ರಾಗಿ ಪ್ಯಾನ್‌ ಕೇಕ್‌

ಹಬ್ಬಕ್ಕೆ ಹೊಸದೂಟ

Team Udayavani, Jun 28, 2019, 2:52 PM IST

q-11

ಹಬ್ಬ ಬಂತೆಂದರೆ ಅಲ್ಲಿ ಸಂಭ್ರಮ. ವಿವಿಧ ಬಗೆಯ ಅಡುಗೆ ಮಾಡುವುದರಲ್ಲಿ ಖುಷಿ ಎಲ್ಲವೂ ಇರುತ್ತದೆ. ಸಿಹಿ ತಿಂಡಿಗಳನ್ನು ಹಬ್ಬದ ಸಮಯದಲ್ಲಿ ಮಾಡುವುದು ಸಾಮಾನ್ಯ. ಆದರೆ ಇತ್ತೀಚೆಗೆ ಸಿಹಿತಿಂಡಿಗಳ ಜತೆಗೆ ವಿವಿಧ ಮಾದರಿಯ ಕೇಕ್‌ ಮಾಡಲಾ ರಂಭಿಸಿದ್ದಾರೆ. ಹಲವು ಪೋಷಕಾಂಶಗಳಿಂದ ಕೂಡಿರುವ ರಾಗಿಯಲ್ಲೂ ಕೇಕ್‌ ತಯಾರಿಸಬಹುದು ಮನೆಯಲ್ಲೇ ಸುಲಭವಾಗಿ ರಾಗಿ ಪಾನ್‌ ಕೇಕ್‌ ತಯಾರಿಸಬಹುದು.

ಬೇಕಾಗುವ ಸಾಮಗ್ರಿ
ರಾಗಿಹಿಟ್ಟು- 400 ಗ್ರಾಂ
ನೀರು – ಕಾಲು ಲೀ.
ಹಾಲು- ಅರ್ಧ ಲೀ.
ಮೊಟ್ಟೆ-3
ತಾಳೆ ಬೆಲ್ಲ – 90 ಗ್ರಾಂ
ಬೇಕಿಂಗ್‌ ಸೋಡ- ಒಂದು ಚಿಟಿಕೆ

ಮಾಡುವ ವಿಧಾನ
ಮೊದಲಿಗೆ ರಾಗಿ ಹಿಟ್ಟು, ತಾಳೆ ಬೆಲ್ಲ, ಬೇಕಿಂಗ್‌ ಸೋಡಾವನ್ನು ಬೌಲ್‌ಗೆ ಹಾಕಿ. ಅನಂತರ ಅದಕ್ಕೆ ನೀರು ಹಾಕಿ. ಬೌಲ್‌ಗೆ ಹಾಕಿದ ಎಲ್ಲ ಸಾಮಾನುಗಳನ್ನು ಮಿಕ್ಸ್‌ ಮಾಡಿಕೊಳ್ಳಿ. ರಾಗಿ ಹಿಟ್ಟು ಉಂಡೆಗಳಾಗದಂತೆ ನೋಡಿಕೊಳ್ಳಿ. ಚೆನ್ನಾಗಿ ಕಲಸಿದ ಹಿಟ್ಟಿಗೆ ಮೊಟ್ಟೆಯನ್ನು ಹಾಕಿ. ಇದರಿಂದ ಹಿಟ್ಟಿಗೆ ಅಂಟು ಬರುತ್ತದೆ. ಹಿಟ್ಟು ಚೆನ್ನಾಗಿ ಅಂಟು ಬರುವಂತೆ ಕಲಸಿ. ಅನಂತರ ಅದಕ್ಕೆ ಹಾಲು ಹಾಕಿ. ಹಿಟ್ಟು ನಯವಾಗಿ ಮತ್ತು ದಪ್ಪವಾಗಿರುವಂತೆ ನೋಡಿಕೊಳ್ಳಿ.  ಹಿಟ್ಟು ಸರಿಯಾಗಿ ಹದವಾದ ನಂತರ ಪ್ಯಾನ್‌ ತೆಗೆದುಕೊಂಡು ಸ್ವಲ್ಪ ಬಿಸಿ ಮಾಡಿ. ಬಿಸಿಯಾದ ಪ್ಯಾನ್‌ಗೆ ಸೌಟ್‌ನಲ್ಲಿ ಹಿಟ್ಟನ್ನು ಹಾಕಿ ಅನಂತರ ಅದನ್ನು ಸುತ್ತಲೂ ಹರಡಿ. ಇದು ಬಿಸಿಯಾಗಿರುವಾಗಲೇ ತಿನ್ನಲು ಚೆನ್ನಾಗಿರುತ್ತದೆ. ಇದನ್ನು ಜೇನುತುಪ್ಪ, ಸಕ್ಕರೆ ಪಾಕದಲ್ಲಿ ಅದ್ದಿ ತಿನ್ನಬಹುದು

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.