ನಾಲ್ಕು ನಗರಗಳೂ ಬಿತ್ತನೆ ಬೀಜದ ಮೂಟೆಯೂ


Team Udayavani, Dec 30, 2019, 4:51 AM IST

bg-45

ಅಕ್ಕಪಕ್ಕದಲ್ಲಿದ್ದ ನಾಲ್ಕು ನಗರಗಳಲ್ಲಿ ಒಮ್ಮೆ ಭೀಕರ ಬರಗಾಲ ಕಾಣಿಸಿಕೊಂಡಿತು. ಅಲ್ಲಿನ ಜನರು ಹಸಿವಿನಿಂದ ಒದ್ದಾಡುತ್ತಿದ್ದರು. ಆ ನಾಲ್ಕೂ ನಗರಗಳಲ್ಲಿ ಒಂದೊಂದು ಮೂಟೆ ಬೀಜವಿತ್ತು. ಮೊದಲನೇ ನಗರದ ಜನರಿಗೆ ಆ ಬೀಜದ ಮೂಟೆಯನ್ನು ಏನು ಮಾಡಬೇಕೆಂದೇ ತಿಳಿದಿರಲಿಲ್ಲ. ಹೀಗಾಗಿ ಅವರು ತಿನ್ನಲು ಆಹಾರವಿಲ್ಲದೆ ನರಳಿ ನರಳಿ ಸತ್ತರು.

ಎರಡನೆ ನಗರದಲ್ಲಿ ಒಬ್ಬನಿಗೆ ಮಾತ್ರ ಬೀಜದ ಬಳಕೆಯ ಅರಿವಿತ್ತು. ಆದರೆ ಆತ ನಾನೇ ಯಾಕೆ ಮಾಡಬೇಕು? ಎಂಬ ಧೋರಣೆ ತಾಳಿದ. ಹೀಗಾಗಿ ಕೆಲವೇ ದಿನಗಳಲ್ಲಿ ಅಲ್ಲಿನ ಜನರ ಜನರ ಜತೆ ಅವನೂ ಅಸುನೀಗಿದ.

ಇನ್ನು ಮೂರನೇ ನಗರದಲ್ಲೂ ಒಬ್ಬನಿಗೆ ಮಾತ್ರ ಬೀಜದ ಮೂಟೆ ಉಪಯೋಗಿಸುವ ಬಗ್ಗೆ ಮಾಹಿತಿ ಇತ್ತು. ಆತ ಜನರನ್ನು ಕರೆದು, ನಾನು ಈ ಬೀಜಗಳಿಂದ ನಿಮ್ಮೆಲ್ಲರ ಹಸಿವು ನೀಗುವಂತೆ ಮಾಡುತ್ತೇನೆ. ಬದಲಿಗೆ ನೀವು ನನ್ನನ್ನು ರಾಜನೆಂದು ಒಪ್ಪಿಕೊಳ್ಳಬೇಕು ಎಂದ. ಎಲ್ಲರೂ ಒಪ್ಪಿದರು.

ಅವನು ಬೀಜ ಬಿತ್ತಿ ಬೆಳೆ ಬೆಳೆದ. ಜನರಿಗೆಲ್ಲ ಹಂಚಿದ. ಆದರೆ ಅವರು ಅವನ ಅಡಿಯಾಳುಗಳಾಗಬೇಕಾಯಿತು.ವಿಶೇಷ ಎಂದರೆ ನಾಲ್ಕನೆಯ ನಗರದಲ್ಲೂ ಒಬ್ಬನಿಗೆ ಮಾತ್ರ ಬೀಜಗಳನ್ನು ಬಳಸುವ ರಿತಿ ತಿಳಿದಿತ್ತು. ಅವನು ಎಲ್ಲರನ್ನೂ ಕರೆದು ಬೀಜ ಬಿತ್ತಿ ಬೆಳೆ ಬೆಳೆಯುವ ವಿಧಾನ ತಿಳಿಸಿದ. ಎಲ್ಲರೂ ಕೆಲಸದಲ್ಲಿ ತೊಡಗಿಸಿಕೊಂಡರು. ಸಮೃದ್ಧ ಬೆಳೆ ಬಂತು. ಎಲ್ಲರೂ ಸಮಾನವಾಗಿ ಹಂಚಿಕೊಂಡು ಸೌಹಾರ್ಧದಿಂದ ಬದುಕಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.