ಆರೋಗ್ಯ ರಕ್ಷಾ ಕವಚ ಅಲಸಂಡೆ ಬೀಜ


Team Udayavani, Feb 4, 2020, 5:51 AM IST

Untitled-1

ವಯಸ್ಸಾಗುತ್ತಾ ಹೋದಂತೆ ಮೂಳೆಗಳ ಆರೋಗ್ಯವು ಕುಂದುತ್ತಾ ಹೋಗುತ್ತದೆ. ಇದರಿಂದ ಮೂಳೆ ಮುರಿತದ ಸಮಸ್ಯೆ ಕಾಣಿಸಿಕೊಳ್ಳಬಹುದು. ಅಲಸಂಡೆ ಬೀಜದಲ್ಲಿರುವ ಪ್ರಮುಖ ಖನಿಜಾಂಶಗಳಾದ ಕ್ಯಾಲ್ಸಿಯಂ, ಫೋಸ್ಪರಸ್‌, ಪೊಟ್ಯಾಶಿಯಂ, ಮೆಗ್ನಿಶಿಯಂ, ಸೋಡಿಯಂಗಳು ಮೂಳೆ ಗಳನ್ನು ಬಲಗೊಳಿಸಿ ಅಕಾಲಿಕವಾಗಿ ಗೋಚರಿಸುವಂತಹ ವೃದ್ಧಾಪ್ಯದ ಲಕ್ಷಣಗಳನ್ನು ತಡೆಯಬಲ್ಲದು.

ಅಲಸಂಡೆ ಬೀಜವು ಸಾಕಷ್ಟು ಪೋಷಕಾಂಶ, ವಿಟಮಿನ್‌ ಹೊಂದಿದೆ. ಈ ಸಣ್ಣ ಬೀಜ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹೀಗಾಗಿ ನಿತ್ಯದ ಆಹಾರದಲ್ಲಿ ಇದನ್ನು ಸೇರಿಸಿಕೊಳ್ಳುವುದು ಉತ್ತಮ.
·ಕಡಿಮೆ ಕೊಬ್ಬು ಮತ್ತು ಕ್ಯಾಲೊರಿ ಹೊಂದಿರುವ ಅಲಸಂಡೆ ಬೀಜವು ಹೃದಯದ ಆರೋಗ್ಯಕ್ಕೆ ಉತ್ತಮ. ಚರ್ಮ, ಉಗುರು, ಕೂದಲು ಮತ್ತು ಸ್ನಾಯುಗಳ ಬಲಗೊಳಿಸಿ, ದೇಹದ ಬೆಳವಣಿಗೆಗೆ ಬೇಕಾದ ಪ್ರೋಟಿನ್‌ ಅನ್ನು ಒದಗಿಸುತ್ತದೆ.
·ಇದರಲ್ಲಿರುವ ವಿಟಮಿನ್‌ ಎ ಕಣ್ಣಿನ ಆರೋಗ್ಯಕ್ಕೂ ಉತ್ತಮ. ಕಣ್ಣಿನ ರೆಟಿನಾ ಭಾಗದಲ್ಲಿ ಇದು ವರ್ಣದ್ರವ್ಯ ಉತ್ಪತ್ತಿ ಮಾಡುವ ಮೂಲಕ ಕಣ್ಣಿನ ರಕ್ಷಣೆ ಮಾಡುತ್ತದೆ.
· ಅಲಸಂಡೆ ಬೀಜದಲ್ಲಿ ನಾರಿನ ನಾಂಶ ಅಧಿಕವಾಗಿದ್ದು ಜೀರ್ಣ ಕ್ರಿಯೆಯನ್ನು ಸುಧಾರಿಸುತ್ತದೆ. ಸಣ್ಣ ಕರುಳು ಮತ್ತು ದೊಡ್ಡ ಕರುಳಿನಲ್ಲಿ ಜಮೆಯಾದ ಕೊಲೆಸ್ಟ್ರಾಲ್‌ ಅನ್ನು ಶುದ್ಧೀಕರಿಸುವ ಈ ಬೀಜವು ಹೃದಯಾಘಾತ, ಪಾರ್ಶ್ವವಾಯು ಮತ್ತು ಎದೆನೋವು ಉಂಟು ಮಾಡುವಂಥ‌ ಅಪಧಮನಿಗಳಲ್ಲಿರುವ ತೊಂದರೆ ನಿವಾರಿಸುತ್ತದೆ.
ಇದರಲ್ಲಿನ ನಾರಿನಾಂಶ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುವುದು. ಇದು ಇನ್ಸುಲಿನ್‌ ಮತ್ತು ಲಿಪಿಡ್‌ ಮಟ್ಟವನ್ನು ಸುಧಾರಿಸುತ್ತದೆ. ಹೀಗಾಗಿ ಮಧುಮೇಹಿಗಳಿಗೂ ಒಳ್ಳೆಯದು.
·ಅಲಸಂಡೆ ಬೀಜದಲ್ಲಿರುವ ನಾರಿನಾಂಶವು ದೀರ್ಘ‌ಕಾಲದ ವರೆಗೆ ಹೊಟ್ಟೆ ತುಂಬಿದಂತೆ ಮಾಡುವುದು ಮತ್ತು ಅತಿಯಾಗಿ ತಿಂದು ಹೆಚ್ಚಿನ ಕ್ಯಾಲರಿ ಸೇವಿಸದಂತೆ ತಡೆಯುವುದು. ಇದರಿಂದ ಬೊಜ್ಜು ದೂರವಿಡಬಹುದು.
·ಅಧಿಕ ರಕ್ತದೊತ್ತಡದಿಂದ ಪಾರ್ಶ್ವವಾಯು ಉಂಟಾಗುತ್ತದೆ. ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಈ ಬೀಜವನ್ನು ಆಹಾರದಲ್ಲಿ ಸೇರಿಸಿಕೊಳ್ಳಲೇಬೇಕು. ಇದರಲ್ಲಿ ಉನ್ನತ ಮಟ್ಟದ ಪೊಟ್ಯಾಶಿಯಂ ಇರುವುದರಿಂದ ರಕ್ತದೊತ್ತಡವನ್ನು ನೈಸರ್ಗಿಕವಾಗಿ ಕಡಿಮೆ ಮಾಡಬಹುದು.
·ಅತ್ಯಧಿಕ ಕಬ್ಬಿಣಾಂಶ ಹೊಂದಿರುವ ಇದನ್ನು ಹಿಮೋಗ್ಲೋಬಿನ್‌ ಕಡಿಮೆಯಿದ್ದವರು ಸೇವಿಸಿದರೆ ಸೂಕ್ತ.

- ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.