ಯಶಸ್ಸು ಅನುಭವಿಸಲು ಕಷ್ಟಗಳಿರಲಿ: ಡಾ| ಎ.ಪಿ.ಜೆ. ಅಬ್ದುಲ್‌ ಕಲಾಂ


Team Udayavani, Sep 3, 2018, 12:37 PM IST

3-september-12.jpg

ದೇವರು ಕಠಿನ ಪರಿಶ್ರಮ ಪಡುವವರಿಗೆ ಮಾತ್ರ ಸಹಾಯ ಮಾಡುತ್ತಾನೆ. ಈ ತಣ್ತೀ ಅತ್ಯಂತ ಸ್ಪಷ್ಟ ಎನ್ನುತ್ತಾರೆ ಇನ್ನೋರ್ವ ಶ್ರೇಷ್ಠ ಶಿಕ್ಷಕ ಡಾ| ಎ.ಪಿ.ಜೆ. ಅಬ್ದುಲ್‌ ಕಲಾಂ. ಬದುಕಿನಲ್ಲಿ ಪರಿಶ್ರಮದ ಮಹತ್ವವನ್ನು ಸಾರುವಂತಿದೆ ಈ ಮಾತು. ತನ್ನ, ತನ್ನವರ ಜೀವನ ಸುಂದರವಾಗಿರುವುದಕ್ಕಾಗಿಯೇ ಜನರು ಶ್ರಮ ಪಡುತ್ತಾರೆ. ಏನೂ ಬೇಡ ಎಂದಿರುವವರು ಹೆಚ್ಚು ಶ್ರಮ ಪಡಲು ಹೋಗುವುದಿಲ್ಲ. ಶ್ರಮಕ್ಕೆ ತಕ್ಕುದಾದ ಫ‌ಲ ಸಿಗಲೇ ಬೇಕು. ಅದಕ್ಕೆ ದೇವರ ಸಹಾಯ ಸಿಗುತ್ತದೆ ಎಂಬುದನ್ನು ನಾವಿಲ್ಲಿ ಅರ್ಥ ಮಾಡಿಕೊಳ್ಳಬಹುದಾಗಿದೆ.

‘ಮನುಷ್ಯನಿಗೆ ಕಷ್ಟಗಳು ಬೇಕು. ಏಕೆಂದರೆ, ಯಶಸ್ಸನ್ನು ಅನುಭವಿಸಲು ಅವು ಅತ್ಯಗತ್ಯ’ ಎನ್ನುತ್ತಾರೆ ಕಲಾಂ. ಕಷ್ಟಗಳೇ ಇರದಿದ್ದರೆ ಸುಖದ ಮಹತ್ವ ತಿಳಿಯಲಾರದು. ಕಷ್ಟವೊಂದು ಬಂದಾಗ, ಎದುರಿಸಿ, ಒಂದು ದೊಡ್ಡ ಪ್ರಯತ್ನದಲ್ಲಿ ಅದನ್ನು ಗೆದ್ದಾಗ ಸಿಗುವ ಆನಂದ ಬಹಳ ಸುಂದರವಾದದ್ದು. ಆ ಗೆಲುವೇ ಯಶಸ್ಸು. ಹಸಿವಾದಾಗಲೇ ಊಟ ರುಚಿಸುವುದಾದ್ದರಿಂದ ಯಶಸ್ಸನ್ನು ಅನುಭವಿಸಲು ಕಷ್ಟಗಳು ಬೇಕು. 

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.