ಒಂಟಿತನವನ್ನೂ ಆನಂದಿಸಿ


Team Udayavani, Dec 16, 2019, 5:11 AM IST

along

ಸಾಂದರ್ಭಿಕ ಚಿತ್ರ.

ಒಂಟಿತನ ಎನ್ನುವುದು ಎಲ್ಲರ ಜೀವನದಲ್ಲಿ ಒಂದಲ್ಲ ಒಂದು ಬಾರಿ ಆವರಿಸಿಕೊಳ್ಳುತ್ತದೆ. ಅದಕ್ಕಾಗಿ ಆತಂಕ ಪಡುವುದು ಬೇಡ. ಏಕೆಂದರೆ ಜಗತ್ತಿನಲ್ಲಿ ಎಲ್ಲರೂ ಒಂದಲ್ಲ ಒಂದು ರೀತಿ ಒಬ್ಬಂಟಿಗಳೆ ಎನ್ನುವುದು ಕಟು ಸತ್ಯ. ಇದನ್ನು ಮೊದಲು ಅರಿತುಕೊಳ್ಳಬೇಕು.

ಹುಟ್ಟಿದ ಊರು ಬಿಟ್ಟು ಹೆಚ್ಚಿನ ವಿದ್ಯಾಭ್ಯಾಸ ಅಥವಾ ಕೆಲಸಕ್ಕೆಂದು ದೂರದೂರಿಗೆ ಬರುವ ಅನೇಕ ಯುವ ಮನಸ್ಸುಗಳು ಒಂಟಿತನಕ್ಕೆ ಸಿಲುಕಿ ಮಾನಸಿಕವಾಗಿ ಕುಗ್ಗಿ ಹೋಗುತ್ತವೆ. ಇದು ಮನಸ್ಸಿನ ಮೇಲೆ ಗಾಢವಾದ ಪರಿಣಾಮ ಉಂಟು ಮಾಡಬಹುದು. ಇದರಿಂದ ಹೊರ ಬರಲು ಒಂಟಿತನವನ್ನೇ ನಿಮ್ಮ ಖುಷಿಯ ಸಾಧನವನ್ನಾಗಿ ಪರಿವರ್ತಿಸಿಕೊಳ್ಳಿ. ಆಗ ಅದು ನಿಮ್ಮನ್ನು ಕಾಡಲಾರದು.

ನಿಮಗಿಷ್ಟದ ಸಂಗೀತ ಕೇಳಿ
ಸಂಗೀತಕ್ಕೆ ವಿಶಿಷ್ಟವಾದ ಶಕ್ತಿ ಇದೆ. ಒಂಟಿತನಕ್ಕೆ ಇದು ದಿವ್ಯ ಔಷಧವೂ ಹೌದು. ನಿಮಗಿಷ್ಟವಾದ ಸಂಗೀತವನ್ನು ಕೇಳುವ ಮೂಲಕ ನೀವು ಸಂತೋಷವಾಗಿರಲು ಸಾಧ್ಯ. ಅಥವಾ ಸಂಗೀತ ತರಗತಿಗೆ ಸೇರಿಕೊಳ್ಳಬಹದು.

ಪುಸ್ತಕ ಓದಿ
ಒಂದು ಉತ್ತಮ ಪುಸ್ತಕ ಒಬ್ಬ ಆತ್ಮೀಯ ಗೆಳೆಯನಿಗೆ ಸಮಾನ. ನಿಮ್ಮ ಅಭಿರುಚಿಗೆ ತಕ್ಕಂಥ ಪುಸ್ತಕ ಕೊಂಡು ಅದನ್ನು ಓದಿ. ಇದರಿಂದ ಹೊಸದೇನಾದರೂ ತಿಳಿಯತ್ತದೆ ಮತ್ತು ಒಂಟಿತನದ ಬೇಸರ ಕಾಡುವುದಿಲ್ಲ.

ಅಡುಗೆ ಮಾಡಿ
ಕೆಲಸಕ್ಕಾಗಿ ಪರ ಊರಿಗೆ ಬಂದು ಬಾಡಿಗೆ ರೂಮ್‌ನಲ್ಲಿ ಇದ್ದೀರೆಂದರೆ ಅಲ್ಲಿ ನಿಮ್ಮ ಒಂಟಿತನ ಹೋಗಲಾಡಿಸಲು ಅಡುಗೆ ಮನೆ ಕೂಡ ನಿಮಗೊಂದು ಅತ್ಯುತ್ತಮ ಸಂಗಾತಿ. ಹೌದು, ಅಡುಗೆ ಮಾಡುವುದರಿಂದ ಮನಸ್ಸಿಗೆ ಖುಷಿ ಸಿಗುತ್ತದೆ. ಅಲ್ಲದೇ ನೀವೇ ತಯಾರಿಸಿದ ಅಡುಗೆಯ ರುಚಿಯನ್ನು ಸವಿಯುವಾಗ ಸಿಗುವ ಮಜಾನೇ ಬೇರೆ.

ಕರೆ ಮಾಡಿ
ಇಂದಿನ ತಂತ್ರಜ್ಞಾನ ದೂರ ವಿರುವವರನ್ನೂ ಹತ್ತಿರವಾಗಿಸುತ್ತದೆ. ಇವುಗಳಿಂದ ನಿಮ್ಮ ತಂದೆ- ತಾಯಿ, ಕುಟುಂಬದವರು, ಸ್ನೇಹಿತರಿಗೆ ಕರೆ ಮಾಡುವ ಮೂಲಕ ಮನಸ್ಸು ಹಗುರ ಮಾಡಿಕೊಳ್ಳಬಹುದು.

ಬೆಳಗಿನ ವ್ಯಾಯಾಮ,ಧ್ಯಾನ
ಬೆಳಗಿನ ವ್ಯಾಯಾಮ ದಿನವಿಡೀ ನೀವು ಖುಷಿಯಾಗಿರಲು ಬಲು ಉಪಕಾರಿ. ಬೆಳಗ್ಗೆ ಬೇಗನೆ ಎದ್ದು ಶುದ್ಧವಾದ ಪರಿಸರದಲ್ಲಿ ಸ್ವಲ್ಪ ಹೊತ್ತು ಓಡಾಡಿ. ಅನಂತರ ಧ್ಯಾನ ಮಾಡಿದರೆ ಮನಸ್ಸು ಪ್ರಫ‌ುಲ್ಲವಾಗಿ ಫ‌ುಲ್‌ ಚಾರ್ಜ್‌ ಆಗುತ್ತೆ.

-   ಶಿವಾನಂದ್‌ ಎಚ್‌.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.