ಜಾಗವಿಲ್ಲದೆಡೆ ಬರಲಿವೆ ತೇಲುವ ನಗರಗಳು


Team Udayavani, Oct 6, 2019, 5:52 AM IST

floting-city

ಇರುವ ಭೂಮಿಯಲ್ಲೆಲ್ಲ ಕಟ್ಟಡಗಳು, ರಸ್ತೆಗಳು ತಲೆ ಎತ್ತಿವೆ. ಮುಂದಿನ ದಿನಗಳಲ್ಲಿ ಜನರಿಗೆ ಜಾಗವೇ ಇಲ್ಲ ಎನ್ನುವ ಚಿಂತೆಗೆ ಸದ್ಯದಲ್ಲೇ ಬ್ರೇಕ್‌ ಬೀಳಲಿದೆ. ಇದಕ್ಕಾಗಿ ಸಮುದ್ರದಲ್ಲೇ ತೇಲುವ ನಗರಗಳ ಸೃಷ್ಟಿಗೆ ತಂತ್ರಜ್ಞರು ಆಲೋಚಿಸುತ್ತಿದ್ದಾರೆ. ಇದಕ್ಕಾಗಿ ಯುಎನ್‌ ಹ್ಯಾಬಿಟೇಟ್‌, ಖಾಸಗಿ ಸಂಸ್ಥೆ ಓಸೀನೆಕ್ಸ್‌ ಜತೆಗೆ ಯೋಜನೆಗಳನ್ನು ರೂಪಿಸುತ್ತಿದೆ. ಇದೇ ವೇಳೆ ಸಿಂಗಾಪುರದಲ್ಲಿ ಜನರಿಗಾಗಿ ಹೆಚ್ಚುವರಿ ಮನೆಗಳನ್ನು ನಿರ್ಮಿಸಲು ಮತ್ತು ನಗರವನ್ನು ವಿಸ್ತರಿಸಲು ತೇಲುವ ನಗರಕ್ಕೆ ಜಪಾನ್‌ ಪ್ಲ್ರಾನ್‌ ಮಾಡುತ್ತಿದೆ.

ಈ ತೇಲುವ ನಗರಗಳು ಪರಿಸರ ಸಹ್ಯವಾಗಿದ್ದು, ಸಮುದ್ರ ತೀರದಲ್ಲಿ ತೇಲುತ್ತಲೇ ಜನರಿಗೆ ಅತ್ಯುತ್ತಮವಾದ ಜೀವನವನ್ನು ನೀಡಲಿದೆ. ಮನೆಗಳು, ಶಾಪಿಂಗ್‌ ಮಾಲ್‌ಗ‌ಳೊಂದಿಗೆ ಜನರಿಗೆ ಬೇಕಾದ ಆಹಾರ ಬೆಳೆಯಲು ಅತ್ಯಾಧುನಿಕ ವ್ಯವಸ್ಥೆಗಳು, ಮೀನುಗಾರಿಕೆಗೂ ಪೂರಕವಾಗಿರಲಿದೆ.

ತಂತ್ರಜ್ಞಾನ, ನಿರ್ಮಾಣದ ಸವಾಲು
ನಗರವನ್ನು ತೇಲುವಂತೆ ಮಾಡುವುದು ಸುಲಭವೇನಲ್ಲ. ಇದರ ತಂತ್ರಜ್ಞಾನ, ನಿರ್ಮಾಣಕ್ಕೆ ಅಪಾರ ವೆಚ್ಚವಾಗುತ್ತದೆ. ಈ ಯೋಜನೆಯಿನ್ನೂ ಆಲೋಚನೆ ಹಂತದಲ್ಲಿದೆ. ಆದರೂ ಇದನ್ನು ಮಾಡಬಹುದು ಎಂದು ತಂತ್ರಜ್ಞರು ಅಭಿಪ್ರಾಯಕ್ಕೆ ಬಂದಿದ್ದಾರೆ. ಇಲ್ಲಿ ಜೀವನ ನಡೆಸುವುದು ಹೇಗೆ? ಸಮಸ್ಯೆಗಳು ಸೃಷ್ಟಿಯಾಗಬಹುದೇ ಎಂಬ ಬಗ್ಗೆಯೂ ಚರ್ಚೆಗಳು ನಡೆದಿವೆ.

ಹೇಗಿರಲಿದೆ ನಗರ?: ದೊಡ್ಡ ನಗರವನ್ನು ತೇಲುವಂತೆ ಮಾಡಲಾಗುತ್ತದೆ. ಒಂದು ಸಾಮಾನ್ಯ ನಗರ 10 ಸಾವಿರ ಮಂದಿಗೆ ವಾಸಸ್ಥಳವನ್ನು ಒದಗಿಸಿಕೊಡಲಿದೆ. ಇದು ಸಮುದ್ರದಲ್ಲಿ ತೇಲುವಂತೆ ಬೀಮ್‌ಗಳನ್ನು ಹೊಂದಿರಲಿದೆ. ಮುಂದಿನ 20 ವರ್ಷದೊಳಗೆ ಇಂತಹ ನಗರಗಳು ಸಾಕಾರವಾಗಲಿದ್ದು, ಪ್ರಪಂಚಾದ್ಯಂತ ಸಮುದ್ರ ತೀರದಲ್ಲಿರುವ, ಬೆಳೆಯುವ ದೇಶಗಳಿಗೆ ಪ್ರಯೋಜನಕಾರಿಯಾಗಲಿದೆ.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.