ನಿರ್ಣಯಗಳು ಹೊಸದಾಗಿರಲಿ


Team Udayavani, Jan 21, 2019, 9:18 AM IST

21-january-12.jpg

ಹೊಸ ವರ್ಷದ ಆರಂಭದಲ್ಲಿದ್ದೇವೆ. ವೃತ್ತಿ ಬದುಕಿನಲ್ಲಿ ಉನ್ನತ ಸಾಧನೆಯನ್ನು ಮಾಡಲು ಹೊಸ ಹೊಸ ನಿರ್ಣಯಗಳನ್ನು ಕೈಗೊಳ್ಳಲು ಇದು ಸಕಾಲ ಮತ್ತು ಅದನ್ನು ಪರಿಪೂರ್ಣಗೊಳಿಸಲು ದೃಢವಾದ ಹೆಜ್ಜೆ ಇಡಲು ಕಟಿಬದ್ಧರಾಗಬೇಕು. ಅದಕ್ಕಾಗಿ ಕೆಲವು ಸಲಹೆಗಳು ಇಲ್ಲಿವೆ.

·ಬೆಳವಣಿಗೆ ಪರಿಶೀಲಿಸಿ
ವೃತ್ತಿ ಜೀವನ ಹೇಗೆ ತೆರೆದುಕೊಳ್ಳುತ್ತಿದೆ ಎಂಬುದು ನಿಮ್ಮ ವರ್ಷಾಂತ್ಯದ ಪ್ರತಿಫ‌ಲವನ್ನು ಬಿಂಬಿಸುತ್ತದೆ. ಮುಂಬರುವ ತಿಂಗಳುಗಳಲ್ಲಿ ಹೊಸ ಕೆಲಸ ಹುಡುಕುತ್ತಿದ್ದೀರಾ ಅಥವಾ ನಿಮ್ಮ ಗುರಿ ಸಾಧಿಸಲು ನೀವು ಏನು ಮಾಡಬೇಕು? ನಿಮ್ಮ ನಿಜವಾದ ಅಗತ್ಯಗಳು ಮತ್ತು ಕನಸುಗಳು ಯಾವುದು ಎಂದು ಯೋಚಿಸಿ ಅದನ್ನು ಪರಿಪೂರ್ಣಗೊಳಿಸಲು ನಿರ್ಣಯಕೈಗೊಳ್ಳಿ.

·ಆರೋಗ್ಯಕರ ಆಯ್ಕೆ
ನಿಮ್ಮ ಕೆಲಸದ ಆವೃತ್ತಿ ಆರೋಗ್ಯಕರವಾಗಿರಬೇಕು. ಅದಕ್ಕಾಗಿ ಆಫೀಸ್‌ ಗಳಲ್ಲಿ ಆರೋಗ್ಯ ವೃದ್ಧಿಸವುದನ್ನು ಆಯ್ದು ಕೊಳ್ಳಿ. ದಿನವೂ ಎಲಿವೇಟರ್‌ ಬಳಸುವುದಕ್ಕಿಂತ ಮೆಟ್ಟಿಲುಗಳನ್ನು ಹತ್ತಿ, ಪ್ಯಾಕ್‌ ಮಾಡಲಾದ ಅಥವಾ ಜಂಕ್‌ ಫ‌ುಡ್‌ ಗಳಿಂದ ದೂರವಿರಿ. ಕೆμàನ್‌ ಮತ್ತು ಸಕ್ಕರೆಯುಕ್ತ ಪಾನೀಯ ಸೇವನೆಯನ್ನು ಕಡಿಮೆ ಮಾಡಿ.

·ಬ್ಲಾಗ್‌ಗೆ ಸೈನ್‌ ಆಪ್‌ ಮಾಡಿಕೊಳ್ಳಿ.
ಯಾವುದಾದರೂ ಪ್ರೇರಕ ಬ್ಲಾಗ್‌ ಸೈನ್‌ ಅಪ್‌ ಮಾಡಿಕೊಳ್ಳಿ ಅಥವಾ ಮಾದರಿ ಬ್ಲಾಗ್‌ ಅನ್ನು ಪ್ರಾರಂಭಿಸಿ. ವರ್ಷ ಪೂರ್ತಿ ನಿಮ್ಮನ್ನು ಪ್ರೇರೆಪಿಸಲು ಇದು ಸಹಾಯ ಮಾಡುತ್ತದೆ.

