೇಕಾದರೆ ಉದ್ದನ್ನು 2- 3 ಗಂಟೆಗಳ ಕಾಲವಾದರೂ ನೆನೆಸಿಡಬೇಕು. ಬಳಿಕ ಅದನ್ನು ರುಬ್ಬಿ ಮಾಡಬೇಕಾದರೆ ಸುರಿಸುಮಾರು 4 ಗಂಟೆಗಳ ಅವಧಿಯಾದರೂ ಬೇಕಾಗುತ್ತದೆ. ಆದರೆ ಅತಿ ಕಡಿಮೆ ಅವಧಿಯಲ್ಲಿ ಅತ್ಯಂತ ಸುಲಭವಾಗಿ ರವೆ ವಡೆಯನ್ನು ಮಾಡಬಹುದು. ಅತಿಥಿಗಳು ಮನೆಗೆ ಬಂದಾಗ, ಸಂಜೆ ಸ್ನಾಕ್‌ಗೆ ತುರ್ತಾಗಿ ಏನಾದರೂ ಮಾಡಬೇಕು ಎಂದಿದ್ದರೆ ರುಚಿರುಚಿಯಾದ, ಗರಿಗರಿಯಾದ ರವೆ ವಡೆಯನ್ನು ಟ್ರೈ ಮಾಡಿ ನೋಡಬಹುದು.

ಇದಕ್ಕೆ ಮುಖ್ಯವಾಗಿ ಬೇಕಿರುವುದು ಸೂಜಿ ರವೆ, ಕತ್ತರಿಸಿದ ಈರುಳ್ಳಿ, ಉಪ್ಪು ರುಚಿಗೆ, ಜೀರಿಗೆ, ಶುಂಠಿ, ಕೊತ್ತಂಬರಿ ಸೊಪ್ಪು, ಮೊಸರು, ಎಣ್ಣೆ, ಚಿಟಿಕೆಯಷ್ಟು ಬೇಕಿಂಗ್‌ ಸೋಡಾ, ಹಸಿಮೆಣಸು ಸುಮಾರು ನಾಲ್ಕು ಮಂದಿಗಾಗುವಷ್ಟು ರವಾ ವಡೆಯನ್ನು ತಯಾರಿಸಬೇಕೆಂದಿದ್ದರೆ ಮೊದಲಿಗೆ ಒಂದು ಹಸಿ ಮೆಣಸು, ಸಣ್ಣ ಗಾತ್ರದ ಶುಂಠಿ, ಒಂದು ಸಾಧಾರಣ ಗಾತ್ರದ ಈರುಳ್ಳಿಯನ್ನು ಕತ್ತರಿಸಿಟ್ಟುಕೊಳ್ಳಿ. ಕಾಲು ಕಪ್‌ ಕೊತ್ತಂಬರಿ ಸೊಪ್ಪನ್ನು ರೆಡಿ ಮಾಡಿ ಇರಿಸಿ. ಒಂದು ಬೌಲ್‌ಗೆ ಒಂದು ಕಪ್‌ ಸೂಜಿ ರವೆ ಹಾಕಿ, ಅರ್ಧ ಕಪ್‌ ಮೊಸರು ಹಾಕಿ ಚೆನ್ನಾಗಿ ಕಲಸಿ. ಇದಕ್ಕೆ ಕತ್ತರಿಸಿ ರೆಡಿ ಮಾಡಿಟ್ಟಿರುವ ಸಾಮಗ್ರಿಗಳನ್ನು ಸೇರಿಸಿ. ಜತೆಗೆ ಅರ್ಧ ಚಮಚ ಜೀರಿಗೆ, ಚಿಟಿಕೆ ಬೇಕಿಂಗ್‌ ಸೋಡಾ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಕಲಸಿ. ನೀವು ತಯಾರಿಸಿಟ್ಟಿರುವ ಹಿಟ್ಟು ಹೆಚ್ಚು ದಪ್ಪವಾಗಿಯೂ, ತೆಳುವಾಗಿಯೂ ಇರದಂತೆ ನೋಡಿಕೊಳ್ಳಿ. ದಪ್ಪವಾಗಿದ್ದರೆ ಸ್ವಲ್ಪ ಮೊಸರು ಸೇರಿಸಬಹುದು.

ಒಟ್ಟಿನಲ್ಲಿ ಕಲಸಿಟ್ಟ ಹಿಟ್ಟು ವಡೆ ತಟ್ಟುವ ಹಾಕಿ ಇರಬೇಕು. ಇದನ್ನು 15- 20 ನಿಮಿಷಗಳ ಮುಚ್ಚಿ ಇಡಿ. ಬಳಿಕ ಕೈಗೆ ಸ್ವಲ್ಪ ಎಣ್ಣೆ ಸವರಿ ವಡೆಯ ಆಕಾರ ಮಾಡಿ ಎಣ್ಣೆಯಲ್ಲಿ ಕೆಂಪು ಬಣ್ಣ ಬರುವವರೆಗೆ ಕರಿಯಿರಿ.ಬಿಸಿ ಬಿಸಿ ಇರುವಾಗಲೇ ಹಸಿ ಮೆಣಸು ಅಥವಾ ಕೆಂಪು ಮಣಸಿನ ಕಾಯಿ ಚಟ್ನಿಯೊಂದಿಗೆ ಸವಿದರೆ ಹೆಚ್ಚು ರುಚಿಯಾಗಿರುವುದು.

ವಿದ್ಯಾ ಕೆ. ಇರ್ವತ್ತೂರು

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.