ಹೊಳೆಯುವ ಬೆಳ್ಳಿ  ಪಾತ್ರೆ, ಇಲ್ಲಿವೆ ಕೆಲವು ಟಿಪ್ಸ್‌


Team Udayavani, Feb 23, 2019, 7:52 AM IST

23-february-9.jpg

ಇದು ಉತ್ತರಾಯಣ ಕಾಲ. ಮನೆಯ ಯಾವುದೋ ಒಂದು ಕಡೆ, ತೊಳೆದು ಸುತ್ತಿಟ್ಟಿರುವ ಬೆಳ್ಳಿ ಪಾತ್ರೆಗಳನ್ನು ಮತ್ತೊಮ್ಮೆ ಬೆಳಗಿಸುವ ಜವಾಬ್ದಾರಿ ಮನೆಯಾಕೆಯ ಹೆಗಲೇರಿದೆ. ಜತೆಗೆ ಮದುವೆ, ಮುಂಜಿಯಂಥ ಅನೇಕ ಶುಭ ಕಾರ್ಯಕ್ರಮಗಳು ನಡೆಯುವ ಸಮಯ. ಹೀಗಾಗಿ ಪೂಜಾ ಸಾಮಗ್ರಿಗಳ ಅಗತ್ಯ ಹೆಚ್ಚಾಗಿರುತ್ತದೆ. ಅದ್ದರಿಂದ ಅವುಗಳನ್ನು ಫ‌ಳಫ‌ಳ ಹೊಳೆಯುವಂತೆ ಮಾಡಿ ಇಡುವುದು ಬಹುಮುಖ್ಯ. ಅದಕ್ಕಾಗಿ ಇಲ್ಲಿದೆ ಕೆಲವು ಟಿಪ್ಸ್ .

1. ಆಲೂಗಡ್ಡೆಯನ್ನು ಬೇಯಿಸಿದ ಅನಂತರ ಅದರ ನೀರನ್ನು ತೆಗೆದುಕೊಂಡು, ಅದರಲ್ಲಿ ಬೆಳ್ಳಿ ಪಾತ್ರೆಗಳನ್ನು ಸ್ವಲ್ಪ ಹೊತ್ತು ನೆನೆಸಿಟ್ಟು, ಸೀಗೆಪುಡಿ ಅಥವಾ ಬೂದಿ ಮಿಶ್ರಣದಿಂದ ಉಜ್ಜಿ ತೊಳೆಯಬೇಕು. ಅನಂತರ ಪಾತ್ರೆಗಳನ್ನು ಒಣಗಿದ ಬಟ್ಟೆಯಲ್ಲಿ ಒರೆಸಿಟ್ಟರೆ ಬೆಳ್ಳಿ ಪಾತ್ರೆಗಳು ಅಷ್ಟು ಬೇಗ ಅವು ಕಪ್ಪಾಗುವುದಿಲ್ಲ.

2. ಬೆಳ್ಳಿ ಪಾತ್ರೆಯ ಜತೆ ಕರ್ಪೂರವನ್ನು ಇಟ್ಟರೆ ಪಾತ್ರೆಗಳಲ್ಲಿ ಕಪ್ಪು ಕಲೆಗಳಾಗುವುದಿಲ್ಲ.

3. ಅಡುಗೆ ಸೋಡಕ್ಕೆ ಸ್ವಲ್ಪ ನೀರು ಬೆರೆಸಿ ಅದರಿಂದ ಬೆಳ್ಳಿ ಪಾತ್ರೆ ತೊಳೆದರೆ ಪಾತ್ರೆಗಳು ಫ‌ಳಫ‌ಳನೆ ಹೊಳೆಯುವುದು. 

4. ಉಪಯೋಗಿಸಿದ ಅನಂತರ ಪಾತ್ರೆಗಳನ್ನು ಟಿಶ್ಯೂ ಅಥವಾ ಪೇಪರ್‌ನಲ್ಲಿ ಸುತ್ತಿ ಇಡಬೇಕು.

5. ಹಲ್ಲುಜ್ಜುವ ಪೇಸ್ಟ್‌ ನಿಂದ ಬೆಳ್ಳಿ ಪಾತ್ರೆಯನ್ನು ತೊಳೆದರೆ, ಪಾತ್ರೆಗೆ ಅಂಟಿದ್ದ ಕಪ್ಪು, ಜಿಡ್ಡಿನಾಂಶ ಹೋಗುತ್ತದೆ.

6. ಕಡಲೆಹಿಟ್ಟಿನ ಜತೆ ಲಿಂಬೆ  ಹಣ್ಣಿನ ರಸ ಬೆರೆಸಿ  ತೊಳೆದರೆ, ಬೆಳ್ಳಿ ಪಾತ್ರೆ  ಹೊಳೆಯುತ್ತದೆ.

ಹೀರಾ ರಮಾನಂದ್‌

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.