ಕುಂಬಳಕಾಯಿ ಪಾಯಸ


Team Udayavani, Jun 1, 2019, 6:00 AM IST

e-14

ಕುಂಬಳಕಾಯಿ ಪಾಯಸ ಮಾಡುವುದು ತುಂಬಾ ಸುಲಭವಾಗಿದ್ದು, ಮೊದಲಿಗೆ ಕುಂಬಳಕಾಯಿನ್ನು ಹೋಳು, ಹೋಳಾಗಿ ಕತ್ತರಿಸಿಕೊಂಡು ಬೀಜ ತೆಗೆದು ಚೆನ್ನಾಗಿ ಅದನ್ನು ಚೆನ್ನಾಗಿ ತೊಳೆಯಬೇಕು. ಅನಂತರ ಅದಕ್ಕೆ ಕಡಲೇಬೇಳೆ ಸೇರಿಸಿಕೊಳ್ಳಬೇಕು. ನಂತರ ಚೆನ್ನಾಗಿ ಬೇಯಿಸಿಕೊಳ್ಳಿ. ನಂತರ ಬಿಸಿ ಆರಿದ ಬಳಿಕ ಕುಂಬಳಕಾಯಿ ಸಿಪ್ಪೆ ಕತ್ತರಿಸಿ, ಪುಡಿ ಪುಡಿ ಮಾಡಿಟ್ಟುಕೊಳ್ಳಿ.

ಬಳಿಕ ಬಿಸಿ ಬಾಣಲೆಗೆ ಎರಡು ಚಮಚ ತುಪ್ಪ, ಕಡಲೇಬೇಳೆ ಹಾಕಿ ಹುರಿಯಿರಿ. ಬೇಯಿಸಿಟ್ಟ ಕುಂಬಳಕಾಯಿ ಹಾಕಿ ಕಲಸಿ. ಬೆಲ್ಲ ಹಾಕಿ ಚೆನ್ನಾಗಿ ಕೈಯಾಡಿಸಿಬೇಕು. ಈ ಖಾದ್ಯಕ್ಕೆ ಹಾಲು ಸೇರಿಸಿ, ಉರಿ ಕೊಟ್ಟು ಕುದಿಸಿಕೊಳ್ಳಿ. ಬೆಲ್ಲ, ಬೇಳೆ ಮತ್ತು ಕುಂಬಳಕಾಯಿ ಎಲ್ಲ ಚೆನ್ನಾಗಿ ಬೆರೆಯುವವರೆಗೆ ಕುದಿಸಿಕೊಳ್ಳಬೇಕು. ಖಾದ್ಯ ಚೆನ್ನಾಗಿ ಕುದಿದ ಬಳಿಕ ಅದನ್ನು ಇನ್ನೊಂದು ಪಾತ್ರೆಯಲ್ಲಿ ಒಂದು ಚಮಚ ತುಪ್ಪ ಬಿಸಿ ಮಾಡಿ, ಅದಕ್ಕೆ ಏಲಕ್ಕಿ, ಲವಂಗ ಪುಡಿ ಮಾಡಿ ಸೇರಿಸಿ. ಅದಕ್ಕೆ ಜಜ್ಜಿದ ಗೋಡಂಬಿ, ಬಾದಾಮಿಯನ್ನು ಹಾಕಿ, ಕೊನೆಗೆ ಒಣದ್ರಾಕ್ಷಿಯನ್ನು ಸೇರಿಸಿ ಹುರಿದು ಪಾಯಸದ ಮೇಲೆ ಹಾಕಿ. ಈಗ ಕುಂಬಳಕಾಯಿ ಪಾಯಸ ಸವಿಯಲು ಸಿದ್ಧ.

•ಶಿವಲೀಲಾ

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.