ಮನೆಯ ಮೆರಗು ಅಡಿಕೆ ಮರದ ಪೀಠೊಪಕರಣ


Team Udayavani, Mar 21, 2020, 4:16 AM IST

ಮನೆಯ ಮೆರಗು ಅಡಿಕೆ ಮರದ ಪೀಠೊಪಕರಣ

ಬಹುಪಯೋಗಿಯಾದ ಅಡಿಕೆ ಮರವು ಇಂದು ಅನೇಕ ರೈತರಿಗೆ, ಕುಶಲ ಕರ್ಮಿಗಳಿಗೆ ವರದಾನವಾಗಿದೆ. ಅಡಿಕೆಯನ್ನು ಬೆಳೆದ ರೈತನಿಗೆ ವರದಾನವಾದರೆ, ಇನ್ನೂ ಅಡಿಕೆ ಮರ, ಎಲೆ ಹಾಗೂ ಅದರ ದಿಂಬುಗಳಿಂದ ಮನೆಯ ಪಿಠೊಪಕರಣಗಳನ್ನು ತಯಾರಿಸುವ ಮೂಲಕ ಅಡಿಕೆ ಕುಶಲ ಕರ್ಮಿಗಳಿಗೆ ವರದಾನವಾಗಿದೆ.

ಅಡಿಕೆಯನ್ನು ಕೇವಲ ಪಾನ್‌ಗಳಲ್ಲಿ ಮಾತ್ರ ಬಳಸಬಹುದು ಎಂಬ ಕಲ್ಪನೆ ತಪ್ಪು, ಅಡಿಕೆಯ ಮರದಿಂದ ಬಿದ್ದ ಎಲೆಗಳು, ದಿಂಬುಗಳಿಂದ ಪೀಠೊಪಕರಣಗಳನ್ನು ತಯಾರಿಸಲಾಗುತ್ತದೆ.
ಅಡಿಕೆ ಮರದ ಉರುವಲಿಗಾಗಿ, ಅಟ್ಟ ಕಟ್ಟಲು ಬಳಸ್ಪಲ್ಪಟ್ಟರೆ, ಪೂಜೆಗೆ ಕೂಡ ಅಡಿಕೆ ಸಿಂಗಾರ ಬಹು ಶ್ರೇಷ್ಠವಾದುದು.

ಅಡಿಕೆ ಮರದಿಂದ ಮನೆಯ ಪೀಠೊಪಕರಣಗಳ ಬಳಕೆಯಿಂದ ಮನೆಯ ಆಂತರಿಕ ಸೌಂದರ್ಯ ಹಾಗೂ ಮನೆಗೆ ಶ್ರೀಮಂತಿಕೆ ಕಳೆಯ ಜತೆಗೆ ಪರಿಸರ ಸ್ನೇಹಿಯಾದ ವಾತಾವರಣವನ್ನು ನಿರ್ಮಿಸಿಬಹುದಾಗಿದೆ.

ಏನೆಲ್ಲಾ ತಯಾರಿಸಬಹುದು
ಅಡಿಕೆ ಮರದಿಂದ ಮನೆಯ ಹೊರಾಂಗಣ ಗೇಟ್‌ ನಿರ್ಮಾಣ, ಮನೆಯ ಅಟ್ಟ ಕಟ್ಟಲು , ಟೇಬಲ್‌, ಕಬೋರ್ಡ್‌, ಮಂಚ ಹಾಗೂ ದೇವರ ಮನೆಯ ದೇವರ ಸ್ಥಾನ ಜತೆ ಜತೆಗೆ ಮುಂತಾದ ರೀತಿಯಾಗಿ ಉಪಕರಣಗಳನ್ನು ತಯಾರಿಸಬಹುದು. ಇದು ಕೂಡ ಮನೆಯ ಆರೋಗ್ಯಕ್ಕೆ ಒಳ್ಳೆಯದು.

ಇನ್ನು ಅಡಿಕೆ ಮರದಿಂದ ತಯಾರಿಸಲಾಗುವ ಪೀಠೊಪಕರಣಗಳ ಬಳಕೆ ಮನೆಯ ಪರಿಸರಕ್ಕೆ ಒಳ್ಳೆಯದು ಏಕೆಂದರೆ, ಮರದ ದಿಂಬುವಿನ ಪಿಠೊಪಕರಣಗಳಿಂದ ಮನೆಯ ಪರಿಸರವನ್ನು ಸುವ್ಯವಸ್ಥಿತವಾಗಿಡಬಹುದು.

ಬಾಳಿಕೆ
ಅಡಿಕೆ ಮರದ ಪಿಠೊಪಕರಣಗಳ ಬಳಕೆಯೂ, ಮನೆಯ ಪರಿಸರಕ್ಕೆ ಒಳ್ಳೆಯದು ಜತೆ ಜತೆಗೆ ಅತಿ ಹೆಚ್ಚು ದಿನಗಳು ಬಾಳಿಕೆ ಬರುತ್ತದೆ ಎಂದು ಕುಶಲ ಕರ್ಮಿಗಳು ಅಭಿಪ್ರಾಯಪಡುತ್ತಾರೆ. ಇನ್ನು ಅಡಿಕೆ ಮರದ ಪೀಠೊಪಕರಣಗಳನ್ನು ಸರಿಯಾಗಿ ಮೊದಲ ಮೂರು ವರ್ಷ ಚೆನ್ನಾಗಿ ನೋಡಿಕೊಂಡರೆ, ಸರಿ ಸುಮಾರು 20 ವರ್ಷಗಳ ಬಾಳಿಕೆ ಬರುತ್ತವೆ.

ಸಾಂಪ್ರಾದಾಯಿಕ ಸೌಂದರ್ಯ
ಮನೆಗಳಲ್ಲಿ ಲೋಹಗಳಿಂದ ತಯಾರಿಸಿದ ಪೀಠೊಪಕರಣಗಳ ಬಳಕೆಗಿಂತ ಮರದಿಂದ ತಯಾರಿಸಿದ ಪಿಠೊಪಕರಣಗಳು ಮನೆಯ ಸಾಂಪ್ರದಾಯಿಕ ಸೌಂದರ್ಯವನ್ನು ಹೆಚ್ಚಿಸುತ್ತದೆ ಹಾಗೂ ಮನೆಯಲ್ಲಿ ಒಂದು ನೆಮ್ಮದಿಯ ವಾತಾವರಣವನ್ನು ತಂದು ಕೊಡುತ್ತದೆ.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.