ಜೀವನವನ್ನು ಅನುಭವಿಸಿ


Team Udayavani, Dec 23, 2019, 4:12 AM IST

wd-29

ಸುಖ ದಃಖದ ಬಗ್ಗೆ ಕೃಷ್ಣ ಹೇಳುವ ಮಾತು-ಸುಖ ಎಲ್ಲರ ಬಳಿಯೂ ಇದೆ. ಆದರೆ ಎಲ್ಲರೂ ಇನ್ನೊಬ್ಬರ ಸಂತೋಷದಿಂದ ದುಃಖಿಗಳಾಗಿದ್ದಾರೆ ಅಷ್ಟೆ.

ಐಸ್‌ ಕ್ರೀಂ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ. ಎಲ್ಲರೂ ಅದನ್ನು ಸವಿದವರೇ. ಅಂತೆಯೇ ಐಸ್‌ ಕ್ರೀಂ ಅನ್ನು ಹಾಗೇ ಹಿಡಿದುಕೊಂಡರೆ ಬೇಗ ಕರಗಿ ಹೋಗಿಬಿಡುತ್ತದೆ. ಅದನ್ನು ಸವಿಯಬೇಕಾದರೆ ತಕ್ಷಣವೇ ತಿಂದು ಬಿಡಬೇಕು. ಇಲ್ಲವಾದರೆ ಅದು ವ್ಯರ್ಥವಾಗಿ ಬಿಡುತ್ತದೆ. ಇದು ಸರಳವಾದ ನಿಯಮ. ಇದು ನಮ್ಮ ಜೀವನಕ್ಕೂ ಅನ್ವಯಿಸುತ್ತದೆ.

ಜೀವನವೆಂಬ ಐಸ್‌ ಕ್ರೀಂ ಅನ್ನು ಕರಗುವ ಮುನ್ನವೇ ಸವಿಯಬೇಕು. ಇಲ್ಲವಾದರೆ ಅದರ ನಷ್ಟವನ್ನು ಕೂಡ ಅನುಭವಿಸುವುದು ನಾವೇ. ಜೀವನದಲ್ಲಿ ಬರುವ ಎಲ್ಲ ಪಾತ್ರಗಳು ಕೆಲವೊಂದಿಷ್ಟು ದಿನಗಳು ಮಾತ್ರ ಇರುತ್ತವೆ. ಹಾಗಾಗಿ ನಾವು ಆ ದಿನಗಳಲ್ಲೇ ಆ ಪಾತ್ರಗಳನ್ನು ಅರಿಯಬೇಕು. ಅವರೊಂದಿಗೆ ಖುಷಿ, ಸಂತೋಷ, ನೋವು-ನಲಿವುಗಳನ್ನು ಹಂಚಿಕೊಂಡಾಗ ಜೀವನದ ಬಹುತೇಕ ಸುಖವನ್ನು ನಾವು ಅನುಭವಿಸುತ್ತೇವೆ. ಇದು ಜೀವನವನ್ನು ಅರಿಯಲು ಸಹಾಯಕವಾಗುತ್ತದೆ. ಇನ್ನು ಕೆಲವರೂ ಬಿಟ್ಟು ಹೋದರೆ ನಮಗೆ ಅವರ ಮೌಲ್ಯವನ್ನು ತಿಳಿಯುವುದಿಲ್ಲ. ಆದರೆ ಕೆಲವು ದಿನಗಳ ಅನಂತರ ಅವರ ಇರುವಿಕೆಯ ಅರ್ಥವಾಗುತ್ತದೆ. ಆದರೆ ಏನು ಮಾಡುವುದು ಆ ಐಸ್‌ ಕ್ರೀಂ ಕರಗಿ ಹೋಗಿರುತ್ತದೆ. ಆದರೆ ನಾವು ಸವಿದಿರುವುದಿಲ್ಲ. ಇದರಿಂದ ಹೊಡೆತವೂ ಕೂಡ ನಮಗೆ. ಹಾಗಾಗಿ ನಮ್ಮೊಂದಿಗೆ ಇರುವ ಎಲ್ಲರನ್ನೂ ಪ್ರೀತಿಯಿಂದಲೇ ಕಂಡಾಗ ಮಾತ್ರ ಜೀವನವೆಂಬ ಐಸ್‌ ಕ್ರೀಂ ಸವಿಯಲು ಸಾಧ್ಯ.

ಜೀವನದಲ್ಲಿ ಎಲ್ಲರೊಂದಿಗೆ ನಾವೇ ಹೊಂದಾಣಿಕೆಯಾಗಬೇಕೆ ವಿನಾಃ ಬೇರಯವರು ನಮಗೆ ಹೊಂದಾಣಿಕೆಯಾಗಬೇಕು ಎಂದು ಭಾವಿಸುವುದು ತಪ್ಪು. ಈ ಮನೋಭಾವನೆಯನ್ನು ಜೀವನದಲ್ಲಿ ನಾವು ಅಳವಡಿಸಿಕೊಳ್ಳುವುದು ಸೂಕ್ತ. ಹಾಗಾಗಿ ಹೊಂದಾಣಿಕೆ ಎಂಬುವುದು ಕೂಡ ಜೀವನದಲ್ಲಿ ಮುಖ್ಯ. ಐಸ್‌ಕ್ರೀಂ ಕೂಡ ತುಂಬಾ ಹೊಂದಾಣಿಕೆಯ ವಸ್ತು. ಇದು ಚಳಿಗಾಲ, ಬೇಸಗೆಕಾಲ ಮತ್ತು ಮಳೆಗಾಲ ಯಾವ ಕಾಲವಾದರೂ ಕೂಡ ಐಸ್‌ ಕ್ರೀಂ ಪ್ರಿಯರು ಸವಿಯುತ್ತಾರೆ. ಅದರಂತೆ ನಾವು ಯಾವಾಗಲೂ ಒಂದೇ ಮನಃಸ್ಥಿತಿಯಲ್ಲಿರಬೇಕು. ಆಗ ಎಲ್ಲರೂ ನಮ್ಮನ್ನು ಪ್ರೀತಿಸುತ್ತಾರೆ. ನಮ್ಮೊಂದಿಗೆ ಬೆರೆಯುತ್ತಾರೆ. ಇದು ಜೀವನ ಭಾಗದ ಮುಖ್ಯ ಸೂತ್ರವಾಗಬೇಕಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.