·ಓದುತ್ತಲೇ ಇರಿ
ನಿರಂತರವಾಗಿ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪುಸ್ತಕ ಓದುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ.

·ಒತ್ತಡ ಪರಿಶೀಲಿಸಿ
ನಿಮ್ಮಲ್ಲಿ ನೀವು ಭರವಸೆ ಇಡಬೇಕು. ಶ್ರಮವಹಿಸಿ ಕೆಲಸ ಮಾಡಿದ ಅನಂತರ ಒತ್ತಡ ಮಟ್ಟವನ್ನು ಸ್ಥಿರತೆಯಲ್ಲಿ ಇಟ್ಟುಕೊಳ್ಳಿ. ಇದರಿಂದ ನಿಮ್ಮ ಆರೋಗ್ಯವು ಹತೋಟಿಯಲ್ಲಿರುತ್ತದೆ.

·ಸಂಪರ್ಕ ಬೆಳೆಸಿಕೊಳ್ಳಿ
ವೃತ್ತಿ ಪರ ಜೀವನ ನಿಮ್ಮನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ. ಕಚೇರಿ ಕೆಲಸದಲ್ಲಿ, ಕಾರ್ಯಾಗಾರದಲ್ಲಿ,
ಸಭೆ ಅಥವಾ ಸಮ್ಮೇಳನಗಳಲ್ಲಿ ಯಾರನ್ನಾದರೂ ನೀವು ಭೇಟಿಯಾದಾಗ ಅವರೊಂದಿಗೆ ಸಂವಾದ ನಡೆಸಿ ಅವರೊಂದಿಗೆ ಒಳ್ಳೆಯ ಸಂಪರ್ಕ ಬೆಳೆಸಿಕೊಳ್ಳಿ.

·ಇಲ್ಲ ಎನ್ನಿ
ಸಮಯವನ್ನು ವ್ಯರ್ಥಗೊಳಿಸು ಕಾರ್ಯಕ್ರಮಗಳಿಗೆ ಬರುವುದಿಲ್ಲ ಎನ್ನಲು ಪ್ರಾರಂಭಿಸಿ. ಇದರಿಂದ ಸಾಕಷ್ಟು ಸಮಯವನ್ನು ನೀವು ನಿಮ್ಮ ವೃತ್ತಿಯ ಕಡೆಗೆ ಕೊಡಬಹುದು.

·ಹೊಸ ಕೌಶಲ ಕಲಿಯಿರಿ
ವೃತ್ತಿ ಜೀವನದ ವಾರಾಂತ್ಯದಲ್ಲಿ ಆನ್‌ ಲೈನ್‌ ಕೋರ್ಸ್‌ಗಳಿಗೆ ಅಥವಾ ವಿಶೇಷ ಕಾರ್ಯಾಗಾರಗಳಿಗೆ ಹೋಗುವುದನ್ನು ಕಲಿಯಿರಿ. ನಿಮ್ಮ ಹವ್ಯಾಸ ವರ್ಗವಾದರೂ ಸರಿ. ನೃತ್ಯ, ಕುಂಬಾರಿಕೆ, ಸಂಗೀತ ಹೀಗೆ ಸಾವಿರ ರೀತಿಯ ಆಯ್ಕೆಗಳಿರುತ್ತವೆ ಅದನ್ನು ಆಯ್ದು ಕಲಿಯಿರಿ. ಇದರಿಂದ ನಿಮ್ಮ ಜ್ಞಾನ ಮಟ್ಟ ಸುಧಾರಿಸುತ್ತದೆ.

ಕಾತ್ಯಾಯಿನಿ

ಟಾಪ್ ನ್ಯೂಸ್

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.