“ಕಾಂಪೋಸ್ಟ್‌ ಸ್ಪ್ರೆಡ್ಡರ್‌’


Team Udayavani, Feb 23, 2020, 4:21 AM IST

ram-21

ಕಾಂಪೋಸ್ಟ್‌ ಗೊಬ್ಬರವನ್ನು ಹರಡುವ ಯಂತ್ರಚಾಲಿತ ಉಪಕರಣ ಇದು. ಇದರ ಹೆಸರು “ಕಾಂಪೋಸ್ಟ್‌ ಸ್ಪ್ರೆಡ್ಡರ್‌’. ದೊಡ್ಡ ಪ್ರಮಾಣದಲ್ಲಿ ಕಾಂಪೋಸ್ಟ್‌ ಗೊಬ್ಬರವನ್ನು ಹಾಕುವ ಸಂದರ್ಭದಲ್ಲಿ ಈ ಯಂತ್ರ ಸಮಯ ಮತ್ತು ಹೆಚ್ಚಿನ ಮಾನವ ಶ್ರಮವನ್ನು ಉಳಿಸುತ್ತದೆ.

ಹಾಗಾಗಿ ಇದರ ಉಪಯೋಗ ಇತ್ತೀಚೆಗೆ ಹೆಚ್ಚಲು ಆರಂಭವಾಗಿದೆ.ಹಿಂದಿನ ಚಕ್ರಗಳ ಚಲನೆಯನ್ನು ಆಧರಿಸಿ ಇದು ಚಾಲನೆಯಾಗುತ್ತದೆ. ಇದನ್ನು ಟ್ರ್ಯಾಕ್ಟರ್‌ನ ಹಿಂಭಾಗ ಅಳವಡಿಸಿದರೆ ಸಾಕಾಗುತ್ತದೆ. ಉಪಕರಣದಲ್ಲಿ ಫ್ಯಾನ್‌ ಮಾದರಿಯ ಬ್ಲೇಡುಗಳಿದ್ದು, ಅದನ್ನು ಚಾಲಕ ನಿಯಂತ್ರಿಸುತ್ತಾನೆ. ಮೊದಲಿಗೆ ಗದ್ದೆಯ ವಿವಿಧ ಜಾಗಗಳಲ್ಲಿ ಕಾಂಪೋಸ್ಟ್‌ ಗೊಬ್ಬರವನ್ನು ಗುಡ್ಡೆ ಹಾಕಬೇಕು. ಅನಂತರ ಟ್ರ್ಯಾಕ್ಟರ್‌ನ ಫ್ಯಾನ್‌ ಇರುವ ಭಾಗವನ್ನು ಆ ರಾಶಿಯ ಬಳಿ ಕೊಂಡೊಯ್ಯಬೇಕು. ಬ್ಲೇಡುಗಳನ್ನು ತಿರುಗುವ ಸ್ಥಿತಿಯಲ್ಲಿ ಕೆಳಕ್ಕಿಳಿಸುತ್ತಾ ಗೊಬ್ಬರದ ರಾಶಿಯ ಮೇಲೆ ಒತ್ತುತ್ತಿರುವಂತೆಯೇ ಗೊಬ್ಬರ ಸುತ್ತಲೂ ಹರಡಿ ಹೋಗುತ್ತದೆ.

ಟಾಪ್ ನ್ಯೂಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.