ಧೂಳಿನಿಂದ ದೂರವಾಗಿರಲಿ ಮನೆ


Team Udayavani, May 18, 2019, 6:00 AM IST

20

ನಿತ್ಯವೂ ಎಷ್ಟೇ ಸ್ವಚ್ಛಗೊಳಿಸಿದರೂ ಮನೆಯೊಳಗೆ ಧೂಳು ಸದಾ ತುಂಬಿಕೊಂಡೇ ಇರುತ್ತದೆ. ಮನೆಯೊಳಗೆ ಧೂಳು ಸಾಮಾನ್ಯವಾಗಿ ಬರುವುದು ಕಿಟಕಿ, ಬಾಗಿಲುಗಳಿಂದ. ಹೀಗಾಗಿ ಮನೆ ನಿರ್ಮಾಣದ ವೇಳೆ ಮುಖ್ಯ ರಸ್ತೆ ಇಲ್ಲವೇ, ತೆರೆದ ಸ್ಥಳಗಳಿಂದ ಮನೆಯೊಳಗೆ ಧೂಳಿನ ಸಮಸ್ಯೆ ಎದುರಾಗಬಹುದು. ಅದಕ್ಕಾಗಿ ಈ ದಿಕ್ಕಿನಲ್ಲಿ ದೊಡ್ಡ ಕಿಟಕಿಗಳನ್ನು ಇಡಬಾರದು.

ರಸ್ತೆಗೆ ಕೋನದಲ್ಲಿರುವಂತೆ ಮನೆಯ ವಿನ್ಯಾಸ ಮಾಡಿದರೆ ಅತಿ ಹೆಚ್ಚು ಧೂಳು ಮನೆಯನ್ನು ಪ್ರವೇಶಿಸದಂತೆ ತಡೆಯಬಹುದು. ನಾನಾ ಕಾರಣಗಳಿಂದ ಇಡೀ ಮನೆಯನ್ನು ಕೋನದಲ್ಲಿ ಪ್ಲ್ಯಾನ್‌ ಮಾಡಲು ಸಾಧ್ಯ ಆಗದಿದ್ದರೂ, ಕಡೇ ಪಕ್ಷ ಕಿಟಕಿಗಳನ್ನಾದರೂ ಹೊರಚಾಚಿದಂತೆ ವಿನ್ಯಾಸ ಮಾಡಿ ಮುಖ್ಯ ರಸ್ತೆಗೆ ಒಂದು ಕೋನದಲ್ಲಿ, ಬರುವಂತೆ ಮಾಡಿ, ನೇರವಾಗಿ ಧೂಳು ಮನೆಯನ್ನು ಪ್ರವೇಶಿಸದಂತೆ ತಡೆಯಬಹುದು.

ಮಧ್ಯಭಾಗದಲ್ಲಿ ತೆರೆದಂತಿರುತ್ತಿದ್ದ ಮನೆ ವಿನ್ಯಾಸಗಳಲ್ಲಿ ಹೊರಗಿನ ಧೂಳು ಒಳಗೆ ಪ್ರವೇಶಿಸುವ ಸಾಧ್ಯತೆ ಕಡಿಮೆ ಇತ್ತು. ಈಗಲೂ ನಾವು ನಮ್ಮ ಮನೆಯ ಕಿಟಕಿಗಳ ಮುಂದೆ ಸ್ವಲ್ಪವಾದರೂ ತೆರೆದ ಸ್ಥಳ ಇರುವಂತೆ ಮಾಡಿಕೊಂಡು, ಒಂದಷ್ಟು ಹಸುರನ್ನು ಬೆಳೆಸಿದರೆ, ಧೂಳಿನ ಸಮಸ್ಯೆ ಬಹುಪಾಲು ಕಡಿಮೆ ಆಗುತ್ತದೆ.

ಹಸುರೆಲೆಗಳಿಗೆ ಧೂಳನ್ನು ಆಕರ್ಷಿಸುವ ವಿಶೇಷ ಗುಣ ಇರುತ್ತದೆ. ಮನೆಯ ಕಿಟಕಿಗಳ ಮುಂದೆ ಸಣ್ಣದೊಂದು ಪ್ಲಾಂಟರ್‌- ಉದ್ದನೆಯ ಹೂಕುಂಡ ವಿನ್ಯಾಸ ಮಾಡಿಕೊಂಡು ಒಂದಷ್ಟು ಗಿಡಗಳನ್ನು ಬೆಳೆಸಿದರೆ, ನೋಡಲು ಚಿತ್ತಾಕರ್ಷಕವಾಗಿ ಇರುವಂತೆಯೇ ಧೂಳನ್ನೂ ತಡೆಯಬಹುದು. •

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.