ಅಲೈವ್‌,  ಇದು ಬದುಕಿನ ಹೋರಾಟ


Team Udayavani, Aug 20, 2018, 3:42 PM IST

20-agust-15.jpg

ಕೇರಳ, ಕೊಡಗಿನಲ್ಲಿ ಭಾರೀ ಮಳೆ, ಪ್ರವಾಹದಂತ ಪ್ರಕೃತಿಯ ಮುನಿಸು ಕಂಡಾಗ ಬದುಕಿನಲ್ಲಿ ಎಲ್ಲವೂ ಕಳೆದುಕೊಂಡವರನ್ನು ನೋಡಿದಾಗ ಹೃದಯ ಭಾರವಾಗುತ್ತದೆ. ಈ ಪರಿಸ್ಥಿತಿಯಲ್ಲೂ ನೆನಪಾಗುವುದು ಫ್ರಾಂಕ್‌ ಮಾರ್ಷಲ್‌ ನಿರ್ದೇ ಶದ 1993ರಲ್ಲಿ ತೆರೆಗೆ ಬಂದ ಹಾಲಿವುಡ್‌ ಚಿತ್ರ ‘ಅಲೈವ್‌. ಮನುಷ್ಯ ಬದುಕಲಿಕ್ಕಾಗಿ ಏನೆಲ್ಲ ಮಾಡಬಲ್ಲ ಎಂಬುದನ್ನು ತೋರಿಸಿರುವ ಚಿತ್ರವಿದು.

ಉರುಗ್ವೆಯ ಫ‌ುಟ್ಬಾಲ್‌ ತಂಡ ಬೇರೆ ದೇಶದಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಪಾಲ್ಗೊಳ್ಳಲು ಸಂಭ್ರಮದಿಂದ ಹೊರಟಿರುತ್ತದೆ. ಆದರೆ ಇವರ ಈ ಸಂಭ್ರಮ ಕೆಲವೇ ಕೆಲವು ಕ್ಷಣಗಳು ಎಂಬ ಅರಿವು ಯಾರಿಗೂ ಇರುವುದಿಲ್ಲ. ಉರುಗ್ವೆ ಆಟಗಾರರು ಕುಳಿತಿದ್ದ ವಿಮಾನ, ಬ್ರಿಟಿಷ್‌ ಕೊಲಂಬಿಯಾದ ಪರ್ಸೆಲ್‌ ಮೌಂಟೆನ್ಸ್  ಎಂಬ ಹಿಮಪರ್ವತಗಳ ಸಾಲಿನಲ್ಲಿ ಅಪಘಾತಕ್ಕೀಡಾಗುತ್ತದೆ. ಈ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದರೆ, ಇನ್ನು ಕೆಲವು ಮಂದಿ ಗಂಭೀರ ಗಾಯಗೊಳ್ಳುತ್ತಾರೆ. ಬದುಕಿರುವ ಮಂದಿ ತಮ್ಮ ಜೀವ ಉಳಿಸಿಕೊಳ್ಳಲು ನಡೆಸುವ ಹೋರಾಟವೇ ಈ ಚಿತ್ರದ ಸಂಪೂರ್ಣ ಕತೆ. 

ವಿಮಾನದಲ್ಲಿದ್ದ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು, ಗಾಯಗೊಂಡವರಿಗೆ ತಮ್ಮಲ್ಲಿದ್ದ ಪ್ರಥಮ ಚಿಕಿತ್ಸೆ ಕಿಟ್‌ಗಳಿಂದ ಉಪಚರಿಸುತ್ತಾರೆ. ಆದರೂ ಕೆಲವರ ಸಾವು ಇಡೀ ಉರುಗ್ವೆಯ ಫ‌ುಟ್ಬಾಲ್‌ ತಂಡವನ್ನು ಸಂಪೂರ್ಣವಾಗಿ ಧೃತಿಗೆಡಿಸುತ್ತದೆ. ಸಹ ಪ್ರಯಾಣಿಕರ ಅಳಿದುಳಿದ ಲಗೇಜುಗಳಲ್ಲಿದ್ದ ವೈನ್‌, ಚಾಕೋಲೆಟ್‌ ಗಳನ್ನು ತಿಂದು ಜೀವ ಉಳಿಸಿಕೊಳ್ಳಲು ಇವರು ಹೋರಾಟವನ್ನೇ ನಡೆಸುತ್ತಾರೆ. ಕೆಲವು ಹೊತ್ತಿನಲ್ಲಿ ಅವೆಲ್ಲವೂ ಖಾಲಿಯಾಗುತ್ತದೆ. ಮುಂದೆ ಎದುರಾಗುವುದು ಅಳಿವು- ಉಳಿವಿನ ಪ್ರಶ್ನೆ.

ಸಾಮಾಜಿಕ ಕಟ್ಟುಪಾಡುಗಳು, ನಿಯಮಗಳು ಎಲ್ಲವನ್ನೂ ಗಾಳಿಗೆ ತೂರಿ ಅಮಾನವೀಯರಂತೆ ಬದುಕುವ ಅನಿವಾರ್ಯತೆ ಎದುರಾದಾಗ ಜೀವ ಉಳಿಸಿಕೊಂಡವರು ತಮ್ಮ ಅಸ್ತಿತ್ವಕ್ಕಾಗಿ, ಬದುಕಲಿಕ್ಕಾಗಿ ಏನೇನು ಮಾಡಬೇಕಾಗುತ್ತೆ ಎಂಬುದನ್ನು ನಿರ್ಮಾಪಕರು ಚಿತ್ರ ದಲ್ಲಿ ಮನೋಜ್ಞವಾಗಿ ಚಿತ್ರಿಸಿದ್ದಾರೆ. ನಿಸರ್ಗದ ದೈತ್ಯ ಶಕ್ತಿಯ ಮುಂದೆ ಮನುಷ್ಯ ಎಷ್ಟು ಅಸಹಾಯಕ ಎಂಬುದರ ಚಿತ್ರಣ ಇಲ್ಲಿದೆ.

ಚೇತನ್‌ ಓ.ಆರ್‌.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.