ಪರಸ್ಪರ ಮಾತನಾಡಿಕೊಳ್ಳುವ ಕಾರು, ಟ್ರಾಫಿಕ್‌ ಸಿಗ್ನಲ್‌


Team Udayavani, Aug 4, 2019, 5:00 AM IST

x-21

ಕಾರ್‌ ಮತ್ತು ಟ್ರಾಫಿಕ್‌ ಸಿಗ್ನಲ್‌ ಮಾತನಾಡುವುದು ನೀವೆಂದಾದರೂ ಕೇಳಿದ್ದೀರಾ? ಇಲ್ಲ ತಾನೇ ಹೌದು ಇಂಥಹದ್ದೊಂದು ಅನ್ವೇಷಣೆ ವೋಲ್ಸ್‌ ರ್ಬಗ್‌ನಲ್ಲಿ ನಡೆದಿದೆ. ಟ್ರಾಫಿಕ್‌ ಸಿಗ್ನಲ್‌ನಿಂದ ಅನೇಕ ಜನ ಪರದಾಡುವುದು, ಗೊತ್ತಿಲ್ಲದೆ ಟ್ರಾಫಿಕ್‌ ನಿಯಮಗಳನ್ನು ಬ್ರೇಕ್‌ ಮಾಡಿಕೊಂಡು ಪಜೀತಿಗೆ ಒಳಗಾಗುವುದು, ರೆಡ್‌ ಸಿಗ್ನಲ್‌ ಬೀಳುವ ಮುನ್ನವೇ ದಾಟಲು ಆತುರ ಪಡುವುದು. ಇವೆಲ್ಲಾ ಜೀವನದ ಜಂಜಾಟದ ನಡುವೆ ರಗಳೆ ಆಗಿ ಹೋಗಿ ಬಿಟ್ಟಿದೆ. ಹಾಗಾದರೆ ಇದಕ್ಕೆ ಪರಿಹಾರವಿಲ್ಲವೇ ಎನ್ನುವುದು ಕೆಲವರ ಪ್ರಶ್ನೆಯಾದರೆ ಅದಕ್ಕೆ ಜರ್ಮನ್‌ನ ಸಿಟಿ ಖಂಡಿತ ಪರಿಹಾರವಿದೆ ಎಂದು ಹೇಳುತ್ತದೆ. ಹೌದು ಅದುವೇ ಪರಸ್ಪರ ಮಾತನಾಡುವ ಕಾರ್‌ ಟ್ರಾಫಿಕ್‌ ಸಿಗ್ನಲ್‌ಗ‌ಳು

