ಉಪ್ಪಿನಸೊಳೆ ತುಕುಡಿ


Team Udayavani, Jul 27, 2019, 5:00 AM IST

v-20

ಉಪ್ಪುನೀರಲ್ಲಿ ಹಾಕಿಟ್ಟ ಸೋಳೆಯನ್ನು ಚೆನ್ನಾಗಿ ತೊಳೆದು,ನೀರಿನಲ್ಲಿ 3ಗಂಟೆಗಳ ಕಾಲ ನೆನೆಸಿಡಬೇಕು.ಅದರಲ್ಲಿರುವ ಹೆಚ್ಚಿನ ಉಪಿನಾಂಶ ಕಡಿಮೆಯಾಗುತ್ತದೆ. ಅನಂತರ ನೀರಿನಿಂದ ತೆಗೆದು ಹಿಂಡಿ ಕಾಯಿತುರಿಯೊಂದಿಗೆ ಸೇರಿಸಿ ಹಸಿಮೆಣಸು,ಕರಿಬೇವು,ನೀರುಳ್ಳಿ,ಶುಂಠಿಯನ್ನು ಸೇರಿಸಿ ಸ್ವಲ್ಪ ರುಬ್ಬಿಕೊಳ್ಳಬೇಕು.  ಅದಕ್ಕೆ ಅಕ್ಕಿಹಿಟ್ಟು,ಮೆಣಸಿನ ಹುಡಿ ,ಬೇಕಿದ್ದರೆ ಉಪ್ಪು(ಸೋಳೆಯಲ್ಲಿ ಉಪ್ಪು ಇರುವುದರಿಂದ )ಸೇರಿಸಿ ಚೆನ್ನಾಗಿ ಮಿಕ್ಸ… ಮಾಡಿ ರೊಟ್ಟಿಹಿಟ್ಟನ ಹದ ಮಾಡಿ.ರೊಟ್ಟಿ ಮಣೆಯ ಸಹಾಯದಿಂದ ಬಾಳೆಲೆ ಅಥವಾ ಬಟರ್‌ ಪೇಪರ್‌ನಲ್ಲಿ ಒತ್ತಿ ಕಾವಲಿಗೆಯಲ್ಲಿ ಎರಡೂ ಬದಿ ಬೇಯಿಸಿ.ರೊಟ್ಟಿಯನ್ನು ತುಕುಡಿಯಾಕಾರಕ್ಕೆ ಕತ್ತರಿಸಿ ಎಣ್ಣೆಯಲ್ಲಿ ಕರಿಯಿರಿ.ರುಚಿಯಾದ ಗರಿಗರಿಯಾದ ತುಕುಡಿ ಸವಿಯಲು ಸಿದ್ಧ.

ಮಾಡುವ ವಿಧಾನ
ಉಪ್ಪಿನಸೋಳೆ (ಉಪ್ಪು ನೀರಲ್ಲಿ ಹಾಕಿ ಶೇಖರಿಸಿಟ್ಟ ಹಲಸಿನಕಾಯಿ ಸೊಳೆ)- ಎರಡು ಕಪ್‌
ಕಾಯಿತುರಿ – ಅರ್ಧ ಕಪ್‌
ಹಸಿಮೆಣಸು- 2
ಶುಂಠಿ ಚೂರು-2 ಚಮಚ
ಕರಿಬೇವು ಎಲೆ- 3 ಚಮಚ
ನೀರುಳ್ಳಿ – ಅರ್ಧ ಕಪ್‌
ಮೆಣಸಿನ ಹುಡಿ-ಅರ್ಧ ಚಮಚ
ಜೀರಿಗೆ- ಅರ್ಧ ಚಮಚ
ಉಪ್ಪು- ಉಪ್ಪು
ಅಕ್ಕಿಹಿಟ್ಟು -1 ಕಪ್‌

- ಪ್ರೇಮಾ. ಎಸ್‌ ಭಟ್‌,  ಮಂಗಳೂರು

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.