ಶ್ರಾವಣ ಮಾಸ ಮನೆ ಹೊಸ್ತಿಲಿಗೆ ಶೃಂಗಾರ ಕಾವ್ಯ 


Team Udayavani, Aug 18, 2018, 1:51 PM IST

18-agust-10.jpg

ಶ್ರಾವಣ ಮಾಸ ಎಂದರೆ ಪ್ರತಿ ಮನೆಯಲ್ಲೂ ಸಂಭ್ರಮ ನೆಲೆಯಾಗುತ್ತದೆ. ಒಂದೆಡೆ ಸಾಲು ಸಾಲು ಹಬ್ಬಗಳ ಸಂಭ್ರಮವಾದರೆ ಮತ್ತೊಂದೆಡೆ ಮನೆಯೊಳಗೆ ಸಾಂಪ್ರದಾಯಿಕ ಆಚರಣೆಗಳು ಗರಿಗೆದರ ತೊಡಗುತ್ತದೆ. ಹಿಂದೆ ಪ್ರತಿ ಮನೆಯಲ್ಲೂ ಮಹಿಳೆಯರು ಮುಂಜಾನೆ ಬೇಗ ಎದ್ದು ಮನೆಯ ಹೊಸ್ತಿಲನ್ನು ಶುಚಿಗೊಳಿಸಿ, ರಂಗವಲ್ಲಿ ಇಡುತ್ತಿದ್ದರು. ಆದರೆ ಈಗ ನಗರ ಬದುಕಿಗೆ ಹೊಂದಿಕೊಂಡಿರುವ ಮಹಿಳೆಯರು ಶ್ರಾವಣ ಮಾಸದಲ್ಲಷ್ಟೇ ಇದನ್ನು ಮಾಡುತ್ತಿರುವುದು ಸಾಂಪ್ರದಾಯಿಕ ಆಚರಣೆಗೆ ಹೊಸ ಮೆರುಗು ತಂದು ಕೊಟ್ಟಿದೆ.

ಹೊಸ್ತಿಲ ಶೃಂಗಾರಕ್ಕೆ ಆದ್ಯತೆ
ಶ್ರಾವಣ ಮಾಸದಲ್ಲಿ ಪ್ರತಿ ದಿನ ಮನೆಯ ಮುತ್ತೆ$çದೆಯರು ಮನೆಯ ಹೊಸ್ತಿಲನ್ನು ಶುಚಿಗೊಳಿಸಿ, ವಿವಿಧ ಸಾಮಗ್ರಿಗಳಿಂದ ಶೃಂಗರಿಸುತ್ತಾರೆ. ಮುಖ್ಯವಾಗಿ ಇಲ್ಲಿ ಹಣ್ಣು, ತರಕಾರಿ, ವಿವಿಧ ಹೂವು, ಎಲೆಗಳು, ರಂಗೋಲಿ ಬಣ್ಣಗಳೇ ವಿಶೇಷ ಪ್ರಾಧನ್ಯತೆ ಪಡೆದುಕೊಳ್ಳುತ್ತದೆ.

ರಂಗವಲ್ಲಿಯ ಅಲಂಕಾರ
ವಿವಿಧ ಬಣ್ಣ ಅಥವಾ ಹೂವುಗಳಿಂದ ಹೊಸ್ತಿಲಲ್ಲಿ ರಂಗೋಲಿ ಬರೆದು ಮುಂಬಾಗಿಲು, ದಾರಂದಕ್ಕೆ ತಳಿರು ತೋರಣ, ನೈಸರ್ಗಿಕವಾಗಿ ಸಿಗುವ ಹಣ್ಣು, ತರಕಾರಿ, ಹೂವುಗಳನ್ನಿಟ್ಟು ಅಲಂಕರಿಸಿ, ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯ ರೂಢಿಯಲ್ಲಿದೆ.  ಶ್ರಾವಣ ಮಾಸದಲ್ಲಿ ಮನೆಯ ಸುತ್ತ ಮುತ್ತ ಸಿಗುವ ವಿವಿಧ ಹೂವು, ಎಲೆಗಳಿಂದಲೇ ಹೊಸ್ತಿಲನ್ನು ಶೃಂಗರಿಸುವುದರಿಂದ ಮನೆಗೆ ಸಂಭ್ರಮದ ಜತೆಗೆ ಸಾಂಪ್ರದಾಯಿಕ ಲುಕ್‌ ಕೂಡ ಕೊಡುತ್ತದೆ.

 ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.