ಮನೆಯಲ್ಲಿಯೇ ಮಾಡಿ ಕೃಷಿ ಪ್ರಯೋಗ


Team Udayavani, Aug 17, 2019, 5:00 AM IST

p-27

ಕೃಷಿ ಎಂದರೆ ಮಾರುದ್ದ ಹಾರುವ ಈ ಕಾಲದಲ್ಲಿ ಕೃಷಿಕರಾಗುವುದೆಂದರೆ ಎಲ್ಲರೂ ಹಿಂಜರಿಯುತ್ತಾರೆ. ಆದರೆ ಅದನ್ನು ಒಂದು ಆಸಕ್ತಿಯ ವಿಷಯವಾಗಿ ತೆಗೆದುಕೊಂಡರೆ ಅದರಲ್ಲೂ ಹಲವಾರು ಅವಕಾಶಗಳಿವೆ. ಪ್ರತಿಯೊಬ್ಬರೂ ಪ್ರಗತಿಪರ ಕೃಷಿಕರಾಗುವುದು ಸಾಧ್ಯವಿದೆ. ನಮ್ಮ ದೈನಂದಿನ ಜೀವನಕ್ಕೆ ಬೇಕಾದ ತರಕಾರಿಗಳನ್ನು ನಾವೇ ಬೆಳೆದುಕೊಂಡರೆ ಉತ್ತಮ ಆರೋಗ್ಯದ ಜತೆಗೆ ಮನಸ್ಸಿಗೂ ನೆಮ್ಮದಿ ಲಭಿಸುತ್ತದೆ. ಪ್ರತಿಯೊಬ್ಬರೂ ತಮಗಿರುವ ಸಣ್ಣಮಟ್ಟಿನ ಜಾಗದಲ್ಲಿ ಕೃಷಿ ಮಾಡಲು ಆರಂಭಿಸಿದರೆ ಪರಿಸರಕ್ಕೂ ಉತ್ತಮ ಲಾಭವಿದೆ.

ನಗರದ ಮನೆಗಳಲ್ಲಿ ಇರುವುದು ಸ್ವಲ್ಪವೇ ಜಾಗ. ಕೆಲವು ಕ್ರಿಯಾತ್ಮಕ ಚಿಂತನೆಗಳಿದ್ದರೆ ಸಣ್ಣ ಜಾಗದಲ್ಲೂ ಕೃಷಿ ಮಾಡಲು ಸಾಧ್ಯ.

ಸೂಕ್ತ ಜಾಗ ಹುಡುಕಿ
ನಗರದ ಮನೆಯಲ್ಲಿ ಮೊದಲು ನೀವು ಎಲ್ಲಿ ಕೃಷಿ ಮಾಡಬೇಕೆಂಬುದನ್ನು ನಿರ್ಧರಿಸಿ. ಅದೂ ತರಕಾರಿ ತೋಟ, ಹೂದೋಟ ಯಾವುದೂ ಆಗಿರಬಹುದು. ಅದಕ್ಕಾಗಿ ಜಾಗ ಆಯ್ಕೆ ಮಾಡಿ. ಹೆಚ್ಚಾಗಿ ಟೆರೇಸ್‌ ಕೃಷಿಗೆ ಸೂಕ್ತ ಜಾಗ. ಬಿಸಿಲು ಚೆನ್ನಾಗಿ ಬೀಳುವುದಿದ್ದರೆ ಅದೇ ಜಾಗವನ್ನು ಆಯ್ಕೆ ಮಾಡಿ.

ಮನೆಯ ಬಾಲ್ಕನಿಯಲ್ಲಿ ಕೂಡಾ ಕೃಷಿ ಮಾಡಲು ಅವಕಾಶಗಳಿವೆ. ಪಾಟ್ ಹಾಗೂ ಹ್ಯಾಂಗಿಂಗ್‌ ಪಾಟ್‌ಗಳಲ್ಲಿ ಗಿಡ ನೆಡುವ ಮೂಲಕ ಕೃಷಿ ಮಾಡಬಹುದು. ತುಳಸಿ, ಸಾಂಬ್ರಾಣಿಯಂತಹ ಗಿಡಗಳನ್ನು ಪಾಟ್‌ನಲ್ಲಿ ಹಾಕಿ ಮೆಟ್ಟಿಲುಗಳಲ್ಲಿಡಬಹುದು. ಬಳ್ಳಿಯಲ್ಲಿ ಹಬ್ಬುವ ತರಕಾರಿ ಗಿಡಗಳನ್ನು ಹೆಚ್ಚು ಬಿಸಿಲು ಇರುವ ಕಡೆ ನೆಟ್ಟು ಬೆಳೆಸಬಹುದು. ಗಿಡಗಳನ್ನು ಒಂದೇ ಕಡೆ ನೆಟ್ಟು ಬೆಳೆಸಬಹುದು.

ಗಿಡಗಳ ಸಂರಕ್ಷಣೆ ಅಗತ್ಯ
ಯಾವ ಕಾಲ ಯಾವ ಗಿಡಗಳಿಗೆ ಹೆಚ್ಚು ಸೂಕ್ತ ಎಂಬುದನ್ನು ತಿಳಿದಿರಬೇಕು. ಜತೆಗೆ ಕೀಟನಾಶಕಗಳನ್ನು ಅಗತ್ಯಕ್ಕೆ ತಕ್ಕಂತೆ ಬಳಸಬೇಕು. ಜೈವಿಕ ಕೀಟನಾಶಕವಾದರೆ ಇನ್ನೂ ಉತ್ತಮ. ಟೆರೇಸ್‌ನಲ್ಲಿ ಗಿಡಗಳು ಒಂದು ಮತ್ತೂಂದನ್ನು ಆಕ್ರಮಿಸದಂತೆ ನೋಡಿಕೊಳ್ಳಬೇಕು. ಹೀಗೆ ಕೆಲವು ತಂತ್ರಾಂಶಗಳನ್ನು ಅನುಸರಿಸುವುದರಿಂದ ನೀವೂ ಕೃಷಿಕರಾಗಬಹುದು.

•ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.