ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌


Team Udayavani, Mar 21, 2020, 5:12 AM IST

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಸಾಮಾನ್ಯವಾಗಿ ಎಲ್ಲರೂ ಮನೆಯ ಅಂದವನ್ನು ಹೆಚ್ಚಿಸಲು, ಸುಂದರವಾಗಿ ಕಾಣಲು ಬಯಸುತ್ತಾರೆ. ಸೋಫಾ, ಲೈಟ್ಸ್‌, ಇನ್ನಿತರ ಅಲಂಕಾರಿಕ ವಸ್ತುಗಳಿಂದ ಮನೆಯನ್ನು ವಿನ್ಯಾಸಗೊಳಿಸುತ್ತೇವೆ. ಇನ್ನು ಹೊರಗಡೆ ಸುಂದರವಾದ ಗಾರ್ಡನ್‌ ನಿರ್ಮಿಸುತ್ತೇವೆ. ಮನೆಯ ಒಳಗಡೆ ಕೂಡ ನೀವು ಸುಂದರವಾದ ಗಾರ್ಡನ್‌ ನಿರ್ಮಿಸಿಕೊಂಡರೆ ನಿಮ್ಮ ಮನೆಯ ಅಂದವನ್ನು ಇನ್ನೂ ಹೆಚ್ಚಿಸಬಹುದು. ಆದರೆ ನೀವು ಮನೆಯ ಒಳಾಂಗಣಕ್ಕೆ ಕೆಲವೊಂದು ವೈವಿಧ್ಯಮಯ ಸಸ್ಯಗಳಿವೆ.

ಸ್ಪೈಡರ್‌ ಪ್ಲಾಂಟ್‌
ಸ್ಪೈಡರ್‌ ಪ್ಲಾಂಟ್‌ ಮನೆಯ ಅಂದವನ್ನು ಹೆಚ್ಚಿಸುತ್ತದೆ. ಒಳಾಂಗಣ ಅಲ್ಲದೇ ಹೊರಾಂಗಣದಲ್ಲೂ ಇದ್ನನು ಬೆಳೆಸಬಹುದು. ಆದರೆ ಈ ಗಿಡ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಹೀರಿಕೊಳ್ಳುತ್ತದೆ. ಬೆಳಕು ಹೆಚ್ಚು ಬೇಕಾಗಿದ್ದು ಕಿಟಕಿ ಬದಿಯಲ್ಲಿ ಜಾಗ ಇದ್ಕಕೆ ಸೂಕ್ತ.

ಝಡ್‌ ಝಡ್‌ ಪ್ಲಾಂಟ್‌
ಝಡ್‌ ಝಡ್‌ ಪ್ಲಾಂಟ್‌ ಇದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಹೆಚ್ಚು ಟ್ರೆಂಡ್‌ ಆಗಿವೆ. ಸಣ್ಣ ಕುಂಡದಲ್ಲಿ ನೆಟ್ಟು ಮನೆಯ ಯಾವ ಮೂಲೆಯಲ್ಲೂ ಇಡಬಹುದು.

ಬಿದಿರು ಸಸ್ಯ
ಮನೆಯ ಒಳಾಂಗಣ ಗಾರ್ಡನ್‌ಗೆ ಬಿದಿರು ಸಸ್ಯ ಕೂಡ ಉತ್ತಮ ಆಯ್ಕೆಯಾಗಿದೆ. ಈ ಸಸ್ಯ ಮಣ್ಣು ಇಲ್ಲದೆ ಬೆಳೆಯುವ ಸಸ್ಯವಾಗಿದೆ. ಬೆಣಚುಕಲ್ಲು, ಅಥವಾ ಗೋಲಿಗಳಿಂದ ನೀರಿನಲ್ಲಿ ತುಂಬಿದ ಹೂದಾನಿಯಲ್ಲಿ ಈ ಕಾಂಡವನ್ನು ಇರಿಸಿ ಬೆಳೆಸಬಹುದು.

ತಾಳೆ ಸಸ್ಯ
ಈ ಸೊಂಪಾದ ತಾಳೆ ಸಸ್ಯಕ್ಕೆ ಪ್ರಕಾಶಮಾನವಾದ ಫಿಲ್ಟರ್‌ ಮಾಡಿದ ಬೆಳಕು ಉತ್ತ¤ ಮವಾಗಿದೆ, ಆದರೆ ಅಗತ್ಯವಿದ್ದರೆ ಅದು ಕಡಿಮೆ ಬೆಳಕಿಗೆ ಹೊಂದಿಕೊಳ್ಳುತ್ತದೆ. ನೀರಿನ ವಿಷಯದಲ್ಲಿ ತಾಳೆ ಗಿಡಕ್ಕೆ ಹೆಚ್ಚಿನ ನೀರು ಅಗತ್ಯವಿಲ್ಲ. ಈ ಗಿಡದ ಮಣ್ಣನ್ನು ನೀವು ಒಣಗಲು ಬಿಡಬೇಡಿ. ಹೆಚ್ಚಿನ ನೀರು ಕೂಡ ಈ ಸಸ್ಯಗಳಿಗೆ ಅಗತ್ಯವಿಲ್ಲ. ಚಳಿಗಾಲದ ಸಮಯದಲ್ಲಿ ಈ ಗಿಡಗಳಿಗೆ ಹೆಚ್ಚಿನ ನೀರು ಅಗತ್ಯವಿಲ್ಲ. ನೀವು ಈ ಸಸ್ಯವನ್ನು ಬೆಚ್ಚಗಿನ ಸ್ಥಳದಲ್ಲಿ ಇರಿಸುವುದು ಉತ್ತಮ.

