ಮೌನ ಕಲಿಸುವ ಜೀವನ ಪಾಠ


Team Udayavani, May 13, 2019, 6:00 AM IST

pa

ಅದೊಂದು ಹಳ್ಳಿ. ರಸ್ತೆ ಬದಿಯಲ್ಲಿ ಕುಳಿತಿದ್ದ ಒಬ್ಬ ವೃದ್ಧ ನಿತ್ಯವೂ ಭಿಕ್ಷೆ ಬೇಡುತ್ತಿದ್ದ. ಆ ರಸ್ತೆಯಲ್ಲಿ ಯಾರೂ ಬರುತ್ತಿರಲಿಲ್ಲ. ಬಂದರೂ ದಿನದಲ್ಲಿ ಒಂದಿಬ್ಬರಷ್ಟೇ. ಗೊತ್ತಿದ್ದರೂ ಆ ಭಿಕ್ಷುಕ ನಿತ್ಯವೂ ಬೆಳಗ್ಗೆ 8 ಗಂಟೆಗೆ ಬಂದು ಸಂಜೆ 6 ಗಂಟೆಗೆ ತೆರಳುತ್ತಿದ್ದ. ಇದನ್ನೆಲ್ಲ ದೂರದಲ್ಲೇ ನಿಂತು ಗಮನಿಸುತ್ತಿದ್ದ ಯುವಕನೊಬ್ಬ ವೃದ್ಧನ ಬಳಿ ಬಂದು, ತಾತಾ ನೀನು ನಿತ್ಯವೂ ಇಲ್ಲಿ ಬಂದು ಕುಳಿತುಕೊಳ್ಳುತ್ತಿಯಾ. ಆದರೆ ನಿನಗೆ ಸಿಗುವ ಭಿಕ್ಷೆ ಮಾತ್ರ 10- 20 ರೂ. ಮಾತ್ರ. ಅದೂ ಸಿಕ್ಕರೆ ಸಿಕ್ಕಿತ್ತು. ಇಲ್ಲವಾದರೆ ಇಲ್ಲ. ಒಂದು ದಿನವೂ ನಿನಗೆ ಇದು ಬೇಸರ ತರಿಸಲಿಲ್ಲವೇ ? ಎಂದ. ಆಗ ಆ ವೃದ್ಧ ಹೇಳಿದ ಮಗು, ಜೀವನದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ನನ್ನ ಹೆತ್ತವರು ಭಿಕ್ಷುಕರಾಗಿದ್ದರು.

ಜೀವನದಲ್ಲಿ ನಾನು ಈ ವೃತ್ತಿಯನ್ನು ಮಾಡಲೇಬಾರದು ಎಂದು ತೀರ್ಮಾನಿಸಿ ನಗರಕ್ಕೆ ಹೋಗಿ ಸಾಕಷ್ಟು ಆಸ್ತಿ, ಹಣ ಸಂಪಾದಿಸಿದೆ. ಆದರೆ ತಂದೆ, ತಾಯಿಯನ್ನು ಮರೆತು ಬಿಟ್ಟೆ. ಒಂದು ದಿನ ಹೆಂಡತಿ, ಮಕ್ಕಳೊಂದಿಗೆ ಇದ್ದಾಗ ನನ್ನ ಹುಡುಕಿ ಬಂದ ಹೆತ್ತವರನ್ನು ಮಾತನಾಡಿಸದೆ ಹೋದೆ. ಇದರಿಂದ ಮನನೊಂದು ಅವರು ಹೊರಟು ಹೋದರು. ಆದರೆ ಯಾವುದೋ ಕಾಯಿಲೆ ನನಗೆ ಬಂತೆಂದು ಹೆಂಡತಿ, ಮಕ್ಕಳು ತಿರಸ್ಕರಿಸಿದರು. ನನ್ನ ಆಸ್ತಿ, ಹಣವನ್ನು ದೋಚಿದರು. ನಾನು ಬೀದಿಗೆ ಬಿದ್ದೆ. ಅನಂತರ ಭಿಕ್ಷಾಟನೆಯೇ ನನ್ನ ವೃತ್ತಿಯಾಯಿತು. ಊರೂರು ಸುತ್ತಿ ಈ ಹಳ್ಳಿ ಸೇರಿದೆ. ಇದು ನಾನು ಬೆಳೆದ ಊರು.

ನನ್ನ ಹೆತ್ತವರು ಇಲ್ಲೇ ಕುಳಿತು ಭಿಕ್ಷೆ ಬೇಡಿ ಬಂದ ಹಣದಲ್ಲಿ ನನ್ನ ಹೊಟ್ಟೆ ತುಂಬಿಸುತ್ತಿದ್ದರು. ಹೀಗಾಗಿ ನಾನು ಇಲ್ಲೇ ಭಿಕ್ಷೆ ಬೇಡುತ್ತಿದ್ದೇನೆ. ಇಲ್ಲಿರುವ ನೆನಪು ಖುಷಿ ಕೊಡುತ್ತದೆ. ತಂದೆ, ತಾಯಿಯೊಂದಿಗೆ ಕಳೆದ ಮಧುರ ಬಾಲ್ಯದ ನೆನಪು ಇನ್ನೂ ಹಸಿಯಾಗಿದೆ ಎಂದು ಹೇಳಿ ಮೌನವಾದ.

ಹೌದು ಬದುಕಿನಲ್ಲಿ ಯಾವಾಗ ಏನೂ ಬೇಕಾದರೂ ಆಗಬಹುದು. ಬದುಕಿನ ತಿರುವಿನಲ್ಲಿ ಸಿಗುವ ಪಾಠ ಎಂದಿಗೂ ಮರೆಯಲಾಗದು. ಮುಗ್ಧ ಮನಸ್ಸಿನವರು ನಾವಾಗಿದ್ದರೆ ಅನುಭವಗಳೇ ನಮಗೆ ಖುಷಿಕೊಡುತ್ತದೆ, ಬದುಕಿಗೊಂದು ದಾರಿ ತೋರುತ್ತದೆ. ಅದನ್ನು ಸಂತೋಷದಿಂದ ಸ್ವೀಕರಿಸುವ ಮನೋಭಾವ ನಮ್ಮದಾಗಿರಬೇಕು.

-ವಿದ್ಯಾ ಕೆ. ಇರ್ವತ್ತೂರು

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.