ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌


Team Udayavani, Mar 21, 2020, 5:12 AM IST

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಸಾಮಾನ್ಯವಾಗಿ ಎಲ್ಲರೂ ಮನೆಯ ಅಂದವನ್ನು ಹೆಚ್ಚಿಸಲು, ಸುಂದರವಾಗಿ ಕಾಣಲು ಬಯಸುತ್ತಾರೆ. ಸೋಫಾ, ಲೈಟ್ಸ್‌, ಇನ್ನಿತರ ಅಲಂಕಾರಿಕ ವಸ್ತುಗಳಿಂದ ಮನೆಯನ್ನು ವಿನ್ಯಾಸಗೊಳಿಸುತ್ತೇವೆ. ಇನ್ನು ಹೊರಗಡೆ ಸುಂದರವಾದ ಗಾರ್ಡನ್‌ ನಿರ್ಮಿಸುತ್ತೇವೆ. ಮನೆಯ ಒಳಗಡೆ ಕೂಡ ನೀವು ಸುಂದರವಾದ ಗಾರ್ಡನ್‌ ನಿರ್ಮಿಸಿಕೊಂಡರೆ ನಿಮ್ಮ ಮನೆಯ ಅಂದವನ್ನು ಇನ್ನೂ ಹೆಚ್ಚಿಸಬಹುದು. ಆದರೆ ನೀವು ಮನೆಯ ಒಳಾಂಗಣಕ್ಕೆ ಕೆಲವೊಂದು ವೈವಿಧ್ಯಮಯ ಸಸ್ಯಗಳಿವೆ.

ಸ್ಪೈಡರ್‌ ಪ್ಲಾಂಟ್‌
ಸ್ಪೈಡರ್‌ ಪ್ಲಾಂಟ್‌ ಮನೆಯ ಅಂದವನ್ನು ಹೆಚ್ಚಿಸುತ್ತದೆ. ಒಳಾಂಗಣ ಅಲ್ಲದೇ ಹೊರಾಂಗಣದಲ್ಲೂ ಇದ್ನನು ಬೆಳೆಸಬಹುದು. ಆದರೆ ಈ ಗಿಡ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಹೀರಿಕೊಳ್ಳುತ್ತದೆ. ಬೆಳಕು ಹೆಚ್ಚು ಬೇಕಾಗಿದ್ದು ಕಿಟಕಿ ಬದಿಯಲ್ಲಿ ಜಾಗ ಇದ್ಕಕೆ ಸೂಕ್ತ.

ಝಡ್‌ ಝಡ್‌ ಪ್ಲಾಂಟ್‌
ಝಡ್‌ ಝಡ್‌ ಪ್ಲಾಂಟ್‌ ಇದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಹೆಚ್ಚು ಟ್ರೆಂಡ್‌ ಆಗಿವೆ. ಸಣ್ಣ ಕುಂಡದಲ್ಲಿ ನೆಟ್ಟು ಮನೆಯ ಯಾವ ಮೂಲೆಯಲ್ಲೂ ಇಡಬಹುದು.

ಬಿದಿರು ಸಸ್ಯ
ಮನೆಯ ಒಳಾಂಗಣ ಗಾರ್ಡನ್‌ಗೆ ಬಿದಿರು ಸಸ್ಯ ಕೂಡ ಉತ್ತಮ ಆಯ್ಕೆಯಾಗಿದೆ. ಈ ಸಸ್ಯ ಮಣ್ಣು ಇಲ್ಲದೆ ಬೆಳೆಯುವ ಸಸ್ಯವಾಗಿದೆ. ಬೆಣಚುಕಲ್ಲು, ಅಥವಾ ಗೋಲಿಗಳಿಂದ ನೀರಿನಲ್ಲಿ ತುಂಬಿದ ಹೂದಾನಿಯಲ್ಲಿ ಈ ಕಾಂಡವನ್ನು ಇರಿಸಿ ಬೆಳೆಸಬಹುದು.

ತಾಳೆ ಸಸ್ಯ
ಈ ಸೊಂಪಾದ ತಾಳೆ ಸಸ್ಯಕ್ಕೆ ಪ್ರಕಾಶಮಾನವಾದ ಫಿಲ್ಟರ್‌ ಮಾಡಿದ ಬೆಳಕು ಉತ್ತ¤ ಮವಾಗಿದೆ, ಆದರೆ ಅಗತ್ಯವಿದ್ದರೆ ಅದು ಕಡಿಮೆ ಬೆಳಕಿಗೆ ಹೊಂದಿಕೊಳ್ಳುತ್ತದೆ. ನೀರಿನ ವಿಷಯದಲ್ಲಿ ತಾಳೆ ಗಿಡಕ್ಕೆ ಹೆಚ್ಚಿನ ನೀರು ಅಗತ್ಯವಿಲ್ಲ. ಈ ಗಿಡದ ಮಣ್ಣನ್ನು ನೀವು ಒಣಗಲು ಬಿಡಬೇಡಿ. ಹೆಚ್ಚಿನ ನೀರು ಕೂಡ ಈ ಸಸ್ಯಗಳಿಗೆ ಅಗತ್ಯವಿಲ್ಲ. ಚಳಿಗಾಲದ ಸಮಯದಲ್ಲಿ ಈ ಗಿಡಗಳಿಗೆ ಹೆಚ್ಚಿನ ನೀರು ಅಗತ್ಯವಿಲ್ಲ. ನೀವು ಈ ಸಸ್ಯವನ್ನು ಬೆಚ್ಚಗಿನ ಸ್ಥಳದಲ್ಲಿ ಇರಿಸುವುದು ಉತ್ತಮ.

ಸ್ನೇಕ್‌ ಪ್ಲಾಂಟ್‌
ಸ್ನೇಕ್‌ ಪ್ಲಾಂಟ್‌ ಮನೆಯ ಒಳಾಂಗಣ ಗಾರ್ಡನಿಗೆ ಸೂಕ್ತ ಗಿಡವಾಗಿದೆ. ಏಕೆಂದರೆ ಈ ಸಸ್ಯದ ಕಾಳಜಿ ವಹಿಸುವುದು ತುಂಬಾ ಸುಲಭ. ಇವುಗಳಿಗೆ ಹೆಚ್ಚಿನ ಸೂರ್ಯನ ಬೆಳಕು ಬೇಕಾಗಿರುವುದಿಲ್ಲ. ಹಾಗಾಗಿ ಈ ಸಸ್ಯಗಳನ್ನು ಉತ್ತಮ ರೀತಿಯಲ್ಲಿ ನಿಭಾಯಿಸಬಹುದು

– ಪೂರ್ಣಿಮಾ ಪೆರ್ಣಂಕಿಲ

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

Garden

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.