ಒಂದು ಬಾಗಿಲು ಅರ್ಧ ಮುಚ್ಚಿದೆ ಎಂದರೆ ಅರ್ಧ ತೆರೆದಿದೆ ಎಂದರ್ಥ


Team Udayavani, Nov 11, 2019, 5:05 AM IST

Door-Always-Open-01

ಸುಮಾ ತಾನು ಮಾಡುವ ಪ್ರತಿಯೊಂದು ಕಾರ್ಯದಲ್ಲೂ ನಿರಾಶೆಯನ್ನೇ ಅನುಭವಿಸುತ್ತಿದ್ದಳು. ತಾನು ಏನು ಕೆಲಸ ಮಾಡಿದರೂ ಫ‌ಲಿತಾಂಶ ಕೆಟ್ಟದಾಗಿರುತ್ತದೆ ಎಂಬ ಏಕತಾನಕೆ ಅವಳದ್ದು. ಅವಳ ಪಾಡಿಗೆ ಇದು ಬಗೆಹರಿಯದ ಸಮಸ್ಯೆಯಾಗಿ ಬದಲಾಗಿತ್ತು.

ಇಲ್ಲಿ ಸುಮಾಳಿಗೆ ಸಕಾರಾತ್ಮಕವಾಗಿ ಯೋಚಿಸ ದಿರುವುದೇ ಅವಳ ಹಿನ್ನಡೆಗೆ ಕಾರಣವಾಗಿತ್ತು. ಒಂದೆರಡು ಬಾರಿ ನಿರಾಶೆ ಅನುಭವಿಸಿದರೆ ಪ್ರತಿ ಬಾರಿಯೂ ನಿರಾಶೆಯೇ ಕಟ್ಟಿಟ್ಟ ಬುತ್ತಿ ಎಂಬ ಭಾವನೆ ಮನೆ ಮಾಡುತ್ತದೆ. ಇಂತಹ ಆಲೋಚನೆಗಳೇ ಯಶಸ್ಸಿನ ಹಾದಿಯನ್ನು ಮುಚ್ಚುತ್ತವೆ. ಬಹುಶಃ ಇದೇ ವ್ಯೂಹದಲ್ಲಿ ಸುಮಾ ಸಿಲುಕಿ ಹಾಕಿಕೊಂಡಿದ್ದಳು. ಮೊದಲ ಪ್ರಯತ್ನದಲ್ಲಿ ಸೋತ ಬಳಿಕ ಉಳಿದ ಎಲ್ಲಾ ಪ್ರಯತ್ನಗಳ ಬಾಗಿಲು ಮುಚ್ಚಿದೆ ಎಂದೇ ಭಾವಿಸಿ ಕೊಂಡಿದ್ದಳು. ಇದು ಅವಳಲ್ಲಿ ಗೊಂದಲಗಳ ಕೂಪ ಬಾಯ್ದೆರೆದು ಮಹಾ ಕಂದಕವಾಗಿ ಬದಲಾಗಿತ್ತು. ಇಲ್ಲಿ ಸುಮಾಳ ಈ ಸಮಸ್ಯೆಗೆ ಕಾರಣವಾಗಿದ್ದು ಮನಸ್ಥಿತಿ.ಇಂದು ಇದು ಕೇವಲ ಸುಮಾಳ ವಿಚಾರವಾಗಿ ಉಳಿದಿಲ್ಲ. ಎಲ್ಲರೂ ಸಕಾರಾತ್ಮಕ ಮತ್ತು ನಕಾರಾತ್ಮಕ ಸಂಗತಿಗಳ ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ.

ಇಲ್ಲಿ ನಾವು ಪ್ರಯತ್ನವನ್ನು ಇಂದು ಬಾಗಿಲಿಗೆ ಹೋಲಿಸೋಣ. ನೀವು ಯಾವುದೋ ಕಾರ್ಯದ ನಿಮಿತ್ತ ನಿಮ್ಮ ಪಕ್ಕದ ಮನೆಯ ಅಂಗಳದ ಮೂಲಕ ಹಾದು ಹೋಗುತ್ತೀರಿ ಎಂದಿಟ್ಟುಕೊಳ್ಳಿ. ಪಕ್ಕದ ಮನೆಯಲ್ಲಿ ಯಾರೂ ಇಲ್ಲ. ಅವರ ಮನೆಯ ಬಾಗಿಲು ಒಂದು ಮುಚ್ಚಿದೆ ಎಂದು ಭಾವಿಸಿ. ಇಂತಹ ಸಂದರ್ಭ ನಿಮ್ಮಲ್ಲಿ ಬರುವ ಯೋಚನೆ ಏನು? ಈ ಮನೆಯಲ್ಲಿ ಯಾರೂ ಇಲ್ಲ. ಕಾರಣ ಒಂದು ಬಾಗಿಲು ಮುಚ್ಚಿದೆ. ಆದರೆ ಇದು ಸಕಾರಾತ್ಮಕವಾಗಿ ಚಿಂತಿಸುವ ಬಗೆಯಲ್ಲ. ಒಂದು ಬಾಗಿಲು ಮುಚ್ಚಿದೆ ಎಂದರೆ… ಅದರರ್ಥ ಇನ್ನೊಂದು ಬಾಗಿಲು ತೆರೆದಿದೆ. ಒಂದು ಬಾಗಿಲು ಮುಚ್ಚಿದ ಮಾತ್ರಕ್ಕೆ ಅವಕಾಶಗಳ ಬಾಗಿಲು ಮುಚ್ಚಿದೆ ಎಂದಲ್ಲ. ಹೀಗೆ ನಾವು ನಮ್ಮ ಚಿಂತನೆಯನ್ನು ಬದಲಾಯಿಸಿ ಕೊಳ್ಳಬೇಕು. ಸಂದರ್ಭಗಳನ್ನು ನಾವು ವಿಶ್ಲೇಷಿಸಲು ಹೋಗದೇ ಇರುವುದು ಇಂತಹ ಸನ್ನಿವೇಶಗಳನ್ನು ಕಟ್ಟಿಕೊಡುತ್ತದೆ.

ಇಂದು ನಮ್ಮ ಜೀವನದಲ್ಲಿ ಆಗುತ್ತಿರುದು ಇದೇ ಒಂದು ಇಂಟರ್‌ವ್ಯೂ ಅಥವಾ ಪರೀಕ್ಷೆ ಬರೆದ ಬಳಿಕ ಫ‌ಲಿತಾಂಶ ಪೂರಕವಾಗಿ ಬರದೇ ಇದ್ದರೆ ನಾವು ಮುಂದೆ ಪ್ರಯತ್ನಿಸುವ ಪರಿ ಎಲ್ಲವೂ ನಕರಾತ್ಮಕವಾಗಿಯೇ ಇರುತ್ತದೆ. ಇದರಿಂದ ನಾವು ಹೊರಬಂದು ಪ್ರಯತ್ನವನ್ನು ಮುಂದುವರೆಸಬೇಕಷ್ಟೇ.

- ಕಾರ್ತಿಕ್‌ ಅಮೈ

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.