ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌


Team Udayavani, Mar 21, 2020, 5:04 AM IST

Garden

ಸಾಮಾನ್ಯವಾಗಿ ಎಲ್ಲರೂ ಮನೆಯ ಅಂದವನ್ನು ಹೆಚ್ಚಿಸಲು, ಸುಂದರವಾಗಿ ಕಾಣಲು ಬಯಸುತ್ತಾರೆ. ಸೋಫಾ, ಲೈಟ್ಸ್‌, ಇನ್ನಿತರ ಅಲಂಕಾರಿಕ ವಸ್ತುಗಳಿಂದ ಮನೆಯನ್ನು ವಿನ್ಯಾಸಗೊಳಿಸುತ್ತೇವೆ. ಇನ್ನು ಹೊರಗಡೆ ಸುಂದರವಾದ ಗಾರ್ಡನ್‌ ನಿರ್ಮಿಸುತ್ತೇವೆ. ಮನೆಯ ಒಳಗಡೆ ಕೂಡ ನೀವು ಸುಂದರವಾದ ಗಾರ್ಡನ್‌ ನಿರ್ಮಿಸಿಕೊಂಡರೆ ನಿಮ್ಮ ಮನೆಯ ಅಂದವನ್ನು ಇನ್ನೂ ಹೆಚ್ಚಿಸಬಹುದು. ಆದರೆ ನೀವು ಮನೆಯ ಒಳಾಂಗಣಕ್ಕೆ ಕೆಲವೊಂದು ವೈವಿಧ್ಯಮಯ ಸಸ್ಯಗಳಿವೆ.

ಸ್ಪೈಡರ್‌ ಪ್ಲಾಂಟ್‌
ಸ್ಪೈಡರ್‌ ಪ್ಲಾಂಟ್‌ ಮನೆಯ ಅಂದವನ್ನು ಹೆಚ್ಚಿಸುತ್ತದೆ. ಒಳಾಂಗಣ ಅಲ್ಲದೇ ಹೊರಾಂಗಣದಲ್ಲೂ ಇದ್ನನು ಬೆಳೆಸಬಹುದು. ಆದರೆ ಈ ಗಿಡ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಹೀರಿಕೊಳ್ಳುತ್ತದೆ. ಬೆಳಕು ಹೆಚ್ಚು ಬೇಕಾಗಿದ್ದು ಕಿಟಕಿ ಬದಿಯಲ್ಲಿ ಜಾಗ ಇದ್ಕಕೆ ಸೂಕ್ತ.

ಝಡ್‌ ಝಡ್‌ ಪ್ಲಾಂಟ್‌
ಝಡ್‌ ಝಡ್‌ ಪ್ಲಾಂಟ್‌ ಇದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಹೆಚ್ಚು ಟ್ರೆಂಡ್‌ ಆಗಿವೆ. ಸಣ್ಣ ಕುಂಡದಲ್ಲಿ ನೆಟ್ಟು ಮನೆಯ ಯಾವ ಮೂಲೆಯಲ್ಲೂ ಇಡಬಹುದು.

ಬಿದಿರು ಸಸ್ಯ
ಮನೆಯ ಒಳಾಂಗಣ ಗಾರ್ಡನ್‌ಗೆ ಬಿದಿರು ಸಸ್ಯ ಕೂಡ ಉತ್ತಮ ಆಯ್ಕೆಯಾಗಿದೆ. ಈ ಸಸ್ಯ ಮಣ್ಣು ಇಲ್ಲದೆ ಬೆಳೆಯುವ ಸಸ್ಯವಾಗಿದೆ. ಬೆಣಚುಕಲ್ಲು, ಅಥವಾ ಗೋಲಿಗಳಿಂದ ನೀರಿನಲ್ಲಿ ತುಂಬಿದ ಹೂದಾನಿಯಲ್ಲಿ ಈ ಕಾಂಡವನ್ನು ಇರಿಸಿ ಬೆಳೆಸಬಹುದು.

ತಾಳೆ ಸಸ್ಯ
ಈ ಸೊಂಪಾದ ತಾಳೆ ಸಸ್ಯಕ್ಕೆ ಪ್ರಕಾಶಮಾನವಾದ ಫಿಲ್ಟರ್‌ ಮಾಡಿದ ಬೆಳಕು ಉತ್ತ¤ ಮವಾಗಿದೆ, ಆದರೆ ಅಗತ್ಯವಿದ್ದರೆ ಅದು ಕಡಿಮೆ ಬೆಳಕಿಗೆ ಹೊಂದಿಕೊಳ್ಳುತ್ತದೆ. ನೀರಿನ ವಿಷಯದಲ್ಲಿ ತಾಳೆ ಗಿಡಕ್ಕೆ ಹೆಚ್ಚಿನ ನೀರು ಅಗತ್ಯವಿಲ್ಲ. ಈ ಗಿಡದ ಮಣ್ಣನ್ನು ನೀವು ಒಣಗಲು ಬಿಡಬೇಡಿ. ಹೆಚ್ಚಿನ ನೀರು ಕೂಡ ಈ ಸಸ್ಯಗಳಿಗೆ ಅಗತ್ಯವಿಲ್ಲ. ಚಳಿಗಾಲದ ಸಮಯದಲ್ಲಿ ಈ ಗಿಡಗಳಿಗೆ ಹೆಚ್ಚಿನ ನೀರು ಅಗತ್ಯವಿಲ್ಲ. ನೀವು ಈ ಸಸ್ಯವನ್ನು ಬೆಚ್ಚಗಿನ ಸ್ಥಳದಲ್ಲಿ ಇರಿಸುವುದು ಉತ್ತಮ.

ಸ್ನೇಕ್‌ ಪ್ಲಾಂಟ್‌
ಸ್ನೇಕ್‌ ಪ್ಲಾಂಟ್‌ ಮನೆಯ ಒಳಾಂಗಣ ಗಾರ್ಡನಿಗೆ ಸೂಕ್ತ ಗಿಡವಾಗಿದೆ. ಏಕೆಂದರೆ ಈ ಸಸ್ಯದ ಕಾಳಜಿ ವಹಿಸುವುದು ತುಂಬಾ ಸುಲಭ. ಇವುಗಳಿಗೆ ಹೆಚ್ಚಿನ ಸೂರ್ಯನ ಬೆಳಕು ಬೇಕಾಗಿರುವುದಿಲ್ಲ. ಹಾಗಾಗಿ ಈ ಸಸ್ಯಗಳನ್ನು ಉತ್ತಮ ರೀತಿಯಲ್ಲಿ ನಿಭಾಯಿಸಬಹುದು

– ಪೂರ್ಣಿಮಾ ಪೆರ್ಣಂಕಿಲ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.