ತಮಿಳುನಾಡಿನ ಮಾಲಾಡು


Team Udayavani, Jul 27, 2019, 5:00 AM IST

v-21

ತಮಿಳನಾಡಿನಲ್ಲಿ ವಿಶೇಷವಾಗಿರುವ ಮಾಲಾಡು ಹಬ್ಬಗಳ ಸಮಯದಲ್ಲಿ ಮಾಡುತ್ತಾರೆ. ಕಡಿಮೆ ಸಮಯದಲ್ಲಿ ಸುಲಭವಾಗಿ ಮಾಡಬಹುದಾದ ತಿಂಡಿ ಇದಾಗಿದೆ.

ಮಾಡುವ ವಿಧಾನ
ಮೊದಲು ಹುರಿದ ಕಡಲೆಹಿಟ್ಟನ್ನು ಮಿಕ್ಸಿಗೆ ಹಾಕಿ ಅದನ್ನು ಪೌಡರ್‌ ಮಾದರಿಯಲ್ಲಿ ಮಾಡಿಕೊಳ್ಳಬೇಕು. ಅನಂತರ ಅದನ್ನು ಜರಡಿ ಹಿಡಿಯಬೇಕು. ಏಲಕ್ಕಿಯನ್ನು ಸಕ್ಕರೆಯೊಂದಿಗೆ ಗುದ್ದಿ ಪುಡಿಮಾಡಬೇಕು. ಇದನ್ನೂ ಬೇಳೆಯ ಮಾದರಿಯಲ್ಲಿ ಜರಡಿ ಹಿಡಿಯಬೇಕು. ಅದಕ್ಕೆ ಜಾಯಿಕಾಯಿಯನ್ನು ಹಾಕಿ.

ಮೊದಲೇ ಜರಡಿ ಹಿಡಿದ ಬೇಳೆ ಮತ್ತು ಸಕ್ಕರೆಯನ್ನು ಚೆನ್ನಾಗಿ ಮಿಕ್ಸ್‌ ಮಾಡಿಕೊಳ್ಳಿ. ನಂತರ ಗೇರುಬೀಜವನ್ನು ತುಪ್ಪದಲ್ಲಿ ಹುರಿದುಕೊಳ್ಳಬೇಕು. ಅದನ್ನು ಪಾನ್‌ನಿಂದ ತೆಗೆದು ಮಿಕ್ಸ್‌ ಮಾಡಿದ ಹಿಟ್ಟಿಗೆ ಹಾಕಿ. ಅನಂತರ ಅದೇ ಪಾನ್‌ಗೆ ಒಣಗಿದ ದ್ರಾಕ್ಷಿ ಹಾಕಿ ಅದು ಉಬ್ಬುವವರೆಗೂ ಹುರಿದುಕೊಳ್ಳಿ. ಅನಂತರ ದ್ರಾಕ್ಷಿಯನ್ನು ತೆಗೆದು ಅದೇ ತುಪ್ಪದಲ್ಲಿ ಹಿಟ್ಟನ್ನು ಹುರಿಯಬೇಕು.

ಕಡಿಮೆ ಉರಿ ಇಟ್ಟುಕೊಂಡು 2- 3 ನಿಮಿಷದ ವರೆಗೂ ಹಾಗೆ ಬಿಡಿ. ನಂತರ ಅದಕ್ಕೆ ಒಣದ್ರಾಕ್ಷಿಯನ್ನು ಹಾಕಿಕೊಂಡು ಲಾಡು ಮಾದರಿಯಲ್ಲಿ ಉಂಡೆ ಮಾಡಬೇಕು. ಈಗ ತಮಿಳನಾಡಿನ ಸುಲಭವಾಗಿ ತಯಾರಿಸಬಲ್ಲ ರುಚಿಕರವಾದ ಮಲಾಡು ತಿನ್ನಲು ಸಿದ್ಧ.

ಬೇಕಾಗಿರುವ ಸಾಮಗ್ರಿ
1 ಕಪ್‌ ಹುರಿದ ಕಡಲೆಹಿಟ್ಟು
1/2 ಕಪ್‌ ಸಕ್ಕರೆ
ಸ್ವಲ್ಪ ಏಲಕ್ಕಿ
ಜಾಯಿಕಾಯಿ
10 ರಿಂದ 12 ಗೇರುಬೀಜ  ಸ್ವಲ್ಪ ಒಣದ್ರಾಕ್ಷಿ  ಕಾಲು ಕಪ್‌ ತುಪ್ಪ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.