ಕಾರ್‌ ಮತ್ತು ಟ್ರಾಫಿಕ್‌ ಸಿಗ್ನಲ್‌ಗ‌ಳು
ಪರಸ್ಪರ ಮಾತನಾಡುವದೆಂದರೆ ಅದೇಗೆ ಎನ್ನುವ ಪ್ರಶ್ನೆ ಸಹಜವಾಗಿ ನಿಮ್ಮ ಮನದ ಗೋಡೆಯಲ್ಲಿ ಮೂಡಿರ ಬಹುದು. ತಂತ್ರಜ್ಞಾನದ ಈ ಹೊಸ ಅಲೆಯು ನಗರಗಳನ್ನು ಚುರುಕುಗೊಳಿಸುವಂತೆ ಮಾಡಿದೆ. ಉದಾಹರಣೆಗೆ ಒಂದು ಸಿಗ್ನಲ್‌ ಕಂಬ ಯಾವ ಸಿಗ್ನಲ್‌ ( ಸೂಚನೆ)ಅನ್ನು ಕೊಟ್ಟಿದೆ ಎಂದು ಚಾಲಕನಿಗೆ ಗೊತ್ತಾಗುತ್ತದೆ. ಇದು ಹೇಗೆ ಅಂದರೆ ಮುಂದುವರಿದ ತಂತ್ರಜ್ಞಾನ ಹೊಂದಿರುವ ದೊಡ್ಡ ದೊಡ್ಡ ಕಾರುಗಳು ಮತ್ತು ಸಿಗ್ನಲ್‌ ಕಂಬದ ಜತೆಗೆ ಸೆನ್ಸಾರ್‌ ತಂತ್ರಜ್ಞಾನ ನೀಡಲಾಗಿದೆ. ಬಿಎಮ್‌ಡಬ್ಲೂ ಕಾರ್‌ ಈ ತಂತ್ರಜ್ಞಾನವನ್ನು ತಮಗೆ ಬೇಕಾದಂತೆ ಮಾಡಿಕೊಂಡಿದೆ. ಬಿಎಮ್‌ ಡಬ್ಲೂ 5 – 4 – 3 – 2 – 1 ಸೆಕೆಂಡ್‌ ತಿಳಿಸುವ ಮೂಲಕ ನಿಖರ ಗುರಿ ತಲುಪಲು ಸಹಾಯ ಮಾಡುತ್ತದೆ. ಆದರೆ ಮರ್ಸಿಡಿಸ್‌ “ನೀವು ಗಂಟೆಗೆ 32 ರಿಂದ 52 ಕಿಲೋಮೀಟರ್‌ ನಡುವೆ ಓಡಿಸಿದರೆ, ನೀವು ಹಸಿರು ದೀಪ ಪಡೆಯುತ್ತೀರಿ’ ಎನ್ನುವ ಸೂಚನೆಗಳು ಚಾಲಕರಿಗೆ ರವಾನೆ ಮಾಡುತ್ತವೆ. ಅಗತ್ಯವಿದ್ದಾಗ ಕಾರ್‌ನೊಳಗಿನ ಸಿಸ್ಟಮ್‌ ಚಾಲಕನಿಗೆ ದೃಶ್ಯ ಮತ್ತು ಶ್ರವ್ಯ ಎಚ್ಚರಿಕೆಗಳನ್ನು ಒದಗಿಸುತ್ತದೆ.

ಮಂಗಳೂರಿನಲ್ಲಿ ಜಾರಿಯಾಗಲಿ
ಸ್ಮಾರ್ಟ್‌ ನಗರದೆಡೆಗೆ ಹೆಜ್ಜೆ ಹಾಕುತ್ತಿರುವ ಮಂಗಳೂರು ವಿಭಿನ್ನ ತಂತ್ರಜ್ಞಾನಗಳನ್ನು ಅಳವಡಿಸುವತ್ತ ಇನ್ನಷ್ಟು ಗಮನಹರಿಸಬೇಕು. ಹೀಗಾಗಿ ಬೇರೆ ದೇಶಗಳಲ್ಲಿ ಅಳವಡಿಸುವ ಹೊಸ ತಂತ್ರಜ್ಞಾನಗಳನ್ನು ಬಹು ಬೇಗನೆ ಅಳವಡಿಸಿಕೊಳ್ಳು ವ ಪ್ರಯತ್ನ ಪಟ್ಟರೆ ಉಳಿದ ಜಿಲ್ಲೆಗಳಿಗೆ ಮಾದರಿಯಾಗಬಹುದು. ಮಂಗಳೂರೇನು ಟ್ರಾಫಿಕ್‌ ಸಮಸ್ಯೆಯಿಂದ ಹೊರತಾಗಿಲ್ಲ. ಟ್ರಾಫಿಕ್‌ ನಿಯಂತ್ರಣಕ್ಕೆ ಭವಿಷ್ಯದಲ್ಲಿ ಇಂತಹ ಯೋಜನೆಗಳನ್ನು ಪರಿಚಯಿಸಿದರೆ ನಗರದ ಜನತೆಯ ಒತ್ತಡ ಕಡಿಮೆ ಮಾಡುವಲ್ಲಿ ಪ್ರಯತ್ನಪಡಬಹುದು.

- ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.