ಸ್ನೇಕ್‌ ಪ್ಲಾಂಟ್‌
ಸ್ನೇಕ್‌ ಪ್ಲಾಂಟ್‌ ಮನೆಯ ಒಳಾಂಗಣ ಗಾರ್ಡನಿಗೆ ಸೂಕ್ತ ಗಿಡವಾಗಿದೆ. ಏಕೆಂದರೆ ಈ ಸಸ್ಯದ ಕಾಳಜಿ ವಹಿಸುವುದು ತುಂಬಾ ಸುಲಭ. ಇವುಗಳಿಗೆ ಹೆಚ್ಚಿನ ಸೂರ್ಯನ ಬೆಳಕು ಬೇಕಾಗಿರುವುದಿಲ್ಲ. ಹಾಗಾಗಿ ಈ ಸಸ್ಯಗಳನ್ನು ಉತ್ತಮ ರೀತಿಯಲ್ಲಿ ನಿಭಾಯಿಸಬಹುದು

– ಪೂರ್ಣಿಮಾ ಪೆರ್ಣಂಕಿಲ

ಟಾಪ್ ನ್ಯೂಸ್

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ

ಬೃಹತ್‌ ಅನ್ಯ ಗ್ರಹ ಪತ್ತೆ: ಭಾರತದ ವಿಜ್ಞಾನಿಗಳಿಂದ ಈ ಸಾಧನೆ

ಬೃಹತ್‌ ಅನ್ಯ ಗ್ರಹ ಪತ್ತೆ: ಭಾರತದ ವಿಜ್ಞಾನಿಗಳಿಂದ ಈ ಸಾಧನೆ

manish sisodia

ಸಿಸೋಡಿಯಾಗಿಲ್ಲ ಜಾಮೀನು

ರಕ್ಷಣ ಸರಕು ರಫ್ತಿನಲ್ಲಿ ಭಾರತ ಸಾರ್ವಕಾಲಿಕ ದಾಖಲೆ: 10 ವರ್ಷಗಳಲ್ಲಿ 23 ಪಟ್ಟು ಹೆಚ್ಚಳ

ರಕ್ಷಣ ಸರಕು ರಫ್ತಿನಲ್ಲಿ ಭಾರತ ಸಾರ್ವಕಾಲಿಕ ದಾಖಲೆ: 10 ವರ್ಷಗಳಲ್ಲಿ 23 ಪಟ್ಟು ಹೆಚ್ಚಳ

ನಾಳೆಯೇ ಗ್ಯಾರಂಟಿ? ಜಾರಿಗಾಗಿ ಸಂಪುಟ ಸಹೋದ್ಯೋಗಿಗಳ ಜತೆ ಇಂದು ಸಿಎಂ ನಿರ್ಣಾಯಕ ಸಭೆ

ನಾಳೆಯೇ ಗ್ಯಾರಂಟಿ? ಜಾರಿಗಾಗಿ ಸಂಪುಟ ಸಹೋದ್ಯೋಗಿಗಳ ಜತೆ ಇಂದು ಸಿಎಂ ನಿರ್ಣಾಯಕ ಸಭೆ

ಸರಕಾರಿ ನೌಕರರ ತುಟ್ಟಿಭತ್ತೆ ಶೇ. 4 ಹೆಚ್ಚಳ

ಸರಕಾರಿ ನೌಕರರ ತುಟ್ಟಿಭತ್ತೆ ಶೇ. 4 ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

Garden

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ

ಬೃಹತ್‌ ಅನ್ಯ ಗ್ರಹ ಪತ್ತೆ: ಭಾರತದ ವಿಜ್ಞಾನಿಗಳಿಂದ ಈ ಸಾಧನೆ

ಬೃಹತ್‌ ಅನ್ಯ ಗ್ರಹ ಪತ್ತೆ: ಭಾರತದ ವಿಜ್ಞಾನಿಗಳಿಂದ ಈ ಸಾಧನೆ

manish sisodia

ಸಿಸೋಡಿಯಾಗಿಲ್ಲ ಜಾಮೀನು

ರಕ್ಷಣ ಸರಕು ರಫ್ತಿನಲ್ಲಿ ಭಾರತ ಸಾರ್ವಕಾಲಿಕ ದಾಖಲೆ: 10 ವರ್ಷಗಳಲ್ಲಿ 23 ಪಟ್ಟು ಹೆಚ್ಚಳ

ರಕ್ಷಣ ಸರಕು ರಫ್ತಿನಲ್ಲಿ ಭಾರತ ಸಾರ್ವಕಾಲಿಕ ದಾಖಲೆ: 10 ವರ್ಷಗಳಲ್ಲಿ 23 ಪಟ್ಟು ಹೆಚ್ಚಳ