ಜೀವನದ ಸಂಭ್ರಮದ ಕ್ಷಣಗಳನ್ನು ಅನುಭವಿಸಿ


Team Udayavani, Mar 9, 2020, 5:39 AM IST

ಜೀವನದ ಸಂಭ್ರಮದ ಕ್ಷಣಗಳನ್ನು ಅನುಭವಿಸಿ

ಬದುಕು ಅಂದಷ್ಟು ಸುಲಭವಲ್ಲ. ಪ್ರತಿ ದಿನ ಒಂದಲ್ಲ ಒಂದು ವಿಷಯದಲ್ಲಿ ಏಳು ಬೀಳುಗಳು ಇದ್ದೇ ಇರುತ್ತವೆ. ಇವುಗಳನ್ನು ಸಮಜಾಯಿಸಿ, ಸರಿದೂಗಿಸಿಕೊಂಡು ಸಂತೋಷವಾಗಿರುವುದೇ ಜೀವನ.

ಕಳೆದು ಹೋದ ದಿನಗಳನ್ನು ನೆನೆಯುತ್ತ, ಅದೇ ಗುಂಗಿನಲ್ಲಿರುವುದರಿಂದ ಸಂತೋಷದ ಜೀವನ ಸಾಧ್ಯವಿಲ್ಲ. ನಕಾರಾತ್ಮಕ ಚಿಂತನೆಗಳನ್ನು ಮಾಡುವುದರಿಂದ ಸುಮ್ಮನೆ ಸಮಯದ ವ್ಯರ್ಥ ಮಾತ್ರ. ಇದರಿಂದ ಜೀವನದಲ್ಲಿ ಯಾವುದೇ ಉತ್ತಮ ಲಾಭವಿಲ್ಲ. ಯಾವಾಗಲೂ ನಾವು ಧನಾತ್ಮಕ ಚಿಂತನೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ಮನಸ್ಸಿಗೆ ನೆಮ್ಮದಿ ಮತ್ತು ಸಂತೋಷವಾಗಿರಲು ಸಹಾಯ ಮಾಡುತ್ತದೆ.

ಜೀವನದಲ್ಲಿ ಪ್ರತಿಯೊಂದು ಸಣ್ಣ ಸಣ್ಣ ಕ್ಷಣಗಳನ್ನೂ ಸಂಭ್ರಮಿಸಲು ರೂಢಿಸಿಕೊಳ್ಳಬೇಕು. ಸಣ್ಣ ಪುಟ್ಟ ವಿಷಯಗಳಿಗೆ ಮನಸ್ತಾಪಗಳು, ಜಗಳ, ವಾದ ವಿವಾದಗಳ ಬದಲು. ಪ್ರತಿಯೊಂದು ವಿಷಯದಲ್ಲೂ ಒಳ್ಳೆಯದನ್ನು ಕಾಣಲು ಕಲಿಯಬೇಕು. ಇಂತಹ ಮನಸ್ಥಿತಿಯಿದ್ದರೆ ಜೀವನದಲ್ಲಿ ಮುನ್ನುಗ್ಗಲು ಸಾಧ್ಯ. ಜೀವನದಲ್ಲಿ ಒಬ್ಬರನ್ನೊಬ್ಬರು ಅರಿತು ಮುನ್ನಡೆದರೆ ಉತ್ತಮ ಸ್ನೇಹ ಸಂಬಂಧ ಬೆಳೆಯುತ್ತದೆ. ನಮ್ಮಲ್ಲಿ ಯಾವುದೇ ಸಮಸ್ಯೆಗಳಿದ್ದರೂ ನಾವು ಮುಖದಲ್ಲಿ ಒಂದು ಸಣ್ಣ ನಗು ಇಟ್ಟುಕೊಳ್ಳಬೇಕು. ಮುಖದಲ್ಲಿ ನಗುವಿದ್ದರೆ ಮುಖದ ಸೌಂದರ್ಯದ ಜತೆ ಮನಸ್ಸಿನ ನೆಮ್ಮದಿ ಸಹ ಅಧಿಕವಾಗುತ್ತದೆ. ನಾವು ಯಾವುದೇ ಸಮಸ್ಯೆಯ ಕೂಪದಲ್ಲಿದ್ದರೂ ಸಣ್ಣ ಮಕ್ಕಳ ಜತೆ ಒಂದಷ್ಟು ಸಮಯ ಕಳೆದರೆ, ಮಗುವಿನ ನಗು, ಕೀಟಲೆ ನಮ್ಮ ಸಮಸ್ಯೆಯನ್ನು ಮರೆಯುವಂತೆ ಮಾಡುತ್ತದೆ. ಮಗುವಿನ ಜತೆ ಕಳೆದ ಆ ಸಮಯ ಯಾವುದೋ ಬೇರೆ ಲೋಕಕ್ಕೆ ಹೋದಂತಿರುತ್ತದೆ. ಅದೇ ರೀತಿ ನಮ್ಮ ಒಂದು ಸಣ್ಣ ನಗುವಿಗೆ ನಮ್ಮ ನಮ್ಮ ಸುತ್ತಮುತ್ತಲಿನವರ ಮನಸ್ಸುಗಳನ್ನು ಖುಷಿಪಡಿಸುವ ಶಕ್ತಿ ಹೊಂದಿದೆ.

-ವಿರಾಜ್‌ ಹೆಗ್ಡೆ ಕಾಸನಮಕ್ಕಿ

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.