ಕೀಟ ನಿಯಂತ್ರಣಕ್ಕೆ ಅಂಟುಬಲೆ


Team Udayavani, Sep 8, 2019, 5:15 AM IST

Trap-02

ತೋಟಗಾರಿಕಾ ಬೆಳೆಗಳಿಗೆ, ಅದರಲ್ಲೂ ವಿಶೇಷವಾಗಿ ಹಣ್ಣು ಮತ್ತು ತರಕಾರಿ ಬೆಳೆಗಳಿಗೆ ಸಣ್ಣ ಸಣ್ಣ ಪ್ರಮಾಣದ ಕೀಟಗಳು ಬಾಧಿಸುತ್ತವೆ. ಇದರಿಂದ ಬೆಳೆಯ ಬೆಳವಣಿಗೆ, ಫ‌ಸಲಿನ ಗುಣಮಟ್ಟ ಕಡಿಮೆಯಾಗುತ್ತದೆ. ಇಂಥ ಕೀಟಗಳನ್ನು ನಿಯಂತ್ರಿಸಲು ಕೀಟನಾಶಕಗಳ ಬಳಕೆ ಮಾಡುವುದು ದುಬಾರಿ. ಅಲ್ಲದೆ ಕೀಟನಾಶಕ ನೆಲ- ಜಲ- ಮನುಷ್ಯರ ಆರೋಗ್ಯಕ್ಕೆ ಹಾನಿಕಾರಕ. ಆದ್ದರಿಂದ ಪರಿಸರ ಹಾಳುಮಾಡದ ಮಾರ್ಗಗಳನ್ನು ಅನುಸರಿಸಬಹುದು. ಇಂಥ ಪರಿಸರಸ್ನೇಹಿ ಮಾರ್ಗಗಳಲ್ಲಿ “ಹಳದಿ ಮತ್ತು ನೀಲಿ ಅಂಟುಬಲೆ’ಗಳ ಬಳಕೆಯೂ ಒಂದು.

ಹಣ್ಣು ಮತ್ತು ತರಕಾರಿ ಬೆಳೆಗಳಿರುವ ತೋಟಗಳಲ್ಲಿ ಇಂಥ ಅಂಟುಬಲೆಗಳನ್ನು ನೇತು ಹಾಕಬೇಕು. ಇವುಗಳು ಹಾರಾಡುವ ಕೀಟಗಳನ್ನು ತನ್ನತ್ತ ಆಕರ್ಷಿಸುತ್ತವೆ. ಕೀಟಗಳು ಅವುಗಳ ಮೇಲೆ ಕುಳಿತೊಡನೆ ಅಲ್ಲೇ ಅಂಟಿಕೊಂಡು ಬಂದಿಯಾಗುತ್ತವೆ. ಆದ್ದರಿಂದಲೇ ಇವುಗಳನ್ನು ಅಂಟುಬಲೆಗಳೆಂದು ಕರೆಯುವುದು.

ಈ ಹಾಳೆಗಳಿಂದ ಇರುವ ಮತ್ತೂಂದು ಬಹುದೊಡ್ಡ ಪ್ರಯೋಜನ ಏನೆಂದರೆ, ಆಯಾ ಪರಿಸರದಲ್ಲಿ ಯಾವ್ಯಾವ ಕೀಟಗಳಿವೆ ಎಂಬುದನ್ನು ಸುಲಭವಾಗಿ ತಿಳಿಯಬಹುದು.
ಹಳದಿ ಬಣ್ಣದ ಹಾಳೆಗಳಿಂದ ನಿಯಂತ್ರಿತವಾಗುವ ಕೀಟಗಳು: ಹಣ್ಣಿನ ನೊಣಗಳು, ಎಲೆ ಕೊರೆದು ತಿನ್ನುವ ಕೀಟ, ಕ್ಯಾಪ್ಸಿಡ್‌ (ಲೈಗಸ್‌), ಸಿಯರೈಡಸ್‌, ತೀರದ ನೊಣಗಳು, ಎಲೆ ಗಣಿಗಾರ ನೊಣ, ಫ‌ಂಗಸ್‌ ಗುಂಗರೆ, ಈರುಳ್ಳಿ ನೊಣ, ಸೌತೆಕಾಯಿ ಜೀರುಂಡೆಗಳು, ಕಪ್ಪೆನೊಣ, ಪತಂಗ ಕೀಟಗಳು, ಫ್ಲಿಯಾ ಜೀರುಂಡೆಗಳು, ಎಲೆಕೋಸು ಬಿಳಿಚಿಟ್ಟೆ, ಕಪ್ಪು ಚಿಗಟಗಳು, ವಾಸ್ಟ್‌, ಮಿಡ್ಜಸ್‌ ಇತ್ಯಾದಿ ಕೀಟಗಳು.

ನೀಲಿ ಬಣ್ಣದ ಕೀಟಗಳಿಂದ ನಿಯಂತ್ರಿತವಾಗುವ ಕೀಟಗಳು: ಗಿಡಹೇನುಗಳು, ಬಿಳಿನೊಣ, ಜಸ್ಸಿಡ್‌ಗಳು, ಹಣ್ಣಿನ ನೊಣಗಳು, ಎಲೆ ಕೊರೆದು ತಿನ್ನುವ ಕೀಟ, ಕ್ಯಾಪ್ಸಿಡ್‌ (ಲೈಗಸ್‌), ಸಿಯರೈಡಸ್‌, ತೀರದ ನೊಣಗಳು, ಎಲೆ ಗಣಿಗಾರ ನೊಣ, ಫ‌ಂಗಸ್‌ ಗುಂಗರೆ, ಈರುಳ್ಳಿ ನೊಣ, ಸೌತೆಕಾಯಿ ಜೀರುಂಡೆಗಳು, ಕಪ್ಪೆನೊಣ, ಪತಂಗ ಕೀಟಗಳು, ಫ್ಲಿಯಾ ಜೀರುಂಡೆಗಳು, ಎಲೆಕೋಸು ಬಿಳಿಚಿಟ್ಟೆ, ಕಪ್ಪು ಚಿಗಟಗಳು.

-   ಕುಮಾರ

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.