ಅವಲಕ್ಕಿ ಸಿಹಿ ಪೊಂಗಲ್‌


Team Udayavani, Jan 4, 2020, 4:34 AM IST

23

ಮಾದ್ಲಿ
ಬೇಕಾಗುವ ಸಾಮಗ್ರಿಗಳು
ಗೋಧಿ ಹಿಟ್ಟು: 1 ಕಪ್‌
ಬೆಲ್ಲ: 2/1 ಕಪ್‌
ತೆಂಗಿನಕಾಯಿ: 2 ಚಮಚ
ಗಸಗಸೆ: 1 ಚಮಚ
ಹುರಿದ ನೆಲಗಡಲೆ: 2 ಚಮಚ
ಪುಟಾಣಿ: 1 ಚಮಚ
ಏಲಕ್ಕಿ: ಎರಡು ಎಸಳು
ಉಪ್ಪು- ರುಚಿಗೆ ತಕ್ಕಷ್ಟು

ಒಂದು ಪಾತ್ರೆಯಲ್ಲಿ ಗೋಧಿ ಹಿಟ್ಟು ಹಾಕಿ, ಅದಕ್ಕೆ ಸ್ವಲ್ಪ ಉಪ್ಪು ಹಾಕಿ ಚೆನ್ನಾಗಿ ಮಿಕ್ಸ್‌ ಮಾಡಿ, ಅದಕ್ಕೆ ಬೇಕಾದಷ್ಟು ನೀರನ್ನು ಹಾಕಿ ಹದವಾಗಿ ಕಲಸಿಕೊಳ್ಳಬೇಕು. ಅನಂತರ ಅದನ್ನು ಚಪಾತಿಯಾಕಾರದಲ್ಲಿ ಲಟ್ಟಿಸಿ ಅದಕ್ಕೆ ಎಣ್ಣೆಯನ್ನು ಸೇರಿಸದೆ ತವಾದಲ್ಲಿ ಹಾಕಿ ಕಾಯಿಸಿಕೊಳ್ಳಿ. ಅನಂತರ ಅದನ್ನು ಚೂರು ಚೂರನ್ನಾಗಿ ಮಾಡಿ ಮಿಕ್ಸಿಗೆ ಹಾಕಿ ಪುಡಿ ಮಾಡಿಕೊಂಡು ಅದಕ್ಕೆ ಪುಡಿ ಮಾಡಿದ ಬೆಲ್ಲ, ಏಲಕ್ಕಿಯನ್ನು ರುಬ್ಬಿಕೊಂಡು ಬಳಿಕ ಒಂದು ಪಾತ್ರೆಗೆ ಹಾಕಿ ಅದಕ್ಕೆ ಹುರಿದ ಗಸಗಸೆ ಮತ್ತು ತೆಂಗಿನಕಾಯಿ, ಪುಟಾಣಿ ಸೇರಿಸಿಕೊಂಡು ಚೆನ್ನಾಗಿ ಮಿಕ್ಸ್‌ ಮಾಡಿ. ಇದನ್ನು ಹಾಲು ಮತ್ತು ತುಪ್ಪದೊಂದಿಗೆ ಸವಿಯಲು ಸಿದ್ಧ.

ಅವಲಕ್ಕಿ ಸಿಹಿ ಪೊಂಗಲ್‌
ಬೇಕಾಗುವ ಸಾಮಗ್ರಿಗಳು:
ಅವಲಕ್ಕಿ- 1 ಕಪ್‌
ಹೆಸರು ಬೇಳೆ: 1 ಕಪ್‌
ಬೆಲ್ಲ : 1 ಕಪ್‌
ತೆಂಗಿನಕಾಯಿ: 2/1 ಕಪ್‌
ಹಾಲು: 1 ಕಪ್‌
ತುಪ್ಪ: 1ಚಮಚ
ಗೋಡಂಬಿ -ಸ್ವಲ್ಪ
ಒಣದ್ರಾಕ್ಷಿ -ಸ್ವಲ್ಪ

ಮಾಡುವ ವಿಧಾನ:
ಮೊದಲಿಗೆ ಹೆಸರು ಬೇಳೆಯನ್ನು ಹಾಕಿ ಚೆನ್ನಾಗಿ ಹುರಿದುಕೊಳ್ಳಿ.ಅದಕ್ಕೆ ನೀರು, ಅರಶಿನ ಹಾಕಿ ಕುಕ್ಕರ್‌ನಲ್ಲಿ ಇಟ್ಟು ಎರಡು ವಿಶಲ್‌ ಬರುವ ವರೆಗೆ ಬೆಯಿಸಿ. ಇನ್ನೊಂದು ಪಾತ್ರೆಗೆ ಬೆಲ್ಲ, ನೀರು ಹಾಕಿ ಇಟ್ಟುಕೊಂಡಿರಿ. ಅನಂತರ ಕುಕ್ಕರ್‌ನಲ್ಲಿ ಬೇಯಲು ಇಟ್ಟ ಹೆಸರು ಬೇಳೆಗೆ ಅವಲಕ್ಕಿಯನ್ನು ಸೇರಿಸಿ, ಅದಕ್ಕೆ ಬೆಲ್ಲದ ನೀರು ಹಾಗೂ ತೆಂಗಿನಕಾಯಿ ಹಾಕಿ ಚೆನ್ನಾಗಿ ಮಿಕ್ಸ್‌ ಮಾಡಿ. ಈ ಮಿಶ್ರಣಕ್ಕೆ ಈಗ ಹಾಲನ್ನು ಸೇರಿಸಿಕೊಂಡು ಇನ್ನಷ್ಟು ಚೆನ್ನಾಗಿ ಮಿಕ್ಸ್‌ ಮಾಡಿ. ಈಗ ಏಲಕ್ಕಿ ಹುಡಿ ಹಾಕಿ ಕೊಳ್ಳಿ.ಅನಂತರ ಚೆನ್ನಾಗಿ ಕದಡಿ. ಅನಂತರ ಅದಕ್ಕೆ ಹುರಿದಿಟ್ಟ ದ್ರಾಕ್ಷಿ, ಗೋಡಂಬಿ ಹಾಕಿ ಸವಿಯಿರಿ.

 ಪೂರ್ಣಿಮಾ ಪೆರ್ಣಂಕಿಲ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.