ರೈಸ್‌ ಖೀರ್‌


Team Udayavani, Jul 27, 2019, 5:13 AM IST

v-19

ಹಬ್ಬ ಬಂತೆದರೆ ಸಾಕು, ಏನು ಮಾಡುವುದು? ಎಂಬುದು ಹೆಂಗಸರಿಗೆ ಯಾವಾಗಲೂ ಇರುವ ಸಮಸ್ಯೆ. ಮಾಡಿದ್ದೇ ಮಾಡಿದರೆ ಮನೆಯಲ್ಲಿ ತಿನ್ನುವವರು ಯಾರು ಇಲ್ಲ. ಎಲ್ಲರೂ ಏನಾದರೂ ಹೊಸ ಬಗೆಯನ್ನು ತಿನ್ನಲು ಬಯಸುವುದು ಸಹಜ. ಅದರಲ್ಲಿಯೂ ಬೇಗ ಮಾಡಿ ಮುಗಿಸುವ ಮತ್ತು ರುಚಿ ರುಚಿಯಾದ ಅಡಿಗೆಗಳಿದ್ದರೆ ಇನ್ನು ಸುಲಭ ಅದಕ್ಕಾಗಿ ಹೊಸದೊಂದು ಬಗೆಯ ರೇಸಿಪಿ.

ಬೇಕಾಗುವ ಸಾಮಗ್ರಿಗಳು:
•ಹಾಲು -2 ರಿಂದ 4 ಕಪ್‌
•ಅಕ್ಕಿ – 1 ಕಪ್‌
•ಸಕ್ಕರೆ – 1 ರಿಂದ 2 ಕಪ್‌
•ಗೋಡಂಬಿ- 8 ರಿಂದ 10
•ದ್ರಾಕ್ಷಿ – ಬೇಕಾದಷ್ಟು
•ಬಾದಮ್‌ – ಬೇಕಾದಷ್ಟು ( ಚಿಕ್ಕ ಚಿಕ್ಕದಾಗಿ ಪುಡಿ ಮಾಡಿಟ್ಟುಕೊಳ್ಳಬೇಕು)
•ತುಪ್ಪ: ಸ್ವಲ್ಪ

ಮಾಡುವ ವಿಧಾನ
ಒಂದು ಬಾಣಲೆಗೆ 4ರಿಂದ 5 ಕಪ್‌ ಹಾಲನ್ನು ಹಾಕಿ, ಸ್ವಲ್ಪ ಬಿಸಿಯಾದ ಅನಂತರ ಅದಕ್ಕೆ 1ರಿಂದ 2 ಕಪ್‌ ನೆನೆಸಿಟ್ಟುಕೊಂಡ ಅಕ್ಕಿಯನ್ನು ಹಾಕಿ ಚೆನ್ನಾಗಿ ಕಲಕುತ್ತಾ ಇರಬೇಕು. ಅನಂತರ ಅದು ಒಂದು ಹದಕ್ಕೆ ಬಂದ ಅನಂತರ 1 ಕಪ್‌ ಸಕ್ಕರೆ ಸೇರಿಸಿ ಚೆನ್ನಾಗಿ ಕಲಸಿಕೊಳ್ಳಬೇಕು. ಮೊದಲು ಹಾಕಿದ ಅಕ್ಕಿ ಸರಿಯಾಗಿ ಬೇಯಲು ಬಿಡಬೇಕು. ಅನಂತರ ಇನ್ನೊಂದು ಚಿಕ್ಕ ಬಾಣಲೆಯಲ್ಲಿ ಗೋಡಂಬಿ, ದ್ರಾಕ್ಷಿ, ಬೇಕಾದಲ್ಲಿ ಚಿಕ್ಕ ಚಿಕ್ಕದಾಗಿ ಕುಟ್ಟಿದ ಬಾದಾಮ್‌ ಅನ್ನು ತುಪ್ಪದಲ್ಲಿ ಚೆನ್ನಾಗಿ ಹುರಿದುಕೊಳ್ಳಬೇಕು. ಅನಂತರ ಚೆನ್ನಾಗಿ ಬೆಂದ ಅನ್ನದ ಹದಕ್ಕೆ ಇದನ್ನು ಸೇರಿಸಿ ಚೆನ್ನಾಗಿ ಕಲಸಿಕೊಳ್ಳಬೇಕು. ಬೇಕಾದಲ್ಲಿ ತೆಳುವಾಗಲು ಇನ್ನು ಸ್ವಲ್ಲ ಹಾಲನ್ನು ಬೇರೆಸಿಕೊಳ್ಳಬಹುದು. ಅನಂತರ ಅದಕ್ಕೆ ಕೇಸರಿ ಹಾಕಿದರೆ ಸಿಹಿ ಸಿಹಿಯಾದ ರೈಸ್‌ ಖೀರ್‌ ಸವಿಯಲು ಸಿದ್ಧವಾಗಿರುತ್ತದೆ. ಇದನ್ನು ಹಬ್ಬದ ದಿನಗಳಲ್ಲಿ ಸುಲಭವಾಗಿ ಮಾಡಿಕೊಳ್ಳಬಹುದಲ್ಲದೆ ಸಮಯವನ್ನು ಉಳಿತಾಯ ಮಾಡುತ್ತದೆ.

•ಪ್ರೀತಿ ಭಟ್ ಗುಣವಂತೆ

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.