ಮಂಗಳೂರಿಗೆ ಪರ್ಯಾಯ ನಗರವಾಗಿ ಸುರತ್ಕಲ್‌: ಬಾವಾ


Team Udayavani, Feb 21, 2017, 3:45 AM IST

bava.jpg

ಸುರತ್ಕಲ್‌ : ಇಲ್ಲಿ ಹೊಸ ಮಾರುಕಟ್ಟೆ ನಿರ್ಮಾಣದ ಹಿನ್ನೆಲೆಯಲ್ಲಿ ಹಳೆಯದನ್ನು ನೆಲಸಮಗೊಳಿಸಲಾಗುತ್ತಿದ್ದು, ಅಲ್ಲಿರುವ ವ್ಯಾಪಾರಿಗಳಿಗಾಗಿ ತಾತ್ಕಾಲಿಕ ಮಾರುಕಟ್ಟೆ ಪ್ರಾಂಗಣ ನಿರ್ಮಾ ಣಕ್ಕೆ ಶಾಸಕ ಬಾವಾ ಅವರು ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ತಾತ್ಕಾಲಿಕ ಮಾರುಕಟ್ಟೆಗಾಗಿ 1.80 ಕೋ.ರೂ. ಕಾದಿರಿಸಲಾಗಿದ್ದು, ತತ್‌ಕ್ಷಣದಿಂದ ಕಾಮಗಾರಿ ಪ್ರಕ್ರಿಯೆ ಆರಂಭವಾಗಲಿದೆ. ಸಾರ್ವಜನಿಕರು ಹೊಸ ಮಾರುಕಟ್ಟೆ ನಿರ್ಮಾಣವನ್ನು ಬೆಂಬಲಿಸಿದ್ದು, ಸುರತ್ಕಲ್‌ ಅಭಿವೃದ್ಧಿಯನ್ನು ಬಯಸುತ್ತಿದ್ದಾರೆ. 

ಕೆಲವರು ಮಾತ್ರ ಸ್ವಾರ್ಥ ಉದ್ದೇಶದಿಂದ ಅಭಿವೃದ್ಧಿ ಪರ ಕಾಮಗಾರಿಗಳಿಗೆ ಅಡ್ಡಿ ಪಡಿಸುತ್ತಿದ್ದಾರೆ. ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೊಸ ಹೊಸ ಯೋಜನೆಯನ್ನು ಈ ಭಾಗಕ್ಕೆ ತಂದು ಮಂಗಳೂರಿಗೆ ಪರ್ಯಾಯವಾಗಿ ಸುರತ್ಕಲ್‌ ನಗರವನ್ನು ಬೆಳೆಸಲಾಗುವುದು ಎಂದರು.

ಉತ್ತರ ವಲಯ ಕಾಂಗ್ರೆಸ್‌ ಉಸ್ತುವಾರಿ ಕಾರ್ಯಾಧ್ಯಕ್ಷ ಪುರುಷೋತ್ತಮ್‌ ಚಿತ್ರಾ ಪುರ, ಸ್ಥಳೀಯ ಕಾರ್ಪೊರೇಟರ್‌ಗಳಾದ ಪ್ರತಿಭಾ ಕುಳಾಯಿ, ಅಶೋಕ್‌ ಶೆಟ್ಟಿ ತಡಂಬೈಲ್‌, ಮಹಿಳಾ ಘಟಕದ ಶಕುಂತಳಾ ಕಾಮತ್‌, ಹಣಕಾಸು ಸ್ಥಾಯೀ ಸಮಿತಿ ಅಧ್ಯಕ್ಷ ಬಶೀರ್‌ ಅಹ್ಮದ್‌, ಮುಡಾ ಸದಸ್ಯ ಕೇಶವ ಸನಿಲ್‌, ಮನಪಾ ಸದಸ್ಯ ಕುಮಾರ್‌ ಮೆಂಡನ್‌, ಮುಖಂಡರಾದ ಶರತ್‌ ಗುಡ್ಡಕೊಪ್ಲ , ಕರುಣಾಕರ್‌, ಗೋವರ್ಧನ್‌ ಶೆಟ್ಟಿಗಾರ್‌, ಭೋಜ ಶೆಟ್ಟಿ, ವೈ.ರಾಘವೇಂದ್ರ ರಾವ್‌, ಯುವ ಕಾಂಗ್ರೆಸ್‌ ಮುಖಂಡ  ಗಿರೀಶ್‌ ಆಳ್ವ,  ಶ್ರೀಧರ್‌ ಪಂಜ, ಗುಲ್ಜಾರ್‌ ಬಾನು, ಹಿಲ್ಡಾ ಆಳ್ವ, ಬಶೀರ್‌  ಬೈಕಂಪಾಡಿ, ಜಲೀಲ್‌ ಹುಸೈನ್‌ ಕಾಟಿಪಳ್ಳ , ಇಫ್ತಿಕಾರ್‌, ಮಹಿಳಾ ಕಾಂಗ್ರೆಸ್‌ನ ಆಶಾ ಶೆಟ್ಟಿ, ಸೇವಂತಿ, ಮಮತಾ ಶೆಟ್ಟಿ , ಜಯಂತಿ, ಲಕ್ಷ್ಮಿ, ಲೋಲಾಕ್ಷಿ,  ಗುತ್ತಿಗೆದಾರ ಪುರುಷೋತ್ತಮ್‌ ಕುಲಾಲ್‌ ಕಲಾºವಿ, ಎಂಜಿನಿಯರ್‌ ದೇವರಾಜ್‌ ಮೊದಲಾದವ‌ರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.