ಬೀದಿ ದೀಪಗಳಿಲ್ಲದ ಹೆದ್ದಾರಿಯಲ್ಲಿ ಅಪಾಯಕಾರಿ ಬ್ಯಾರಿಕೇಡ್‌


Team Udayavani, May 12, 2019, 5:50 AM IST

22

ಸಾಂದರ್ಭಿಕ ಚಿತ್ರ

ಮಂಗಳೂರಿನಿಂದ ಉಡುಪಿಗೆ ತೆರಳುವ ಹೆದ್ದಾರಿಯ ರಸ್ತೆಯಲ್ಲೇ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ಇದು ವಾಹನ ಸವಾರರಿಗೆ ಅಪಾಯಕಾರಿಯಾಗಿದೆ. ಅಲ್ಲದೆ, ಹೆದ್ದಾರಿಯುದ್ದಕ್ಕೂ ಬೀದಿ ದೀಪಗಳಿರುವುದರಿಂದ ಈ ಬ್ಯಾರಿಕೇಡ್‌ಗಳು ತತ್‌ಕ್ಷಣಕ್ಕೆ ಕಾಣಿಸದಿರುವುದರಿಂದ ವಾಹನ ಚಾಲ ಕರಿಗೆ ಸಮಸ್ಯೆಯಾಗುತ್ತಿದೆ. ಇದು ಹೆದ್ದಾರಿ ಯಾಗಿರುವುದರಿಂದ ವಾಹನಗಳು ಅತಿ ವೇಗದಲ್ಲಿ ಸಂಚರಿಸುತ್ತಿರುತ್ತವೆ. ಹೀಗೆ ಅತಿವೇಗದಲ್ಲಿರುವ ವಾಹನಗಳಿಗೆ ಬ್ಯಾರಿಕೇಡ್‌ ಸನಿಹಕ್ಕೆ ಬರುವಾಗ ತತ್‌ಕ್ಷಣಕ್ಕೆ ನಿಧಾನಕ್ಕೆ ತೆರಳಲು ಸಾಧ್ಯವಾಗದೆ ಅಪಘಾತಗಳು ಸಂಭವಿಸುವ ಸಾಧ್ಯತೆಗಳಿವೆ. ಅಲ್ಲದೆ, ರಾತ್ರಿ ವೇಳೆಯಲ್ಲಿ ಈ ಹೆದ್ದಾರಿಯಲ್ಲಿ ಸಂಚರಿಸುವುದೇ ಸವಾಲಾಗಿದೆ. ರಸ್ತೆ ಪರಿಚಯವಿದ್ದವರಿಗೆ ಬ್ಯಾರಿಕೇಡ್‌ ಹಾಕಿರುವ ಸ್ಥಳಗಳ ಬಗ್ಗೆ ಮಾಹಿತಿ ಇರುತ್ತದೆಯಾದರೂ, ಅಪರಿಚಿತರು, ದೂರದೂರಿನವರು ಆಗಮಿಸಿದ ವೇಳೆ ಬ್ಯಾರಿಕೇಡ್‌ ಹಾಕಿರುವುದು ತಿಳಿಯದೇ ಢಿಕ್ಕಿಯಾಗುವ ಸಂಭವವೂ ಇದೆ. ಹೆದ್ದಾರಿಯುದ್ದಕ್ಕೂ ಬೀದಿ ದೀಪಗಳು ಇಲ್ಲದಿರುವುದರಿಂದ ವಾಹನಗಳ ಬೆಳಕಿನಲ್ಲೇ ಸಂಚರಿಸ ಬೇಕಾಗುತ್ತದೆ. ಆದರೆ, ಎದುರಿನಿಂದ ಬರುವ ವಾಹನಗಳ ಬೆಳಕು ಕಣ್ಣಿಗೆ ಬೀಳುವುದರಿಂದ ರಸ್ತೆ ಅಸ್ಪಷ್ಟವಾಗಿ ಕಾಣಿಸಿ ಬ್ಯಾರಿಕೇಡ್‌ಗಳಿಗೆ ತಾಗುವ ಸಂಭವವೂ ಇರುತ್ತದೆ. ನಿಯಮ ಪ್ರಕಾರ ಹೆದ್ದಾರಿಗಳಲ್ಲಿ ಬೀದಿ ದೀಪ ಅಳವಡಿಸಬೇಕೆಂದಿದ್ದರೂ, ಹೆಚ್ಚಿನ ಹೆದ್ದಾರಿಗಳಲ್ಲಿ ಬೀದಿ ದೀಪಗಳನ್ನೇ ಹಾಕಿಲ್ಲ. ಹೆದ್ದಾರಿನಲ್ಲಿ ಕತ್ತಲಿನ
ಸಂಚಾರ ವಾಹನ ಸವಾರರಿಗೆ ಎದುರಾಗಿದೆ.

– ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.