ಅಪ್ಪನ ಗೈರು ಕಾಡದೇ ಜೀವನದ ತಿರುವಾಯಿತು


Team Udayavani, Feb 8, 2020, 4:45 AM IST

jai-24

ನಾನು 3ನೇ ತರಗತಿಯಲ್ಲಿ ಕಲಿಯುತ್ತಿರಬೇಕಾದರೆ ಅಪ್ಪ ನಮ್ಮನ್ನು (ಅಮ್ಮ, ನಾನು, ತಂಗಿ) ಬಿಟ್ಟಿದ್ದರು. ಅಪ್ಪನ ಮನೆಯಿಂದ ಬಲವಂತವಾಗಿ ಹೊರಗೆ ಕಳುಹಿಸಲಾಗಿತ್ತು. ಅಲ್ಲಿ ಮಾನಸಿಕ ಹಾಗೂ ದೈಹಿಕ ಹಿಂಸೆಯನ್ನು ಸಾಕಷ್ಟು ಅನುಭವಿಸಿದ್ದೆವು. ಅಲ್ಲಿ ನಮಗೆ ಜಾಗ ಇಲ್ಲ, ಪ್ರೀತಿ ಇಲ್ಲ ಎಂದ ಮೇಲೆ ನಾನು, ಅಮ್ಮ ಮತ್ತು ತಂಗಿ ನಮ್ಮ ಅಜ್ಜಿ ಮನೆಗೆ (ತಾಯಿ ಮನೆಗೆ) ಬಂದೆವು. ನಾನು ಅಂದು 3ನೇ ತರಗತಿಯಲ್ಲಿದ್ದೆ. ತಂಗಿ ಇನ್ನೂ ಅಂಗನವಾಡಿಗೆ ಹೋಗುತ್ತಿದ್ದಳು. ಮನೆಯಲ್ಲಿ ಮೊದಲೇ ಬಡತನವಿದ್ದ ಕಾರಣ ಮನೆಯ ಖರ್ಚು ಹಾಗೂ ನಮ್ಮ ವಿದ್ಯಾಭ್ಯಾಸವನ್ನು ನೋಡಿಕೊಳ್ಳುವುದು ಕಷ್ಟವಾಗಿತ್ತು. ಆದರೂ ಮನೆಯಲ್ಲಿ ಅಸಾಧ್ಯದ ಮಾತು ಬರಲಿಲ್ಲ. 5ನೇ ತರಗತಿಯ ವರೆಗೆ ಸರಕಾರಿ ಶಾಲೆಯಲ್ಲಿ ಓದಿದೆ. ಬಳಿಕ 6ನೇ ತರಗತಿ ಬಳಿಕ ರಜಾ ಅವಧಿಯಲ್ಲಿ ಊರಿನಲ್ಲಿ ಸಣ್ಣಪುಟ್ಟ ಕೂಲಿ ಕೆಲಸಕ್ಕೆ ಹೋಗುತ್ತಿದೆ. ಇದರಿಂದ ದಿನಕ್ಕೆ 20 ರೂ.ನಂತೆ ಸಂಪಾದಿಸುತ್ತಿದ್ದೆ.

ಸುಮಾರು 2 ತಿಂಗಳ ರಜೆಯಲ್ಲಿ ನಾನು ಕೆಲಸಕ್ಕೆ ಹೋಗಿಯೇ ಸಂಪಾದನೆ ಮಾಡಿ ನನ್ನ ಹಾಗೂ ತಂಗಿಯ ಶಾಲಾ ಖರ್ಚುಗಳನ್ನು ಭರಿಸುತ್ತಿದ್ದೆ. ಇದು ನಾನು ಪದವಿ ಓದುವ ವರೆಗೂ ಮುಂದುವರಿದಿತ್ತು. ನಾನೇ ದುಡಿದು ಸಂಪಾದಿಸಿದ ಹಣದಲ್ಲಿ ಓದಬೇಕಾದರೆ ಅದರ ಮಹತ್ವದ ಅರಿವಾಗುತ್ತಿತ್ತು. ಪ್ರತಿ ವರ್ಷವೂ ನನ್ನ ಶ್ರಮಕ್ಕೆ ತಕ್ಕ ನ್ಯಾಯವನ್ನು ಒದಗಿಸಬೇಕಾದ ಶೈಕ್ಷಣಿಕ ಹೊಣೆಗಾರಿಕೆಯಿಂದ ಕಾಲೇಜಿಗೆ ಹೋಗುತ್ತಿದ್ದೆ. ಇದರಿಂದ ನನ್ನ ಜೀವನದಲ್ಲಿ ಆರ್ಥಿಕ ಶಿಸ್ತಿನ ಜತೆಗೆ ಮನೆಯವರ ಕಷ್ಟದ ಅರಿವೂ ಆಗುತ್ತಿತ್ತು. ನಾವೇ ದುಡಿದು ಸಂಪಾದಿಸಿ ಕಲಿಯುವುದಕ್ಕೂ ಮನೆಯವರು ಸಂಪಾದಿಸಿದ್ದ ಹಣದಲ್ಲಿ ಶಿಕ್ಷಣ ಪೂರೈಸುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ ಎಂಬುದನ್ನು ನಾನು ಅಂದು ಅರಿತುಕೊಂಡೆ. ನನ್ನ ಜೀವನದಲ್ಲಿ ತಂದೆಯ ಅನುಪಸ್ಥಿತಿ ಎಂದೂ ಕಾಡಲೇ ಇಲ್ಲ. ತಂದೆಯ ಸ್ಥಾನವನ್ನು ಅಮ್ಮ ಚೆನ್ನಾಗಿ ನಿರ್ವಹಿಸಿದ್ದಳು. ತಂದೆಯ ಅನುಪಸ್ಥಿತಿ ಜೀವನದಲ್ಲಿ ಬಹುದೊಡ್ಡ ತಿರುವನ್ನು ತಂದುಕೊಟ್ಟಿದೆ. ಅವೆಲ್ಲ ದರಿಂದ ಇಂದು ನಾನು ಕನಸಿನ ಉದ್ಯೋಗದಲ್ಲಿ ಇದ್ದೇನೆ.

- ಶ್ರೀಶ, ಪರ್ಕಳ

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.