ತಪ್ಪನ್ನು ಒಪ್ಪಿ ತಿದ್ದಿಕೊಳ್ಳಿ


Team Udayavani, Dec 3, 2018, 3:16 PM IST

3-december-11.gif

ಮನುಷ್ಯ ಹುಟ್ಟಿನಿಂದ ಸಾಯುವ ತನಕ ಅದೆಷ್ಟೋ ತಪ್ಪುಗಳನ್ನು ಮಾಡಿರುತ್ತಾನೆ. ತಪ್ಪು ಮಾಡದೇ ಬದುಕಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ನಾವು ಮಾಡಿದ ತಪ್ಪುಗಳನ್ನು ಒಪ್ಪಿಕೊಳ್ಳುವವರು ಎಷ್ಟು ಮಂದಿಯಿದ್ದಾರೆ. ಇದ್ದರೂ ತಮ್ಮ ತಪ್ಪುಗಳ ಅರಿವಾದ ಬಳಿಕವಾದರೂ ಅವುಗಳನ್ನು ಎಷ್ಟು ತಿದ್ದಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂಬುದೇ ಸದ್ಯದ ಪ್ರಶ್ನೆ.

ನಾನು, ನನ್ನದು, ನಾನೇ ಸರಿ ಎಂಬ ಅತಿಯಾದ ಅಹಂ ಭಾವನೆಯೇ ಎಷ್ಟೋ ಸಲ ನಮ್ಮ ತಪ್ಪನ್ನು ನಮ್ಮ ಅರಿವಿಗೆ ಬಾರದಂತೆ ತಡೆದುಬಿಡುತ್ತದೆ. ನಾವು ಮಾಡುವ ಕೆಲವು ತಪ್ಪುಗಳು ಪೆನ್ಸಿಲ್‌ನ ಬರೆಹವಾದರೆ ಇನ್ನು ಕೆಲವು ಪೆನ್ನಿನ ಬರೆಹ. ಪೆನ್ಸಿಲ್‌ನಲ್ಲಿ ಬರೆದಿದ್ದನ್ನು ಒರೆಸಲು ಹಿಂಬದಿ ರಬ್ಬರ್‌ ಇರುವಂತೆಯೇ ಕೆಲವು ತಪ್ಪುಗಳನ್ನು ಸರಿಪಡಿಸಿಕೊಳ್ಳಲು ನಮಗೆ ಅವಕಾಶಗಳಿರುತ್ತವೆ. ಆದರೆ ಇನ್ನು ಕೆಲವು ತಪ್ಪುಗಳಿಗೆ ಅಂತಹ ಸಾಧ್ಯತೆಗಳೇ ಇರುವುದಿಲ್ಲ. ಹಾಗಾದರೆ ಅಂತಹ ತಪ್ಪುಗಳು ನಮ್ಮಿಂದ ನಡೆದಲ್ಲಿ ಅದಕ್ಕೆ ಪರಿಹಾರವೇ ಇಲ್ಲವೇ ಎಂಬುದು ನಮ್ಮ ಸಂದೇಹ. ನಿಜ. ಅಂತಹ ತಪ್ಪುಗಳು ನಡೆದಾಗ ಅವುಗಳನ್ನು ಸರಿಪಡಿಸಲು ಸಾಧ್ಯವಿಲ್ಲ. ಆದರೆ ಅವು ಮತ್ತೆ ಮರುಕಳಿಸದಂತೆ ನಮ್ಮನ್ನು ನಾವು ಬದಲಾಯಿಸಿಕೊಳ್ಳಲು ಅವಕಾಶವಿದೆ.

ತಪ್ಪು ಮಾಡುವುದು ಪ್ರಕೃತಿ. ಮಾಡಿದ ತಪ್ಪನ್ನು ಒಪ್ಪಿಕೊಳ್ಳುವುದು ಸಂಸ್ಕೃತಿ. ತಪ್ಪನ್ನು ತಿದ್ದುಕೊಂಡು ಮುನ್ನಡೆಯುವುದು ಪ್ರಗತಿ ಎಂಬುವುದು ದೊಡ್ಡವರ ಮಾತು. ಅದೆಷ್ಟೋ ಬಾರಿ ನಾವು ಮಾಡಿದ ತಪ್ಪುಗಳನ್ನು ಒಪ್ಪಿಕೊಳ್ಳಲು ಸಾಧ್ಯವಾಗದೆ ಹಲವು ಸಂಬಂಧಗಳನ್ನು ಕಳೆದುಕೊಂಡಿರುತ್ತೇವೆ. ಅದು ಸ್ನೇಹವಾಗಿರಬಹುದು, ಪ್ರೇಮವಾಗಿರಬಹುದು ಅಥವಾ ಕರಳು ಸಂಬಂಧವೂ ಇರಬಹುದು. ಬಾಲ್ಯದಿಂದ ಮುಪ್ಪಿನವರೆಗೂ ನಾವು ತಪ್ಪುಗಳನ್ನು ಅರಿವಿಧ್ದೋ ಅಥವಾ ಇಲ್ಲದೆಯೋ ಮಾಡುತ್ತಲೇ ಇರುತ್ತೇವೆ. ತಪ್ಪು ಮಾಡದೆಯೇ ನಾನು ಬದುಕುತ್ತೇನೆ ಎಂಬುದು ಅಸಾಧ್ಯದ ಮಾತು. ಆದರೆ ಮಾಡಿದ ತಪ್ಪನ್ನು ಒಪ್ಪಿಕೊಂಡು, ತನ್ನನ್ನು ಬದಲಾಯಿಸಿ ಮುನ್ನಡೆಯುತ್ತೇನೆ ಎಂಬ ವಿಶ್ವಾಸವಿರಲಿ. ಇದು ಖಂಡಿತವಾಗಿಯೂ ಜೀವನದ ದಿಕ್ಕನ್ನೇ ಬದಲಾಯಿಸುವುದರಲ್ಲಿ ಸಂದೇಹವಿಲ್ಲ.

 ಪ್ರಸನ್ನ ಹೆಗಡೆ ಊರಕೇರಿ

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.