ಪಾಲಕ್‌ ಪೂರಿ


Team Udayavani, Jan 4, 2020, 4:39 AM IST

24

ಬೇಕಾಗುವ ಸಾಮಾಗ್ರಿ
ಪಾಲಕ್‌ ಸೊಪ್ಪು-50 ಎಲೆ
ಹಸಿ ಮೆಣಸಿನ ಕಾಯಿ-1
ಹಸಿ ಶುಂಠಿ-1
ಪುದೀನಾ ಎಲೆ-ಎಂಟು
ಕೊತ್ತಂಬರಿ ಸೊಪ್ಪು-ಅರ್ಧ ಕಪ್‌
ಗೋಧಿ ಹಿಟ್ಟು-1.5 ಕಪ್‌
ಓಮದ ಕಾಳು-ಅರ್ಧ ಚಮಚ
ಜೀರಿಗೆ-ಅರ್ಧ ಚಮಚ
ಉಪ್ಪು-ರುಚಿಗೆ ತಕ್ಕಷ್ಟು
ಎಣ್ಣೆ-ಪೂರಿಗೆ ಸಾಕಾಗುಷ್ಟು

ಮಾಡುವ ವಿಧಾನ:
ನೀರು ಕುದಿಯಲಿಡಬೇಕು. ಕುದಿದ ನೀರಿಗೆ 50 ಎಲೆ ಪಾಲಕ್‌ ಸೊಪ್ಪು ಹಾಕಿ 4 ನಿಮಿಷ ಕುದಿಸಬೇಕು. ಬಳಿಕ ಬಿಸಿ ನೀರನ್ನು ಬಸಿದು ಪಾಲಕ್‌ ಸೊಪ್ಪನ್ನು ಮಿಕ್ಸಿ ಜಾರಿಗೆ ಹಾಕಿ 1 ಹಸಿ ಮೆಣಸಿನ ಕಾಯಿ, ಒಂದು ಇಂಚು ಗಾತ್ರದ ಹಸಿ ಶುಂಠಿ, ಎಂಟು ಪುದೀನಾ ಎಲೆ, ಅರ್ಧ ಕಪ್‌ ಕೊತ್ತಂಬರಿ ಸೊಪ್ಪು ಮಿಕ್ಸ್‌ ಮಾಡಿ ಸ್ವಲ್ಪ ನೀರು ಹಾಕಿ ರುಬ್ಬಿ. ಅನಂತರ ಅದನ್ನು ಇನ್ನೊಂದು ಪಾತ್ರೆಗೆ ಹಾಕಿ 1.5 ಕಪ್‌ ಗೋಧಿ ಹಿಟ್ಟು ಹಾಕಿ, ಅರ್ಧ ಚಮಚ ಓಂ ಕಾಳು, ಅರ್ಧ ಚಮಚ ಜೀರಿಗೆ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಕಲಸಿಕೊಳ್ಳಿ. ನೀರು ಬೇಕಾದರೆ ಮಾತ್ರ ಹಾಕಿಕೊಳ್ಳಿ. ಬಳಿಕ ಚೆನ್ನಾಗಿ ಕಲಸಿ. ಒಂದು ಚಮಚ ಎಣ್ಣೆ ಹಾಕಿ ಮತ್ತೂ ಚೆನ್ನಾಗಿ ಕಲಸಿ. ಸ್ವಲ್ಪ ಗಟ್ಟಿ ಹಿಟ್ಟಾಗಿ ಮಾಡಿಕೊಳ್ಳಿ. ಚೆನ್ನಾಗಿ ಕಲಸಿ ಉಂಡೆ ಮಾಡಿದ ಹಿಟ್ಟನ್ನು 15 ನಿಮಿಷ ತೆಗೆದಿಡಿ. ಬಳಿಕ ಪುನಃ ಅದನ್ನು ನಾದಿಕೊಳ್ಳಿ. ಬಳಿಕ ಸಣ್ಣ ಸಣ್ಣ ಉಂಡೆ ಗಾತ್ರ ಮಾಡಿಕೊಂಡು ಚಪಾತಿ ಮಣೆಯಲ್ಲಿ ಲಟ್ಟಿಸಿ. ಬಳಿಕ ಅದನ್ನು ಮಧ್ಯಮ ಉರಿಯಲ್ಲಿ ಎಣ್ಣೆಯಲ್ಲಿ ಕಾಯಿಸಿಕೊಳ್ಳಿ. ಎಣ್ಣೆ ಸರಿಯಾಗಿ ಕಾಯಬೇಕು. ಪಾಲಕ್‌ ಪೂರಿ ರೆಡಿಯಾಗುತ್ತದೆ. ಇದನ್ನು ಮೊಸರು ಜೊತೆ ಸರ್ವ್‌ ಮಾಡಿ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.